Recent Posts

Saturday, April 26, 2025

ಶಿಕ್ಷಣ

ಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ 96 ಫಲಿತಾಂಶ : ಕಾಲೇಜಿಗೆ ಕೀರ್ತಿ ತಂದುಕೊಟ್ಟ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು :2019-20ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಶೇ 96 ಫಲಿತಾಂಶವನ್ನು ಪಡೆದಿದೆ.     ವಿಜ್ಞಾನ ವಿಭಾಗದಲ್ಲಿ 591 ಅಂಕಗಳನ್ನು ಗಳಿಸುವುದರ ಮೂಲಕ ವಿಜಿತ್ ಕೃಷ್ಣ ಇವರು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ಭೌತ ಶಾಸ್ತ್ರ ದಲ್ಲಿ 100, ರಸಾಯನಶಾಸ್ತ್ರದಲ್ಲಿ 100, ಗಣಿತಶಾಸ್ತ್ರದಲ್ಲಿ 98, ಜೀವಶಾಸ್ತ್ರದಲ್ಲಿ 100, ಇಂಗ್ಲಿಷ್ 94 ಮತ್ತು ಸಂಸ್ಕೃತದಲ್ಲಿ 99 ಅಂಕಗಳನ್ನು ಪಡೆಯುವುದರ ಮೂಲಕ ಒಟ್ಟು...
ಶಿಕ್ಷಣಸುದ್ದಿ

ಅಂಬಿಕಾ ಮಹಾವಿದ್ಯಾಲಯದ ನೂತನಪ್ರಾಂಶುಪಾಲರಾಗಿ ಡಾ. ವಿದ್ವಾನ್ ವಿನಾಯಕ ಭಟ್ಟ ಗಾಳಿಮನೆ ಆಯ್ಕೆ- ಕಹಳೆ ನ್ಯೂಸ್

ದೇಶದಲ್ಲೇ ಪ್ರಪ್ರಥಮ ಬಾರಿಗೆ ವಿಜ್ಞಾನ ವಿಷಯದಲ್ಲಿ ತತ್ವಶಾಸ್ತ್ರವನ್ನು ಅಳವಡಿಸಿಕೊಂಡ ಹೆಗ್ಗಳಿಕೆ ಗಳಿಸಿರುವ ಅಂಬಿಕಾ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ವಿದ್ವಾನ್|| ವಿನಾಯಕ ಭಟ್ಟ ಗಾಳಿಮನೆಯವರು ಆಯ್ಕೆಗೊಂಡಿರುತ್ತಾರೆ ಎಂದುಕಾಲೇಜಿನ ಪ್ರಕಟನೆ ತಿಳಿಸಿದೆ. ಶ್ರೀಯುತರು ಶ್ರೀಮನ್ಮಹಾರಾಜ ಸಂಸ್ಕೃತ ಕಾಲೇಜು, ಮೈಸೂರು ಇಲ್ಲಿ ತರ್ಕಶಾಸ್ತ್ರದ ಅಧ್ಯಯನವನ್ನು ನಡೆಸಿ 2006ರಲ್ಲಿ ತರ್ಕಶಾಸ್ತ್ರದಲ್ಲಿ ವಿದ್ವತ್ ಪದವಿ ಪಡೆದುಕೊಂಡಿರುತ್ತಾರೆ. ಕೆನರಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಜಿ.ಎನ್.ಭಟ್ ಇವರ ಮಾರ್ಗದರ್ಶನದಲ್ಲಿ ಭಾರತೀಯ ತತ್ವಶಾಸ್ತ್ರದ ಸಾರವಾಗಿರುವ ‘ಭಗವದ್ಗೀತೆ ಮತ್ತು ಮನೋನಿರ್ವಹಣೆ’ ಎಂಬ...
ಶಿಕ್ಷಣಸುದ್ದಿ

ದ್ವಿತೀಯ ಪಿಯು ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ : ಫಲಿತಾಂಶ ಚೆಕ್ ಮಾಡಲು ಈ ಕ್ರಮ ಅನುಸರಿಸಿ–ಕಹಳೆ ನ್ಯೂಸ್

ಬೆಂಗಳೂರು : ಬಹು ನಿರೀಕ್ಷೆಯಿಂದ ಕಾದು ನೋಡುತ್ತಿದ್ದಂತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಬೆಳಿಗ್ಗೆ 11.30ಕ್ಕೆ ಪ್ರಕಟಗೊಳ್ಳಲಿದೆ ಎನ್ನಲಾಗುತ್ತಿದ್ದಂತ ಫಲಿತಾಂಶ 10 ಗಂಟೆಗೆ ಪ್ರಕಟಗೊಂಡಿದೆ. ಅಲ್ಲದೇ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೂ ಫಲಿತಾಂಶದ ಸಂದೇಶ ರವಾನೆಯಾಗಿದೆ. ಹೀಗಾಗಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಈ ಕೆಳಗಿನ ವಿಧಾನ ಅನುಸರಿಸಿ ಚೆಕ್ ಮಾಡಬಹುದಾಗಿದೆ. ರಾಜ್ಯದ 6.7 ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ. https://karresults.nic.in/ ವೆಬ್ ಸೈಟ್ ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ...
ಶಿಕ್ಷಣಸುದ್ದಿ

ನಾಳೆ ಬೆಳಿಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು : ಕೊರೋನಾ ಸಂಕಷ್ಟದ ನಡುವೆಯೂ ಬಾಕಿ ಉಳಿದಿದ್ದಂತ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆದ ನಂತ್ರ, ದ್ವಿತೀಯ ಪಿಯುಸಿಯ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ನಾಳೆ ಬೆಳಿಗ್ಗೆ 11.30ಕ್ಕೆ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಲಿದೆ. ಈ ಮೂಲಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಶಿಕ್ಷಣಸುದ್ದಿ

ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಎಕ್ಸಾಂ ರದ್ದು ; ಅಕ್ಟೋಬರ್ 1 ರಿಂದ ಆಫ್‍ಲೈನ್ ತರಗತಿ ಆರಂಭ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜೊತೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ಕ್ಷೇತ್ರದಲ್ಲಿ ಹರಕೆಹೊತ್ತ ಶಿಕ್ಷಣ ಸಚಿವರು ; ನಾಳೆ ಇತಿಹಾಸ ಪ್ರಸಿದ್ಧ ಪೊಳಲಿಗೆ ಸಚಿವ ಎಸ್ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ, ಜು 09 : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದ ಹಿನ್ನೆಲೆ ರಾಜ್ಯ ಶಿಕ್ಷಣ ಸಚಿವ ಎಸ್‌‌.ಸುರೇಶ್‌ ಕುಮಾರ್‌ ಅವರು ಜು 10ರಂದು ಬಂಟ್ವಾಳಕ್ಕೆ ಆಗಮಿಸಿ ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಶಿಕ್ಷಣ ಸಚಿವರು ಈ ಹಿಂದೆ ಆಗಮಿಸಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ತಿಳಿಸಿದರು. ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಪುತ್ತೂರು ಪ್ರಗತಿ ಸ್ಟಡಿಸೆಂಟರ್ ನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 12 ಆದಿತ್ಯವಾರದಿಂದ ಆನ್‍ಲೈನ್ ಶಿಕ್ಷಣ ಆರಂಭ-ಕಹಳೆ ನ್ಯೂಸ್

  covid-19ರ ಆತಂಕದ ನಡುವಿನಲ್ಲಿಯೇ ಶಿಕ್ಷಣದ ಮಹತ್ವದ ಘಟ್ಟವಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಉತ್ತಮ ರೀತಿಯಲ್ಲಿ ನೆರವೇರಿದೆ. ಮುಂದಿನ ವ್ಯಾಸಂಗಕ್ಕೆ ಅತ್ಯಮೂಲ್ಯ ಸಮಯವನ್ನು ವ್ಯರ್ಥಗೊಳಿಸದಂತೆ ತಡೆಗಟ್ಟುವುದು ಮುಂದಿನ ಮಹತ್ವದ ಹೆಜ್ಜೆಯಾಗಿದೆ. ಆದ್ದರಿಂದ ಎಸ್.ಎಸ್.ಎಲ್.ಸಿ ಮುಗಿಸಿ, ಪ್ರಥಮ ಪಿಯುಸಿಗೆ ಪಾದಾರ್ಪಣೆಗೊಳ್ಳಲಿರುವ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಶಿಕ್ಷಣವನ್ನು ಜುಲೈ 12 ಆದಿತ್ಯವಾರದಿಂದ ಪ್ರಾರಂಭಿಸುವುದಾಗಿ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ) ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್ ಶಿಕ್ಷಣ ಸಂಸ್ಥೆಯು ನಿರ್ಧರಿಸಿದೆ. 2020-21ನೇ ಶೈಕ್ಷಣಿಕ ವರ್ಷದ...
ಶಿಕ್ಷಣಸುದ್ದಿ

ಕೊರೊನಾ ಅಟ್ಟಹಾಸದ ಮಧ್ಯೆ ನಾಳೆಯಿಂದ SSLC ಪರೀಕ್ಷೆ ; ರಾಜ್ಯ ಸರ್ಕಾರದ ಕ್ರಮಗಳೇನು.? – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ಭಯದ ಮಧ್ಯೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆತಂಕ ಶುರುವಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಿಕೆ ಸಾಧ್ಯವಿಲ್ಲ ಅಂತ ಶಿಕ್ಷಣ ಇಲಾಖೆ ಹೇಳಿದೆ. ಜೊತೆಗೆ ಸಿದ್ಧತೆ ಕೂಡ ನಡೆಸಿದೆ. ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ಆರ್ಭಟದ ನಡುವೆಯೂ ನಿಗದಿಯಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಿಯೇ ತೀರಲು ಶಿಕ್ಷಣ ಇಲಾಖೆ ಪಣ ತೊಟ್ಟಿದೆ. ನಾಳೆಯಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಲಿದೆ. ಕೊರೊನಾ ಆತಂಕದ ನಡುವೆಯೇ 8.5 ಲಕ್ಷ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ....
1 54 55 56 57
Page 56 of 57
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ