Wednesday, March 26, 2025

ಶಿಕ್ಷಣ

ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಎನ್‌ಎಸ್‌ಎಸ್ ನ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ –ಕಹಳೆ ನ್ಯೂಸ್

ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಸಾಜದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ದ ಎನ್‌ಎಸ್‌ಎಸ್ ನ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುರಳಿಕೃಷ್ಣ ಹಸಂತಡ್ಕ, ಸಾಜ ರಾಧಾಕೃಷ್ಣ ಆಳ್ವ, ಸುಧಾಕರ್ ನಾಯಕ್, ಚಂದಪ್ಪ ಪೂಜಾರಿ ಕಾಡ್ಲ, ಪ್ರೊ ಪದ್ಮನಾಭ, ರಮಾನಾಥ ವಿಟ್ಲ, ಶಂಕರ ಪಾಟಾಲಿ, ಶಶಿಕಾಂತ್ ಸಿ, ಶ್ರೀಮತಿ ಶಾಲಿನಿ ಬಿ, ಶ್ರೀಮತಿ ವಸಂತಿ ಹಸಂತಡ್ಕ, ಶ್ರೀಮತಿ ಶೋಭಾ ಮುರುಂಗಿ ಭಾಗವಹಿಸಿದರು. ಪ್ರಾಧ್ಯಪಕರಾದ...
ದಕ್ಷಿಣ ಕನ್ನಡಶಿಕ್ಷಣ

ನಾಳೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಅಣ್ಣಾಮಲೈ ಭೇಟಿ -ಕಹಳೆ ನ್ಯೂಸ್

ಕಲ್ಲಡ್ಕದ ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಯದಲ್ಲಿ ನಾಳೆ ಪ್ರಚಲಿತ ಭಾರತ; ಸತ್ಯ – ಮಿಥ್ಯೆ ಎಂಬ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಬೆಳಗ್ಗೆ 10 ಗಂಟೆಗೆ ಶ್ರೀ ರಾಮ ಪದವಿ ಕಾಲೇಜಿನ ಆಜಾದ್ ಭವನದಲ್ಲಿ ನಡೆಯಲಿದೆ. ತಮಿಳುನಾಡಿನ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಇನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ನಾರಾಯಣ ಸೋಮಾಯಾಜಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ-ನನ್ನ ಭಾರತಕ್ಕಾಗಿ ಯುಜಜನತೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ 2024-25ನೇ ಸಾಲಿನ ಎನ್ ಎಸ್ ಎಸ್ ವಾರ್ಷಿಕ ಶಿಬಿರವು ದಿನಾಂಕ 20.02.2025 ರಿಂದ 26.02.2025ರ ವರೆಗೆ ಸ.ಹಿ.ಪ್ರಾ. ಶಾಲೆ ಆನಡ್ಕ ಇಲ್ಲಿ ನಡೆಯುತ್ತಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವು ನೆರವೇರಿತು. ಕಾಲೇಜಿನ ಬಗೆಗೆ ವಿಶೇಷವಾದ ಗೌರವ ಹಾಗೂ ಅಭಿಮಾನವನ್ನು ವ್ಯಕ್ತಪಡಿಸಿದ ಪ್ರಗತಿಪರ ಕೃಷಿಕರು ಹಾಗೂ ಸ.ಹಿ.ಪ್ರಾ. ಶಾಲೆ ಆನಡ್ಕ ಇದರ ಸ್ಥಾಪಕಾಧ್ಯಕ್ಷರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಕ್ರೀಡೆ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕೆ ಸಹಕಾರಿ – ಬಿ. ನರಸಿಂಹ ಪ್ರಸಾದ್-ಕಹಳೆ ನ್ಯೂಸ್

ಪುತ್ತೂರು, ಫೆಬ್ರವರಿ 20: ಒತ್ತಡ, ಖಿನ್ನತೆ ಮುಂತಾದ ಪ್ರಕರಣಗಳು ಇತ್ತೀಚೆಗೆ ಹೆಚ್ಚು ಕಾಣಸಿಗುತ್ತದೆ. ಮೊಬೈಲ್ ಇತ್ಯಾದಿ ಆಧುನಿಕ ಉಪಕರಣಗಳ ಅತಿಯಾದ ಗೀಳು ಇದಕ್ಕೆ ಕಾರಣ. ಅಂದಿನ ಕಾಲದಲ್ಲಿ ಎಲ್ಲರೂ ಬಿಸಿಲು, ಮಳೆಯನ್ನು ಲೆಕ್ಕಿಸದೇ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಹಾಗಾಗಿ ಇಂದಿನ ವಿದ್ಯಾರ್ಥಿಗಳೂ ಕೂಡಾ ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದುನ್ಯಾಯವಾದಿ, ವಿಶ್ವವಿದ್ಯಾನಿಲಯ ಮಟ್ಟದ ಕ್ರಿಕೆಟ್ ಆಟಗಾರ ಬಿ. ನರಸಿಂಹ ಪ್ರಸಾದ್ ತಿಳಿಸಿದರು. ಇವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ)...
ಜಿಲ್ಲೆರಾಜ್ಯಶಿಕ್ಷಣಸುದ್ದಿ

1 ರಿಂದ 8ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆ-ಕಹಳೆ ನ್ಯೂಸ್

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1-8ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲು ಸರಕಾರದಿಂದ ನೂತನ ಆದೇಶವನ್ನು ಪ್ರಕಟಿಸಲಾಗಿದೆ. 2024-25ನೇ ಸಾಲಿನ ಏಪ್ರಿಲ್-ಮೇ 2024ರ 41 ದಿನಗಳ ಬೇಸಿಗೆ ರಜೆ ಅವಧಿಯಲ್ಲಿ ಬರಪೀಡಿತ ಎಂದು ಗುರುತಿಸಲಾಗಿರುವ ಒಟ್ಟು 31 ಜಿಲ್ಲೆಗಳಲ್ಲಿನ 223 ತಾಲ್ಲೂಕುಗಳಲ್ಲಿ 1-8ನೇ ತರಗತಿಯ ಮಕ್ಕಳಿಗೆ (karnataka government schools)ಮಧ್ಯಾಹ್ನ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಲು ಇದಕ್ಕೆ ಸಂಬಂಧಿಸಿದಂತೆ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾಲಯದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ೨೦೨೪-೨೫ನೇ ಸಾಲಿನ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ‘ಸೌಪ್ರಸ್ತಾನಿಕಂ’ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರು ಮಾತನಾಡಿ ದೇಶಕ್ಕಾಗಿ ತಮ್ಮನ್ನು ತಾವು ಮುಡಿಪಾಗಿಡುವುದೇ ಜೀವನದ ಉದ್ದೇಶವಾಗಿರಬೇಕು. ನಾವು ದೊಡ್ಡ ದೊಡ್ಡ ಹುದ್ದೆ ಅಲಂಕರಿಸಿದರೂ ದೇಶಕ್ಕೆ ಸಂಕಷ್ಟ ಬಂದಾಗ ಓಗೊಟ್ಟು ದೇಶಸೇವಕರಾಗಿ ಸಹಕರಿಸುವ ಸತ್ಪ್ರಜೆಗಳಾಗಿ ಮೂಡಿಬರಬೇಕು ಎಂದರು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸೈಂಟ್ ವಿನ್ಸೆಂಟ್ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ-ಕಹಳೆ ನ್ಯೂಸ್

ಮಹಾನಗರ, : ಮಂಗಳೂರು ಧರ್ಮಪ್ರಾಂತದ ಸೈಂಟ್ ವಿನ್ಸೆಂಟ್ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ರವಿವಾರ ಬಿಜೈ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಧರ್ಮಪ್ರಾಂತದ ವಿಕಾರ್ ಜನರಲ್ ಮೊನಿಜರ್ ವಂ? ಮ್ಯಾಕ್ಸಿಂ ಎಲ್. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್‌ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ ವರ್ಗದ ಕಷ್ಟಗಳಿಗೆ ನೆರವಾಗಲಾಗಿದೆ. ಹಲವಾರು ಕುಟುಂಬಗಳ ಕಣ್ಣೀರು ಒರೆಸುವ ಕೆಲಸಗಳಾಗಿವೆ. ಧರ್ಮಪ್ರಾಂತ್ಯ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳ ಅಗ್ರಮಾನ್ಯ ಸಾಧನೆ ;ದೆಹಲಿಯ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ -ಕಹಳೆ ನ್ಯೂಸ್

ಪುತ್ತೂರು : ಇಂದು ನಮ್ಮ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ನಮ್ಮ ಕಾಲೇಜಿನ ಹೆಸರನ್ನು ದೇಶದಾದ್ಯಂತ ಪಸರಿಸಿದ್ದಾರೆ. ಬದುಕಿನ ಈ ಹಂತದಲ್ಲಿ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿಸಿ ಮಹತ್ತರ ಸಾಧನೆಯನ್ನು ಮಾಡಿದ್ದಾರೆ. ಇವರ ಸಾಧನೆ ಮತ್ತಷ್ಟು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿ ಎನ್‌ಸಿಸಿ ಘಟಕ ಮತ್ತು ಐಕ್ಯೂಎಸಿ...
1 2 3 4 54
Page 2 of 54
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ