Tuesday, April 1, 2025

ಶಿಕ್ಷಣ

ಶಿಕ್ಷಣ

ಶಾಲೆಗಳ ಪುನಾರಂಭ, ನವೆಂಬರ್ 6 ರಂದು ನಿರ್ಧಾರ -ಕಹಳೆ ನ್ಯೂಸ್

ಬೆಂಗಳೂರು: ಕೊರೋನಾ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆ, ಕಾಲೇಜು ಪ್ರಾರಂಭಿಸುವ ಕುರಿತು ಸಿದ್ಧತೆ ನಡೆಸಲಾಗಿದೆ. ಈಗಾಗಲೇ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಪದವಿಪೂರ್ವ ಕಾಲೇಜು ಮತ್ತು ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನವೆಂಬರ್ 4 ರಿಂದ 6 ರವರೆಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪೋಷಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ನವೆಂಬರ್...
ಶಿಕ್ಷಣ

ಶಾಲೆಗಳ ಆರಂಭ ವಿಚಾರ: ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ‌ ಸಭೆ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಲಿದ್ದು, ಶಾಲೆಗಳ ಪುನಾರಂಭ ಕುರಿತಂತೆ ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸಲಿದ್ದು, ಬಳಿಕ ಸರ್ಕಾರದ ಮುಂದೆ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಶಿಕ್ಷಣ ಇಲಾಖೆ...
ಬೆಳ್ತಂಗಡಿಶಿಕ್ಷಣಸುದ್ದಿ

ಬೆಳ್ತಂಗಡಿಯಲ್ಲಿ ‘ಮುಳಿಯ ಗಾನರಥ’ ಗ್ರ್ಯಾಂಡ್ ಫಿನಾಲೆ ; ಶ್ರುತಿ ಭಟ್ ಉಜಿರೆ, ಜಯಶ್ರೀ ಲಾಯಿಲ ಚಾಂಪಿಯನ್ಸ್‌ – ಕಹಳೆ ನ್ಯೂಸ್

ಬೆಳ್ತಂಗಡಿ : ಮುಳಿಯ ಜ್ಯುವೆಲ್ಸ್ ವತಿಯಿಂದ ಭಾನುವಾರ (ಅ.18) ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕರೋಕೆ ಗಾಯನ ಸ್ಪರ್ಧೆ ‘ಮುಳಿಯ ಗಾನರಥ’ ಗ್ರ್ಯಾಂಡ್‌ ಫಿನಾಲೆಯಲ್ಲಿ ಜ್ಯೂನಿಯರ್‌ ವಿಭಾಗದಲ್ಲಿ ಶ್ರುತಿ ಭಟ್‌ ಉಜಿರೆ ಹಾಗೂ ಸೀನಿಯರ್ ವಿಭಾಗದಲ್ಲಿ ಜಯಶ್ರೀ ಲಾಯಿಲ ಪ್ರಥಮ ಸ್ಥಾನ ಪಡೆದರು. ಜೂನಿಯರ್ ವಿಭಾಗದಲ್ಲಿ ವಿಭಾ ನಾಯ್ಕ್‌ ಗೇರುಕಟ್ಟೆ ದ್ವಿತೀಯ, ರಕ್ಷನ್ ಜೆ. ರಾವ್ ಕನ್ಯಾಡಿ- ತೃತೀಯ ಸ್ಥಾನ ಗೆದ್ದರು. ಸೀನಿಯರ್ ವಿಭಾಗದಲ್ಲಿ ಸೌಜನ್ಯಾ ಎಸ್‌. ಉಜಿರೆ ದ್ವಿತೀಯ...
ಶಿಕ್ಷಣ

ನೀಟ್ 2020 : ಅಂಬಿಕಾ ವಿದ್ಯಾಲಯಕ್ಕೆ ದಾಖಲೆಯ ಫಲಿತಾಂಶ- ಕಹಳೆ ನ್ಯೂಸ್

ವೈದ್ಯಕೀಯ ವೃತ್ತಿ ಕೋರ್ಸ್‍ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2020 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ದಾಖಲೆಯ ಫಲಿತಾಂಶ ಪಡೆದಿದ್ದಾರೆ.     1. ಶ್ರೀಹರಿ ಎಸ್ (627 ಅಂಕ)                        2. ಶ್ರೀಜಿತ್ ಎಂ (539 ಅಂಕ)               3.ನದೀಂ ಡಿ ಕೆ...
ಶಿಕ್ಷಣಸುದ್ದಿ

ನೀಟ್ ಪರೀಕ್ಷೆ ಫಲಿತಾಂಶ ಇಂದು ಪ್ರಕಟ ಸಾಧ್ಯತೆ; ರಿಸಲ್ಟ್​ ಲಿಂಕ್ ಇಲ್ಲಿದೆ-ಕಹಳೆ ನ್ಯೂಸ್

ನೀಟ್ ಪರೀಕ್ಷೆಗಳ ಫಲಿತಾಂಶವನ್ನು ಅಕ್ಟೋಬರ್ 12ರಂದು ಪ್ರಕಟಿಸಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿತ್ತು. ಅದರಂತೆ ಇಂದು ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ಕೊರೋನಾ ಪ್ರೋಟೋಕಾಲ್ ನಡುವೆಯೂ ಸೆಪ್ಟೆಂಬರ್ 14ರಂದು ನೀಟ್ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಪ್ರಕಟವಾದ ನಂತರ nta.ac.in, ntaneet.nic.in ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಪರೀಕ್ಷೆ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ.... ಅಧಿಕೃತ ವೆಬ್​ಸೈಟ್ ntaneet.nic.in ಗೆ ಹೋಗಿ. ವೆಬ್​ಸೈಟ್​ನಲ್ಲಿರುವ ಡೌನ್​ಲೋಡ್​ ರಿಸಲ್ಟ್​ ಎಂಬಲ್ಲಿ ಕ್ಲಿಕ್ ಮಾಡಿ,ನಿಮ್ಮ ರಿಜಿಸ್ಟ್ರೇಷನ್ ನಂಬರ್,...
ಪುತ್ತೂರುಶಿಕ್ಷಣ

ಅಂಬಿಕಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿಕೆಗಾಗಿ ಬಿಎ ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ – ಕಹಳೆ ನ್ಯೂಸ್

ಉಚಿತ ಪತ್ರಿಕೋದ್ಯಮ ಶಿಕ್ಷಣ, ಪ್ರಾಯೋಗಿಕ ತರಬೇತಿ:- ಪುತ್ತೂರು: ಕೊರೋನಾ ಹೊರತಾಗಿಯೂ ಪಾರಂಪರಿಕ ಪದವಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ, ಅದರಲ್ಲೂ ಬಿಎ ವಿಭಾಗದ ವಿದ್ಯಾರ್ಥಿಗಳಿಗೆ ಕಳೆದ ಒಂದು ದಶಕದ ಈಚೆಗೆ ಉದ್ಯೋಗ ಪಡೆಯುವುದೆಂದರೆ ಸದಾ ಸವಾಲಾಗಿಯೇ ಕಾಣ ಸುತ್ತಿದೆ. ಇಂತಹ ಸಂದರ್ಭದಲ್ಲಿ ಬಿಎ ಓದಿದವರಿಗೂ ಉದ್ಯೋಗ ದೊರಕಿಸಿಕೊಡಬಹುದಾದ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಪತ್ರಿಕೋದ್ಯಮವೂ ಒಂದು. ಈ ಹಿನ್ನೆಲೆಯಲ್ಲಿ ಪುತ್ತೂರಿನ ಶಿಕ್ಷಣಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯನ್ನೇ ಸೃಷ್ಟಿಸುತ್ತಿರುವ ಅಂಬಿಕಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಲಿಕೆಗಾಗಿ ಹೊಸ...
ರಾಜ್ಯಶಿಕ್ಷಣ

ಸೆಪ್ಟೆಂಬರ್ 7ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ: ಅಗತ್ಯ ಸಿದ್ದತೆಗೆ ಎಡಿಸಿ ಸೂಚನೆ – ಕಹಳೆ ನ್ಯೂಸ್

ರಾಯಚೂರು : ಇದೇ ಮಾಹೆಯ 7ರಿಂದ 19ರ ವರೆಗೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲಿದ್ದು, ಶಾಂತಿ ಹಾಗೂ ಸುವ್ಯಸ್ಥೆಯಿಂದ ಈ ಪರೀಕ್ಷೆಗಳು ಜರುಗಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ದುರಗೇಶ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪೂರ್ವಭಾವಿ ಸಿದ್ದತೆಗಳ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಪೂರಕ...
ಶಿಕ್ಷಣ

ಬಿಗ್ ನ್ಯೂಸ್: ವಿದ್ಯಾರ್ಥಿಗಳಿಗೆ ಪ್ರವೇಶ, ಶಾಲೆಗಳಲ್ಲಿ ಅಗತ್ಯ ಸಿದ್ಧತೆ – ಕಹಳೆ ನ್ಯೂಸ್

ಅನ್ಲಾಕ್ ಮಾರ್ಗಸೂಚಿ ಅನ್ವಯ ಶಾಲೆಗಳಿಗೆ ವಿದ್ಯಾರ್ಥಿಗಳು ಭೇಟಿ ನೀಡಿ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅವಕಾಶ ಇರುವುದರಿಂದ ಶಾಲೆಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಪೋಷಕರ ಅನುಮತಿಯೊಂದಿಗೆ ಹೋಗಿ ಬರಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 21 ರಿಂದ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಭೇಟಿ ನೀಡಲು ಮತ್ತು ಶಿಕ್ಷಕರ ಮಾರ್ಗದರ್ಶನ ಪಡೆಯಲು ಅವಕಾಶ ನೀಡಿರುವುದರಿಂದ ಶಾಲೆಗಳಲ್ಲಿ ಅಗತ್ಯ ಸಿದ್ಧತೆ ನಡೆಸಲಾಗಿದೆ....
1 48 49 50 51 52 54
Page 50 of 54
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ