Saturday, April 5, 2025

ರಾಜಕೀಯ

ರಾಜಕೀಯ

ನಳೀನ್ ಕುಮಾರ್ ಕಟೀಲ್, ಪಿ.ಎಸ್. ಪ್ರಕಾಶ್ ರಾಜಕೀಯ ಹಿತಾಸಕ್ತಿಗಾಗಿ ಹಿಂದೂಗಳ ಮೇಲೆ ಸವಾರಿ – ಸತ್ಯಜಿತ್ ಸುರತ್ಕಲ್

ಮಂಗಳೂರು : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಸಂಘಟನೆಯಲ್ಲಿ ಎರಡು ದಶಕದಿಂದಲೂ ಹೆಚ್ಚು ಬಿಜೆಪಿ ಪಕ್ಷದ ಏಳಿಗೆಗಾಗಿ ದುಡಿದ ನನ್ನನು ಪಕ್ಷದಲ್ಲಿ ಕಡೆಗಣಿಸಲಾಗಿದ್ದು, ನನಗೆ ಟಿಕೆಟ್ ಕೈ ತಪ್ಪಲು ಸಂಸದ ನಳೀನ್ ಕುಮಾರ್ ಕಟೀಲ್ ನೇರ ಕಾರಣ ಎಂದು ಸತ್ಯಜಿತ್ ಸುರತ್ಕಲ್ ಆರೋಪಿಸಿದ್ದಾರೆ. ಹೊಸಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಬೆಂಬಲಿಗರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು , ನನಗೆ ಟಿಕೆಟ್ ಕೈತಪ್ಪಲು ನಳೀನ್ ಕುಮಾರ್ ಕಟೀಲ್, ಹಾಗೂ ಸಂಘದ ಪ್ರಮುಖರಾದ ಪಿ.ಎಸ್....
ರಾಜಕೀಯ

ನಾಳೆ ಜನಪ್ರೀಯ ಶಾಸಕಿ ಶುಕುಂತಳಾ ಶೆಟ್ಟಿ ನಾಮಪತ್ರ ಸಲ್ಲಿಕೆ ; ನನ್ನ ಕ್ಷೇತ್ರದ ಅಭಿವೃದ್ಧಿ, ಜನಪರ ಯೋಜನೆಗಳೇ ನನ್ನ ಗೆಲುವು – ಕಹಳೆ ನ್ಯೂಸ್

ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಎ. 23ರಂದು ಬೆಳಗ್ಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೇಂದ್ರ ಜುಮಾ ಮಸೀದಿ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಜೈನ ಬಸದಿ, ಮಾಯಿದೆ ದೇವುಸ್‌ ಚರ್ಚ್‌, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ...
ರಾಜಕೀಯ

ಸಚಿವ ರಮಾನಾಥ ರೈ ಬಳಿಯಲ್ಲಿದೆ 2 ಕೆಜಿಗೂ ಅಧಿಕ ಚಿನ್ನ ;6.25 ಕೋಟಿ ರೂ ಆಸ್ತಿ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗಿಂತ ಅವರ ಪತ್ನಿಯೇ ಸಿರಿವಂತೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಮಾನಾಥ ರೈ ಚುನಾವಣಾ ಆಯೋಗಕ್ಕೆ ಘೋಷಣೆ ಮಾಡಿರುವ ತಮ್ಮ ಆದಾಯ ವಿವರಗಳಲ್ಲಿ ಇಂತಹದ್ದೊಂದು ಮಾಹಿತಿ ತೆರೆದಿಟ್ಟಿದ್ದಾರೆ. ರಮಾನಾಥ ರೈ ಅವರು ತಮ್ಮ ಕುಟುಂಬದ ಒಟ್ಟು ಆಸ್ತಿ ಮೊತ್ತ 6.25 ಕೋಟಿ ರೂಪಾಯಿ ಎಂದು ಚುನಾವಣಾ ಆಯೋಗಕ್ಕೆ ನಾಮಪತ್ರ...
ರಾಜಕೀಯ

ಜೆಡಿಎಸ್ ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳ ಬೆಂಬಲ, ಜೆಡಿಎಸ್ ಗೆ ಮತನೀಡಿ ಎಂದ ನಟಿ ರಚಿತಾ ರಾಮ್! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು, ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಇದೀಗ ಸ್ಯಾಂಡಲ್ ವುಡ್ ನ ನಟ-ನಟಿಯರೂ ಕೂಡ ರಾಜಕೀಯ ಪಕ್ಷಗಳ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ. ಮತದಾನದ ಮಹತ್ವದ ಕುರಿತ ವಿಡಿಯೋವೊಂದರಲ್ಲಿ ಮಾತನಾಡಿರುವ ನಟಿ ರಚಿತಾ ರಾಮ್...
ರಾಜಕೀಯ

ಸಿ.ಎಂ. ಸೋಲಿಸಲು ಬಿ.ಜೆ.ಪಿ. ಮಾಸ್ಟರ್ ಪ್ಲಾನ್ – ಕಹಳೆ ನ್ಯೂಸ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಇಂದು ದೆಹಲಿಯಲ್ಲಿ ಸಭೆ ನಡೆಸಲಿರುವ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಿದ್ಧರಾಮಯ್ಯ ಅವರು 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆ.ಡಿ.ಎಸ್., ಬಿ.ಜೆ.ಪಿ. ನಾಯಕರು ಸಿ.ಎಂ. ಸೋಲಿಸಲು ಕಾರ್ಯತಂತ್ರ ರೂಪಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಸುಲಭವಾಗಿಲ್ಲ ಎನ್ನುವುದು ಸಿ.ಎಂ. ನಡೆಸಿದ ಖಾಸಗಿ ಸಮೀಕ್ಷೆಯಲ್ಲಿ...
ರಾಜಕೀಯ

ಪಾಲೇಮಾರ್, ಭದ್ರಿನಾಥ್, ಸತ್ಯಜಿತ್ ಗೆ ನೋ ಟಿಕೆಟ್ ; ಭರತ್ ಶೆಟ್ಟಿ, ಕಾಮತ್, ಬೋಳಿಯಾರ್ ಗೆ ಬಿಜೆಪಿ ಸರ್ಟಿಫಿಕೇಟ್ ! ಗೆಲ್ಲುವ ಕುದುರೆ ಯಾವುದು? – ಕಹಳೆ ನ್ಯೂಸ್

ಮಂಗಳೂರು, ಎಪ್ರಿಲ್,20 : ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಗೆ ಬಿಜೆಪಿ ತನ್ನ ಆಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, ಮೂರನೇ ಪಟ್ಟಿಯಲ್ಲಿ ರಾಜ್ಯದ 59 ಅಭ್ಯರ್ಥಿಗಳ ಹೆಸರನ್ನು ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಈಗಾಗಲೇ ಘೋಷಣೆ ಮಾಡಲಾಗಿದ್ದು, ಕಗ್ಗಂಟಾಗಿ ಉಳಿದಿದ್ದ ಮಂಗಳೂರು ( ಉಳ್ಳಾಲ), ಮಂಗಳೂರು ಉತ್ತರ (ಸುರತ್ಕಲ್) ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳ...
ರಾಜಕೀಯ

Breaking News : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ವೇಳೆ ಲಾಠೀಚಾರ್ಜ್ – ಕಹಳೆ ನ್ಯೂಸ್

ಮೈಸೂರು: ಚುನಾವಣಾ ರಣಾಂಗಣವಾಗಿರುವ ಚಾಮುಂಡೇಶ್ವರಿ  ವಿಧಾನಸಭಾ ಕ್ಷೇತ್ರದ ಹುರಿಯಾಳುಗಳಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ನಾಮಪತ್ರ ಸಲ್ಲಿಸುತ್ತಿದ್ದು, ಭರ್ಜರಿ ಬಲ ಪ್ರದರ್ಶನ ಮಾಡಿದ್ದಾರೆ.  ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ  ಏಕಕಾಲದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡು ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಚಾರ್ಜ್‌ ನಡೆಸಿದರು. ಮೊದಲು ಸಿದ್ದರಾಮಯ್ಯ ಅವರು ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲು ಸಮಯ...
ರಾಜಕೀಯ

ಬಂಟ್ವಾಳದಲ್ಲಿ ಬಿಜೆಪಿ ಸುನಾಮಿ ; ರಾಜೇಶ್ ನಾಯಕ್ ನಾಮಪತ್ರ ಸಲ್ಲಿಕೆ ವೇಳೆ ಜನಜಾತ್ರೆ, ರಮಾನಾಥ ರೈ ಸೋಲಿಗೆ ಮುನ್ನುಡಿ – ಕಹಳೆ ನ್ಯೂಸ್

ಮಂಗಳೂರು: ರಾಜ್ಯ ರಾಜಕೀಯದ ಅತೀ ಕುತೂಹಲದ ಕ್ಷೇತ್ರ ಈ ಬಾರಿ ಮಂಗಳೂರಿನ ಬಂಟ್ವಾಳ ಕ್ಷೇತ್ರ ಹೌದು ಸದ್ಯ ಮಂಗಳೂರಿನ ಬಂಟ್ವಾಳ ಕ್ಷೇತ್ರ ಕರ್ನಾಟಕ ವಿಧಾನಸಭಾ ಚುನಾವಣೆಯ ಹಾಟ್ ಸ್ಪಾಟ್ ಆಗಿದೆ. ಕಳೆದ 25 ವರ್ಷಗಳಿಂದ ಬಂಟ್ವಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದರೂ ಅಭಿವೃದ್ಧಿ ಎಂಬುದು ಕನಸಾಗಿ ಉಳಿದಿದೆ.. ಇದರ ನಡುವೆ ಧರ್ಮದ ರಾಜಕೀಯ ಜೋರಾಗಿ ನಡೆಸುತ್ತ ಬಂದಿರುವ ಸದ್ಯ ಕ್ಷೇತ್ರದ ಉಸ್ತುವಾರಿ ಸಚಿವರು ಆಗಿರುವ ರಮಾನಾಥ ರೈ ಅವರ ವಿರುದ್ಧ...
1 220 221 222 223 224 227
Page 222 of 227
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ