Saturday, April 12, 2025

ರಾಜಕೀಯ

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುರಾಜಕೀಯಸುದ್ದಿ

ಪಿಎಂ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ; ರಕ್ಷಿತ್‌ ಶಿವರಾಂ ವಿರುದ್ಧ ಕೇಸ್ ದಾಖಲು – ಕಹಳೆ ನ್ಯೂಸ್

ಬೆಳ್ತಂಗಡಿ, ಆ.21 : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸುವಂತೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಯಿತು.   ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ರಕ್ಷಿತ್‌ ಶಿವರಾಂ ಅವರು, ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ...
ರಾಜಕೀಯಸುದ್ದಿ

ಮೂಡ ಹಗರಣ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಗ್ರೀನ್‌ ಸಿಗ್ನಲ್‌ ನೀಡಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಸಿದ್ಧರಾಮಯ್ಯ ಅವರ ರಾಜಕೀಯ ಜೀವನದ ಅತಿದೊಡ್ಡ ಸಂಕಷ್ಟ ಇದು ಎಂದು ಹೇಳಲಾಗಿದೆ.ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ,...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

ಮೈಸೂರು ನಾಡದೇವತೆ ಚಾಮುಂಡೇಶ್ವರಿ ತಾಯಿಯ ಆಸ್ತಿಗೆ ಕೈಹಾಕಿ ಮೂರೇ ತಿಂಗಳಲ್ಲಿ ಸಿಎಂಗೆ ಮುಡಾ ಉರುಳು! ; ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಕಾಂಗ್ರೆಸ್ ಸರ್ಕಾರದ ನಡೆಗೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ – ಕಹಳೆ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು ಬಿದ್ದಿದೆ ಎಂದು ಅನುಮಾನಗಳು ಹುಟ್ಟಿಕೊಂಡಿವೆ. 2024ರ ಮಾ.7ರಂದು ಹೊಸ ಕಾಯ್ದೆ ಜಾರಿ ಮೂಲಕ ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕುಗೊಳಿಸಿ ನಿಯಮ ತರಲಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್​​ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆ ನೀಡಲಾಗಿದೆ. ಬೆಂಗಳೂರು, ಆಗಸ್ಟ್​ 11: ಸಿಎಂ ಸಿದ್ದರಾಮಯ್ಯ ಸರ್ಕಾರ ಇತ್ತೀಚೆಗೆ ಅಂದರೆ ಮಾರ್ಚ್​ 7ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ...
ಬೆಂಗಳೂರುಮೈಸೂರುರಾಜಕೀಯರಾಜ್ಯಸುದ್ದಿ

‘ಮುಡಾ ಹಗರಣ’ಕ್ಕೆ ಬಿಗ್ ಟ್ವಿಸ್ಟ್ : ಬದಲಿ ನಿವೇಶನ ಕೋರಿ ಸಿದ್ಧರಾಮಯ್ಯ ಬರೆದಿದ್ದ ಪತ್ರ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ಮೈಸೂರಿನ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಹಗರಣ ಸಂಬಂಧ ರಾಜ್ಯಪಾಲರಿಗೂ ದೂರು ನೀಡಲಾಗಿದೆ. ಇದರ ನಡುವೆ 1984ರಲ್ಲಿ ಸಿದ್ಧರಾಮಯ್ಯ ಅವರು ಮುಡಾಗೆ ಬದಲಿ ನಿವೇಶನಕ್ಕಾಗಿ ಖುದ್ದು ಬರೆದಿದ್ದಂತ ಪತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಮೂಲಕ ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಂತೆ ಆಗಿದೆ. ಮುಡಾ ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ. ನನಗೆ ಅಧಿಕಾರ, ಹಣದ ಮೇಲೆ ವ್ಯಾಮೋಹವೂ ಇಲ್ಲ....
ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಬಾಂಗ್ಲಾದೇಶದಲ್ಲಿನ ಹಿಂದುಗಳ ರಕ್ಷಣೆ ಸಮಿತಿ ರಚಿಸಿದ ಮೋದಿ ಸರಕಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್; ಬಾಂಗ್ಲಾದೇಶದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ಹಾಗೂ ಅಲ್ಲಿನ ಅಲ್ಪಸಂಖ್ಯಾತ ಹಿಂದುಗಳು ಭಾರೀ ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ವಹಣೆಗಾಗಿ ಭಾರತ ಸರ್ಕಾರ ಸಮಿತಿಯೊಂದು ರಚಿಸಿದೆ. 'ಭಾರತ ಸರ್ಕಾರವು ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದಲ್ಲಿರುವ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ...
ಉತ್ತರ ಪ್ರದೇಶಕ್ರೈಮ್ರಾಜಕೀಯಸುದ್ದಿ

ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಎಸ್‌ಪಿ ನಾಯಕ ಮೊಯೀದ್‌ ಖಾನ್‌ ಬೇಕರಿ ಧ್ವಂಸ! – ಕಹಳೆ ನ್ಯೂಸ್

ಅಯೋಧ್ಯೆ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದವರು ಸೇರಿ ಹಲವು ಕ್ರಿಮಿನಗಳ ಮನೆಗಳನ್ನು ಧ್ವಂಸಗೊಳಿಸುವ ಮೂಲಕ ಯೋಗಿ ಆದಿತ್ಯನಾಥ್‌ (Yogi Adityanath) ಸರ್ಕಾರವು 'ಬುಲ್ಡೋಜರ್‌ ನ್ಯಾಯ' (UP Bulldozer) ಒದಗಿಸುತ್ತಿದೆ. ಸಮಾಜಕ್ಕೆ ಮಾರಕರಾದವರನ್ನು ಎನ್‌ಕೌಂಟರ್‌ ಮಾಡಲಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ (Ayodhya Rape Case) ಎಸಗಿದ ಆರೋಪಿ, ಸಮಾಜವಾದಿ ಪಕ್ಷದ ನಾಯಕನೂ ಆಗಿರುವ ಮೊಯೀದ್‌ ಖಾನ್‌ ಬೇಕರಿಯನ್ನು ಬುಲ್ಡೋಜರ್‌ ಮೂಲಕ ಧ್ವಂಸಗೊಳಿಸಲಾಗಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ – ಕಹಳೆ ನ್ಯೂಸ್

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮಿ ಜೊತೆ ದರ್ಶನ್ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಸಹ ಆಗಮಿಸಿದ್ದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ. ನಿನ್ನೆ ರಾಮನಗರದಲ್ಲಿ ದರ್ಶನ್ ಅಭಿಮಾನಿಗಳು ಡಿ.ಕೆ.ಶಿವಕುಮಾರ್ ಗೆ ಮುತ್ತಿಗೆ ಹಾಕಿದ್ದರು....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ....
1 8 9 10 11 12 228
Page 10 of 228
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ