Monday, March 31, 2025

ಶಿಕ್ಷಣ

ಕುಂದಾಪುರಶಿಕ್ಷಣಸುದ್ದಿ

ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ : “ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾದದು” – ಡಾ. ರಮೇಶ್ ಶೆಟ್ಟಿ-ಕಹಳೆ ನ್ಯೂಸ್

"ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶದಲ್ಲಿನ ರಾಜರುಗಳ ದುರ್ಬಲ ಆಡಳಿತ ಮತ್ತು ಅರಾಜಕತೆ ಹಾಗೂ ಭಿನ್ನಾಭಿಪ್ರಾಯ ವಿದೇಶಗರಿಗೆ ಇಲ್ಲಿ ಗಟ್ಟಿ ನೆಲೆ ಕಂಡುಕೊಳ್ಳಲು ಸಾಧ್ಯವಾಯಿತು. ಹಾಗಾಗಿ ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಸುಮಾರು 250 ವರ್ಷಗಳ ಕಾಲ ನಿರಾತಂಕವಾಗಿ ನಮ್ಮ ದೇಶದಲ್ಲಿ ಆಳ್ವಿಕೆ ನಡೆಸಿದರು. ಸ್ವಾತಂತ್ರ್ಯ ಬಂದ ನಂತರ ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿ ಅರ್ಥಪೂರ್ಣ ಬದುಕು ನಡೆಸಲು...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಶಿಕ್ಷಣಸುದ್ದಿ

ಮಂಗಳೂರಿನಲ್ಲಿ ನಡೆದ ಮೊದಲ ಮಕ್ಕಳ ಮಾದರಿ ಸಂಸತ್ ಅಧಿವೇಶನ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಮಕ್ಕಳ ಮಾದರಿ ಸಂಸತ್ತು ಮಂಗಳೂರಿನಲ್ಲಿ ನಡೆಯಿತು. ಎಸ್ ಡಿಎಂ ಶಾಲೆ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಆಯೋಜಿಸಿದ್ದ ಈ ಅಧಿವೇಶನದಲ್ಲಿ ಪ್ರಮಾಣ ವಚನ, ಭಾಷಣ, ಪ್ರಶ್ನೋತ್ತರ ಅವಧಿ, ಗಮನ ಸೆಳೆಯುವ ನಿರ್ಣಯಗಳು ಮತ್ತು ಶೂನ್ಯ ವೇಳೆ ಸೇರಿದಂತೆ ಸಂಸದೀಯ ಕಾರ್ಯವಿಧಾನಗಳನ್ನು ಪುನರಾವರ್ತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಸಂಸದೀಯ ಕಾರ್ಯವಿಧಾನಗಳನ್ನು...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ಹೊಂದುತ್ತವೆ.. ಕೆ ಸಂಜೀವ ಪೂಜಾರಿ-ಕಹಳೆ ನ್ಯೂಸ್

ಬಂಟ್ವಾಳ : ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ನಿತ್ಯ ಜೀವನದಲ್ಲಿ ಪರಿಸರದ ಕಾಳಜಿಯನ್ನು ವಹಿಸಿಕೊಂಡು ರೂಢಿಗೊಳಿಸಿದಾಗ ಮುಂದಿನ ದಿನಗಳಲ್ಲಿ ಪರಿಸರದ ಪ್ರಜ್ಞೆಯನ್ನು ಮೂಡಿಸುತ್ತದೆ ಆದುದರಿಂದ ಶಾಲೆಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳನ್ನು ಜಾಗೃತಗೊಳಿಸಬೇಕು.ಎಂದು 2024 ರ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ ಸಜೀಪ ಮೂಡ ಇದರ ಅಧ್ಯಕ್ಷರಾದ ಕೆ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್

ಸರಕಾರಿ ಪದವಿ ಪೂರ್ವ ಕಾಲೇಜು, ನಾಲ್ಯಪದವು, ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂಟು ವಿವೇಕ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಈ ಎಂಟು ಕೊಠಡಿಗಳು ಮಾತ್ರವಲ್ಲದೇ ಇಲ್ಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕೊಠಡಿಗಳಿಗೆ ಒಟ್ಟಾರೆಯಾಗಿ 2.60 ಕೋಟಿ ರೂಪಾಯಿ ಅನುದಾನ ಮಂಜೂರುಗೊಳಿಸಿ ಭೂಮಿಪೂಜೆ ನೆರವೇರಿಸಲಾಗಿತ್ತು. ಇದೀಗ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆಗೊಂಡಿರುವ ಕಾಲೇಜಿನ ವಿವೇಕ...
ಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 76ನೇ  ಗಣರಾಜ್ಯ ದಿನಾಚರಣೆ-ಕಹಳೆ ನ್ಯೂಸ್

ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 76ನೇ ಗಣರಾಜ್ಯ ದಿನಾಚರಣೆ ಕಾರ್ಯಕ್ರಮ ಜನವರಿ 26 ಆದಿತ್ಯವಾರದಂದು ನೆರವೇರಿತು. ಅಕಾಡೆಮಿ ಆಪ್ ಲಿಬರಲ್ ಎಜುಕೇಷನ್ (ರಿ.) ಸುಳ್ಯದ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ದ್ವಜಾರೋಹಣ ನೆರವೇರಿಸಿದರು. ಗಣ್ಯರಿಗೆ ಕಾಲೇಜು ಎನ್.ಸಿ.ಸಿ ಘಟಕದಿಂದ ಗೌರವ ವಂದನೆ ನೀಡಲಾಯಿತು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಿವೃತ್ತ ಪ್ರೊ. ಜವರೇಗೌಡ, ಕಾಲೇಜಿನ ಪ್ರಾಂಶುಪಾಲರಾದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲೊಂದು ವಿನೂತನ ಕಾರ್ಯಕ್ರಮ ಜನವರಿ 26ರಂದು ಬಿಎಸ್‌ಎಫ್ ಯೋಧರೊಂದಿಗೆ ಗಣರಾಜ್ಯೋತ್ಸವ ಆಚರಣೆ-ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಸಂಸ್ಥೆಗಳ ಆವರಣದಲ್ಲಿ ಭಾನುವಾರ ವಿಶಿಷ್ಟ ರೀತಿಯ ಪ್ರಜಾಪ್ರಭುತ್ವ ದಿನಾಚರಣೆ ಸಂಪನ್ನಗೊಳ್ಳಲಿದೆ. ಈ ವರ್ಷ 42 ಮಂದಿ ಬಿಎಸ್‌ಎಫ್ ಯೋಧರೊಂದಿಗೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 8.50ರ ವೇಳೆಗೆ ಬಪ್ಪಳಿಗೆಯ ಅಂಬಿಕಾ ಆವರಣಕ್ಕೆ ಬಿಎಸ್‌ಎಫ್ ನ ಹಾಲಿ ಹಾಗೂ ಮಾಜಿ ಯೋಧರು ಆಗಮಿಸಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಎಲ್ಲಾ ಯೋಧರನ್ನು ಅತ್ಯಂತ ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಗುತ್ತದೆ. 9 ಗಂಟೆಗೆ ಧ್ವಜಾರೋಹಣ...
ಶಿಕ್ಷಣಸುದ್ದಿಸುಳ್ಯ

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಮತದಾರರ ದಿನಾಚರಣೆ-ಕಹಳೆ ನ್ಯೂಸ್

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇದರ ರಾಜ್ಯಶಾಸ್ತç ವಿಭಾಗ, ಮತದಾರರ ಸಾಕ್ಷರತಾ ಸಂಘ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶದ ಆಶ್ರಯದಲ್ಲಿ ಜನವರಿ 25ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. 15ನೇ ರಾಷ್ಟಿçÃಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್.ಎಮ್ ಇವರು ವಹಿಸಿ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ನುಡಿದರು. ರಾಜ್ಯಶಾಸ್ತç ವಿಭಾಗ ಮುಖ್ಯಸ್ಥರಾದ ಡಾ. ಮಮತಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ರಾಜ್ಯ ಒಲಿಂಪಿಕ್ಸ್ ನಲ್ಲಿ ಕಂಚಿಗೆ ಕೊರಳೊಡ್ಡಿದ ಸಂತ ಫಿಲೋಮಿನಾ ಕಾಲೇಜಿನ ಯಶ್ವಿನ್-ಕಹಳೆ ನ್ಯೂಸ್

ಪುತ್ತೂರು: ರಾಜ್ಯ ಒಲಿಂಪಿಕ್ಸ್ ಅಥ್ಲೆಟಿಕ್ ಕೂಟದ ಹೈಜಂಪ್ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಪ್ರಥಮ ಬಿಕಾಂನ ಯಶ್ವಿನ್ ಕಂಚಿನ ಪದಕವನ್ನು ಪಡೆದಿದ್ದಾರೆ. ಇವರನ್ನು ಸಂಸ್ಥೆಯ ಸಂಚಾಲಕರಾದ ಅತಿ ವಂದನೀಯ ಲಾರೆನ್ಸ್ಮ ಸ್ಕರೇನ್ಹಸ್ ಮತ್ತು ಪ್ರಾಂಶುಪಾಲರಾದ ರೆಟ ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಅವರು ಅಭಿನಂದಿಸಿದ್ದಾರೆ....
1 3 4 5 6 7 54
Page 5 of 54
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ