ಕರಿಮೆಣಸು ಬೆಳೆಗಾರರಿಗೆ ಬಂಪರ್ ಸುದ್ದಿ; ಬೆಲೆ ಗಗನಕ್ಕೇರುವ ಸಾಧ್ಯತೆ -ಕಹಳೆ ನ್ಯೂಸ್
ಕರಿಮೆಣಸು(ಕಾಳುಮೆಣಸು) ಬೆಳೆಗಾರರಿಗೆ ಬಂಪರ್ ಸುದ್ದಿ. ಕರಿಮೆಣಸು ಬೆಲೆ ಕೆಲವೇ ದಿನಗಳಲ್ಲಿ ಗಗನಕ್ಕೇರುವ ಸಾಧ್ಯತೆ ಇದ್ದು, ಕರಾವಳಿಯ ಅದ್ರಲ್ಲೂ ದ.ಕ ಜಿಲ್ಲೆಯ ಕೃಷಿಕರಿಗೆ ಈ ಬಾರಿ ಬಂಪರ್ ಹೊಡೆಯುವ ಸಾಧ್ಯತೆ ಇದೆ. ಹೌದು. ವಿಯೇಟ್ನಂನಲ್ಲಿ ವಾತಾವರಣ ವೈಪರೀತ್ಯದಿಂದಾಗಿ ಕರಿಮೆಣಸು ಬೆಳೆ ನಾಶಗೊಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕರಿಮೆಣಸು ಅಭಾವ ಉಂಟಾಗಿದೆ. ಹಾಗಾಗಿ ಕರಾವಳಿ ಭಾಗದಲ್ಲಿ ಕರಿಮೆಣಸು ಬೆಳೆಯುವ ಕೃಷಿಕರಿಗೆ ಇದರಿಂದಾಗಿ ಲಕ್ ಹೊಡೆಯುವ ಸಾಧ್ಯತೆ ಇದೆ. ಇನ್ನು ಕಾಳುಮೆಣಸು ಉತ್ಪಾದನೆಯಲ್ಲಿ ಭಾರತ ಐದನೇ...