Wednesday, March 26, 2025

ಶಿಕ್ಷಣ

ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಉಜಿರೆಯ ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ ಕಹಳೆ ನ್ಯೂಸ್ 

ಉಜಿರೆಯ ಎಸ್.ಡಿ.ಯಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ. ಇವರು ಡಾ.ಎ.ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ *ತರಬೇತಿ ಮತ್ತು ಅಭಿವೃದ್ಧಿ- ರುಡ್ಸೆಟಿಯನ್ನು ಅನುಲಕ್ಷಿಸಿ* ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಎಸ್.ಡಿ.ಯಂ ಕಾಲೇಜಿನ ಸಮಾಜಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ ಮತ್ತು ಕಾಲೇಜಿನ ಬಿ.ವೋಕ್...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ‘SSLC’ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್’ಲೈನ್ ನಲ್ಲಿ ನಮೂದು ಮಾಡುವಂತೆ ಆದೇಶ ಹೊರಡಿಸಿದ ಪರೀಕ್ಷಾ ಮಂಡಳಿ – ಕಹಳೆನ್ಯೂಸ್

ಬೆಂಗಳೂರು : ರಾಜ್ಯದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಆನ್ಲೈನ್ ನಲ್ಲಿ ನಮೂದು ಮಾಡುವಂತೆ ಪರೀಕ್ಷಾ ಮಂಡಳಿ ಆದೇಶ ಹೊರಡಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ವತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮುಖ್ಯಸ್ಥರಿಗೆ ತಮ್ಮ ಶಾಲೆಯ 2025 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಣಿಯಾಗಿರುವ ಎಲ್ಲಾ ಶಾಲಾ ವಿದ್ಯಾರ್ಥಿಗಳ (CCERF) ಆಂತರಿಕ ಅಂಕಗಳನ್ನು ಆನ್ಲೈನ್ ನಲ್ಲಿ ನಮೂದು...
ಕಡಬಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಡಬ:ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ರಥ ಸಪ್ತಮಿ 2025-ಕಹಳೆ ನ್ಯೂಸ್

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲಮಾಧ್ಯಮ ಶಾಲೆ ಜಂಟಿಯಾಗಿ ಹನುಮಾನ್‌ನಗರ, ಕೇವಳ, ಕಡಬ ಇಲ್ಲಿ ಫೆಬ್ರವರಿ 4 ರಂದು ರಥ ಸಪ್ತಮಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ಆಂಗ್ಲಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ವಹಿಸಿ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗಬೇಕು’ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಸೌಮ್ಯ ಕೆ ಎ ಇವರು ರಥಸಪ್ತಮಿಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದಿಂದ ಯುವಪತ್ರಕರ್ತ-ಸಂವಾದ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಪತ್ರಿಕೋದ್ಯಮದಲ್ಲಿ ಇಂದು ವಿಫುಲವಾದ ಉದ್ಯೋಗವಕಾಶಗಳಿವೆ. ಫೊಟೋಗ್ರಫಿ, ಸಂಕಲನ ಹಾಗೂ ಬರವಣಿಗೆಯಲ್ಲಿ ಸೂಕ್ತ ತರಬೇತಿಯನ್ನು ಪಡೆದುಕೊಂಡರೆ ಇಂದು ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ವಿದ್ಯಾರ್ಥಿ ಹಂತದಲ್ಲಿಯೇ ಪ್ರಸ್ತುತ ವಿಷಯಗಳ ಬಗ್ಗೆ ಮತ್ತು ಜನರ ಕಷ್ಟಗಳಿಗೆ ಸ್ಪಂದಿಸುವAತಹ ವಿಷಯಗಳ ಮೇಲೆ ಲೇಖನವನ್ನು ಬರೆದಾಗ ಜನರು ಓದಲು ಹೆಚ್ಚಿನ ಒಲವನ್ನು ತೋರುತ್ತಾರೆ. ಹಾಗಾಗಿ ಮಾನವಾಸಕ್ತಿ ವಿಚಾರಗಳನ್ನು ಗುರುತಿಸಿ ಬರೆಯುವುದರಿಂದ ನಮ್ಮದೇ ಆದ ಓದುಗ ಬಳಗವನ್ನು ವಿದ್ಯಾರ್ಥಿಗಳು ಕಟ್ಟಿಕೊಳ್ಳಬಹುದು ಎಂದು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದಲ್ಲಿ ಈ ವರ್ಷ ‘SSLC’ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ರದ್ದು.! : ಶಿಕ್ಷಣ ಸಚಿವ ಮಧು ಬಂಗಾರಪ್ಪ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10 % ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ ಎಂದರು. ಈ ವರ್ಷದಿಂದ 10ನೇ ತರಗತಿ (ಎಸ್‌ಎಸ್‌ಎಲ್ಸಿ) ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಅಕ ನೀಡುವ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎಸ್ ಎಸ್...
ಬೆಂಗಳೂರುಶಿಕ್ಷಣಸುದ್ದಿ

ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ; FIR ದಾಖಲು.!-ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪರೀಕ್ಷೆಗೂ ಮೊದಲೇ ವಾಟ್ಸಾಪ್ ನಲ್ಲಿ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಪದವಿ ಪ್ರಧಾನ ಸಮಾರಂಭ : ಸುಸ್ಥಿರ ನಾಯಕತ್ವಕ್ಕೆ ಒತ್ತಾಸೆ – ಕಹಳೆ ನ್ಯೂಸ್

ಮಂಗಳೂರು: ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಶನ್ (ಎಂಬಿಎ) ವಿಭಾಗವು ಜಾನವರಿ 31, 2025 ರಂದು ಪದವೀಪ್ರದಾನ ಸಮಾರಂಭ, ಎಂಓಯು ಅಧಿಕೃತಗೊಳಿಸುವಿಕೆ ಸಮಾರಂಭ ಹಾಗೂ ಆಮ್ಲಜನಕ ಪ್ರತಿಜ್ಞಾ ವಿಧಿ ಆಯೋಜಿಸಿತು. ಈ ಸಮಾರಂಭಕ್ಕೆ ತ್ರಿಷಾ ಗುಂಪು ಸಂಸ್ಥೆಗಳ ಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಜೆ.ಐ.ಇ.ಟಿ ಪ್ರಾಂಶುಪಾಲರಾದ ಡಾ. ಶಾಂತಾರಾಮ ರೈ ಸಿ ವಹಿಸಿದ್ದರು. ಕಾರ್ಯಕ್ರಮದ ಪ್ರಮುಖ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಹಿರಿಯ ಪ್ರಾಥಮಿಕ ಶಾಲೆ, ಮಣ್ಣಗುಡ್ಡೆ ಇಲ್ಲಿನ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿ ಉದ್ಘಾಟನೆ-ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಣ್ಣಗುಡ್ಡೆ ಇಲ್ಲಿನ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇದು 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ...
1 2 3 4 5 54
Page 3 of 54
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ