Sunday, March 23, 2025

ಶಿಕ್ಷಣ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: 'ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇಲ್ಲ. ಇದರಿಂದ ವಿದ್ಯಾರ್ಥಿಗಳ ನೈಜ ಸಾಮರ್ಥ್ಯ ಗೊತ್ತಾಗುತ್ತದೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ನನ್ನ ಶುಭ ಹಾರೈಕೆಗಳು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭಕೋರಿ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮಂಡಿಸಿದ ಗೊತ್ತುವಳಿ ಮೇಲೆ ಅವರು ಮಾತನಾಡಿದರು. 'ಕೋವಿಡ್‌ ಸಂದರ್ಭದಲ್ಲಿ ಕೃಪಾಂಕ ನೀಡುವ ಪರಿಪಾಟ ಆರಂಭಿಸಲಾಯಿತು. ಈ ವರ್ಷದಿಂದ ಅದನ್ನು ಸಂಪೂರ್ಣ ತೆಗೆದುಹಾಕಿದ್ದೇವೆ' ಎಂದು ಹೇಳಿದರು. 'ಈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಫರ್ಧೆ ವಿವೇಕೋತ್ಸವ 2025 -ಕಹಳೆ ನ್ಯೂಸ್

ಪುತ್ತೂರು: ಮನುಷ್ಯನ ಮನಸ್ಸಿಗೆ ಶಾಂತಿ ಹಾಗೂ ಸಂತೋಷ ಎಂಬುದು ಬಹಳ ಮುಖ್ಯ, ಇದು ಕಲೆಯನ್ನು ಆರಾಧಿಸುವುದರಿಂದ ಸಾಧ್ಯವಾಗುತ್ತದೆ. ಅದರೊಂದಿಗೆ ವೃತ್ತಿ ಜೀವನಕ್ಕೆ ಕಾಲಿಟ್ಟಾಗ ಒತ್ತಡದ ಜೀವನ ನಿರ್ವಹಣೆಗೂ ಕಲೆ ಸಹಕಾರಿಯಾಗುತ್ತದೆ. ಮುಂದಿನ ಸಾಂಸ್ಕೃತಿಕ ರಾಯಭಾರಿಗಳಾದ ವಿದ್ಯಾರ್ಥಿಗಳು ಕಲೆಯ ಮೌಲ್ಯವನ್ನು ಅರಿತುಕೊಂಡು ವಿವೇಕ ಉಳ್ಳವರಾಗಿ ಬದುಕಬೇಕು ಎಂದು ಶ್ರೀ ಮೂಕಾಂಬಿಕಾ ಕಲ್ಚುರಲ್ ಅಕಾಡೆಮಿ ಪುತ್ತೂರು ಇದರ ನೃತ್ಯ ನಿರ್ದೇಶಕ ವಿದ್ವಾನ್ ದೀಪಕ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭಾರತಿ ಪ್ರಾಧ್ಯಾಪಕರ ಸಮಾಗಮ; ಶಿಕ್ಷಣದಲ್ಲಿ ಭಾರತೀಯ ಪರಂಪರೆಯನ್ನು ಅಳವಡಿಸಬೇಕು-ರಘುನಂದನ್-ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಾವರ್ಕರ್ ಸಭಾಭವನದಲ್ಲಿ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ - ಕರ್ನಾಟಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಸಹಯೋಗದಲ್ಲಿ ಪ್ರಾಧ್ಯಾಪಕರ ಸಮಾಗಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನದ ಸಂಘಟನಾ ಕಾರ್ಯದರ್ಶಿ ರಘುನಂದನ್ , ಶಿಕ್ಷಣದಲ್ಲಿ ಭಾರತೀಯ ಪರಂಪರೆಯನ್ನು ಅಳವಡಿಸುವ ಅಗತ್ಯವಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ದೇಶದ ಸಂಸ್ಕೃತಿ ಮತ್ತು ಮೌಲ್ಯಗಳಿಗೆ ಪ್ರಾಧಾನ್ಯ ನೀಡಬೇಕು. ವಿದ್ಯಾರ್ಥಿಗಳು ಈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಪ್ರಫುಲ್ಲ ಗಣೇಶ್ ರವರಿಗೆ IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾದಿಂದ ಗ್ಲೋಬಲ್ ಬೆಸ್ಟ್ ವುಮೆನ್ ಟೀಚರ್ ಅವಾರ್ಡ್-2025-ಕಹಳೆ ನ್ಯೂಸ್

ಪುತ್ತೂರು: ಅಬಾಕಸ್ ಮತ್ತು ವೇದ ಗಣಿತದಲ್ಲಿ ಸ್ಥಿರವಾದ ಉನ್ನತ ಸಾಧನೆಯನ್ನು ಗುರುತಿಸಿ ಜಾಗತಿಕ ಅತ್ಯುತ್ತಮ ಮಹಿಳಾ ಶಿಕ್ಷಕಿ ಅವಾರ್ಡ್ -2025 ಅನ್ನು IMRF ಇನ್ಸ್ಟಿಟ್ಯೂಟ್ ಆಫ್ ಹೈಯರ್ ಎಜುಕೇಶನ್ & ರಿಸರ್ಚ್ ಇಂಡಿಯಾ, ವಿಜಯವಾಡ ಇವರು ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು. 2021ರಲ್ಲಿ ಇಂಟರ್ನ್ಯಾಷನಲ್ ಅವಾರ್ಡ್, 2022ರಲ್ಲಿ 2 ಸಲ ನ್ಯಾಷನಲ್ ಅವಾರ್ಡ್, 2023ರಲ್ಲಿ ತಿಪಟೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಾಮದ ಪದವು ಸರಕಾರಿ ಪ್ರೌಢ ಶಾಲಾ 10 ನೇ ತರಗತಿ ಮಕ್ಕಳ ಉಚಿತ ಟ್ಯೂಷನ್ ತರಗತಿ ಸಮಾರೋಪ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಳ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ವಾಮದ ಪದವು ಸರಕಾರಿ ಪ್ರೌಢ ಶಾಲಾ 10 ನೇ ತರಗತಿ ಮಕ್ಕಳಿಗೆ ಉಚಿತವಾಗಿ 3 ತಿಂಗಳು ನೀಡಿದ ಟ್ಯೂಷನ್ ತರಗತಿಯ ಸಮಾರೋಪ ಕಾರ್ಯಕ್ರಮ ಗುರುವಾರ ನಡೆಸಲಾಯ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ವಹಿಸಿದ್ದರು. ಗ್ರಾಮಾಭಿವೃದ್ಧಿಯೋಜನೆಯ ಬಂಟ್ವಳ ತಾಲೂಕು ಯೋಜನಾಧಿಕಾರಿ ಜಯಾನಂದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಮಾ 6. ರಂದು ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಿಟೈಲ್ ಬ್ಯುಸಿನೆಸ್‌ನ ತರಬೇತಿ ಕಾರ್ಯಕ್ರಮ ; “ವ್ಯವಹಾರ “ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸಲು ಅವಕಾಶಗಳನ್ನು ಒದಗಿಸುವರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “ . ಈ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ತಜ್ಞರಿಂದ (ಇಂಡಸ್ಟ್ರೀಸ್ಪೆಷಲಿಸ್ಟ್) ವಿಶೇಷ ಉಪನ್ಯಾಸಗಳು, ವ್ಯಾಪಾರ ಮೇಳಗಳಲ್ಲಿ ಭಾಗವಹಿಸುವ ಅವಕಾಶ, ಸೇಲ್ಸ್, ಅಕೌಂಟಿAಗ್, ಮಾರ್ಕೆಟಿಂಗ್ ಮುಂತಾದ ವ್ಯಾಪಾರ ಆವರಣಗಳ ಭೇಟಿ, ಸಾಫ್ಟ್ ಸ್ಕಿಲ್ ತರಬೇತಿ, ಉದಯೋನ್ಮುಖ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮತ್ತು ಇನ್ನಿತರ ಕೌಶಲ್ಯಾಧಾರಿತ ತರಬೇತಿಗಳ ಮೂಲಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ನರಿಕೊಂಬು ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಮಕ್ಕಳಿಗೆ ಎಳವೆಯಲ್ಲಿ ವಿಜ್ಞಾನದ ಬೆಳವಣಿಗೆ ತಂತ್ರಜ್ಞಾನದ ಮಾಹಿತಿ ದೊರೆತಾಗ ಯಾವುದೇ ವಿಚಾರಗಳ ಸತ್ಯತೆಯನ್ನು ತಿಳಿಸಿಕೊಡುತ್ತದೆ.ಇದರಿಂದ ಮೂಡನಂಬಿಕೆಗಳು ನಾಶವಾಗುತ್ತವೆ ಮತ್ತು ಜೀವನದಲ್ಲಿ ಸಾರ್ಥಕತೆಯನ್ನು ಪಡೆದುಕೊಳ್ಳುತ್ತಾರೆ , ವಿದ್ಯಾರ್ಥಿಗಳು ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ತೀರಾ ಅಗತ್ಯದ ಸಂದರ್ಭದಲ್ಲಿ ದೊರೆತ ಚಿಕ್ಕ ಸಹಾಯಯು ಅತ್ಯಂತ ಬೆಲೆಯುಳ್ಳದಾಗಿರುತ್ತದೆ..ರಮೇಶ್ -ಕಹಳೆ ನ್ಯೂಸ್

ಬಂಟ್ವಾಳ : ವಿದ್ಯಾದಾನವು ದೇವರಿಗೆ ಪ್ರಿಯವಾದ ಕೆಲಸ ವಾಗಿದೆ.ಪ್ರಸಾದ ರೂಪದಲ್ಲಿ ಏನೇ ಸಿಕ್ಕರು ಅದರ ಹತ್ತುಪಾಲುಗಳಷ್ಟು ಪರಿಶ್ರಮರಹಿತ ಫಲ ಸಿಕ್ಕೇ ಸಿಗುತ್ತದೆ ತೀರಾ ಅಗತ್ಯದ ಸಂದರ್ಭದಲ್ಲಿ ದೊರೆತ ಸಹಾಯ ಚಿಕ್ಕದಾದರೂ ಅತ್ಯಂತ ಬೆಲೆಯುಳ್ಳದಾಗಿರುತ್ತದೆ. ಒಳ್ಳೆಯ ಕೆಲಸಗಳಿಗೆ ದೇವರ ಆಶೀರ್ವಾದ ಎಂದಿಗೂ ಇರುತ್ತೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಹೇಳಿದರು. ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲಾ...
1 2 3 54
Page 1 of 54
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ