Wednesday, April 2, 2025

ರಾಜಕೀಯ

ರಾಜಕೀಯ

ಸಿ.ಎಂ ಅಭ್ಯರ್ಥಿ ಬಿ.ಎಸ್.ವೈ. ಬಳಿ ಇರುವ ಆಸ್ತಿ ಎಷ್ಟು ಗೊತ್ತಾ…? – ಕಹಳೆ ನ್ಯೂಸ್

ಶಿವಮೊಗ್ಗ: ಶಿಕಾರಿಪುರ ವಿಧಾನಸಭೆ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿ.ಎಸ್.ವೈ. 7.23 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. 2 ಕೆ.ಜಿ. 698 ಗ್ರಾಂ ಚಿನ್ನ, 84 ಕೆ.ಜಿ. ಬೆಳ್ಳಿ ವಸ್ತುಗಳಿದ್ದು, ಒಟ್ಟು 1,09,46,400 ರೂ. ಮೌಲ್ಯದ ಚಿನ್ನ, ಬೆಳ್ಳಿ ಹೊಂದಿದ್ದಾರೆ. ಅವರಿಗೆ 12.33 ಲಕ್ಷ ರೂ. ಆದಾಯವಿದೆ. 1 ಲಕ್ಷ ರೂ....
ರಾಜಕೀಯ

ಮತದಾನ ಅವಧಿ ಒಂದು ಗಂಟೆ ವಿಸ್ತರಣೆ ; ಸಂಜೆ 6 ಗಂಟೆ ತನಕ ಮತ ಚಲಾವಣೆಗೆ ಅವಕಾಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12ರಂದು ನಡೆಯಲಿರುವ ಮತದಾನದ ಅವಧಿಯನ್ನು ಕೇಂದ್ರ ಚುನಾವಣಾ ಆಯೋಗ ಒಂದು ಗಂಟೆ ವಿಸ್ತರಿಸಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಈ ಕುರಿತು ಮಾಹಿತಿ ನೀಡಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮತದಾನ ಅವಧಿಯಲ್ಲಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆ ತನಕ ನಿಗದಿಪಡಿಸಲಾಗಿತ್ತು. ಆದರೆ, ಮತದಾನದ ಅವಧಿ ವಿಸ್ತರಿಸುವಂತೆ ಕೆಲವು ಸಲಹೆ ಮತ್ತು ಮನವಿಗಳು ಬಂದ...
ರಾಜಕೀಯ

Breaking News : ಬಂಟ್ವಾಳದಲ್ಲಿ ಸಾವಿರಕ್ಕೂ ಹೆಚ್ಚು ಸೀರೆ ವಶಪಡಿಸಿಕೊಂಡ ಚುನಾವಣಾಧಿಕಾರಿಗಳು ; ರೈ ಕೈವಾಡ ಸಾದ್ಯತೆ – ಕಹಳೆ ನ್ಯೂಸ್

ಬಂಟ್ವಾಳ, ಏ.19: ಇಲ್ಲಿನ ಬಿ.ಸಿ.ರೋಡಿನ ಪ್ರತಿಷ್ಠಿತ ಬ್ಯಾಂಕ್‌ವೊಂದಕ್ಕೆ ಚುನಾವಣಾ ಆಯೋಗದ ಅಧಿಕಾರಿಗಳು ದಾಳಿ ನಡೆಸಿ ಅಲ್ಲಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಸಾವಿರಾರು ಸೀರೆಗಳನ್ನು ವಶಪಡಿಸಿಕೊಂಡ ಘಟನೆ ಏ 19 ರ ಗುರುವಾರ ನಡೆದಿದೆ. ಬ್ಯಾಂಕ್ ನಲ್ಲಿ ಅಕ್ರಮವಾಗಿ ಸೀರೆ ದಾಸ್ತಾನು ಮಾಡಿಕೊಂಡ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಗೋಣಿಚೀಲಗಳಲ್ಲಿ ದಾಸ್ತಾನು ಮಾಡಲಾಗಿದ್ದ ಸುಮಾರು 1,222 ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೌಲ್ಯ ಸುಮಾರು 2 ಲಕ್ಷ ರೂ....
ರಾಜಕೀಯ

ಕಾಂಗ್ರೆಸ್ ಪಕ್ಷದಿಂದ 15 ಕ್ಕೂ ಹೆಚ್ಚು ಮಂದಿ ಬಿಜೆಪಿ ಸೇರ್ಪಡೆ ; ಸುಳ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ – ಕಹಳೆ ನ್ಯೂಸ್

ಸುಳ್ಯ: ಕಾಂಗ್ರೆಸ್ ದುರಾಡಳಿತ ಬೇಸತ್ತು ಬಿಜೆಪಿ ತತ್ತ್ವ ಸಿದ್ಧಾಂತ ಒಪ್ಪಿ ಅಮರಮುಡ್ನೂರು ಕೂಟೇಲು ಪರಿಸರದ ಕಾಂಗ್ರೆಸ್ ಮುಖಂಡರು ಹಾಗೂ 15 ಕ್ಕೂ ಮಿಕ್ಕಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಗುರುವಾರ ಸೇರ್ಪಡೆಗೊಂಡರು. ಪಕ್ಷದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಬಿಜೆಪಿ ಧ್ವಜ ನೀಡಿ ಸ್ವಾಗತಿಸಿದರು. ಕಳೆದ ಕೆಲವು ಸಮಯಗಳಿಂದ ಕಾಂಗ್ರೆಸ್ ಪಕ್ಷದ ದುರಾಡಳಿತ ಹಾಗೂ ದಬ್ಬಾಳಿಕೆಯ ರಾಜಕಾರಣವನ್ನು ಸಹಿಸದೆ ಬಿಜೆಪಿ ಪಕ್ಷದ ತತ್ತ್ವ ಸಿದ್ದಾಂತಗಳನ್ನು ಒಪ್ಪಿ ಜಾಲ್ಸೂರು ಬಿಜೆಪಿ...
ರಾಜಕೀಯ

ಎ.20ರಂದು ಬಿಜೆಪಿ ಅಭ್ಯರ್ಥಿಯಾಗಿ ಎಸ್ ಅಂಗಾರ 7 ನೇ ಬಾರಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ 7 ನೇ ಬಾರಿ ಎಸ್ ಅಂಗಾರ ಅವರು ಎ.20 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್‍ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ ಎಂದು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಮಾಧ್ಯಮ ಪ್ರಮುಖ್ ಮುಳಿಯ ಕೇಶವ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್‍ಗಳಿಂದಲೂ ಕಾರ್ಯಕರ್ತರು ಆಗಮಿಸಲು...
ರಾಜಕೀಯ

ಸಂಜೀವ ಮಠಂದೂರು ಬದಲಾವಣೆ ಪ್ರಶ್ನೆಯೇ ಇಲ್ಲ ; ಪುತ್ತೂರಿನಲ್ಲಿ ಬಿಜೆಪಿ ಗೆಲುವು ನೂರಕ್ಕೆ ನೂರರಷ್ಟು ಖಚಿತ – ಕಹಳೆ ನ್ಯೂಸ್

ಪುತ್ತೂರು : ' ಸಂಜೀವ ಮಠಂದೂರು ಬದಲಾವಣೆಗೆ ಚಿಂತನೆ ನಡೆಸಿದೆ ' ಎಂಬ ವರದಿಯನ್ನು ನಿನ್ನೆ ಕಹಳೆ ನ್ಯೂಸ್ ಪ್ರಕಟಿಸಿತ್ತು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಯ್ಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಘದ ಪರಿವಾರ ಉನ್ನತ ಮೂಲಗಳು ಸಭೆ ನಡೆಸಿ, ಬದಲಾವಣೆ ಕುರಿತು ಚಿಂತನೆ ನಡೆಸುವಂತೆ ಬಿಜೆಪಿಗೆ ಶಿಫಾರಸ್ಸು ಮಾಡಿದ್ದರು. ಆದರೆ, ಬಿಜೆಪಿ ಉನ್ನತ ಮೂಲಗಳು ಮರು ಆಯ್ಕೆಯ ಪ್ರಶ್ನೆಯೇ ಇಲ್ಲ ಎಂದು ಕಹಳೆ ನ್ಯೂಸ್ ಗೆ...
ರಾಜಕೀಯ

ನಾನು ಪಕ್ಷದ ನಿರ್ಧಾರಕ್ಕೆ ಬದ್ಧ ; ಸಂಜೀವ ಮಠಂದೂರು ಗೆಲುವೇ ನಮ್ಮ ಗುರಿ – ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಪುತ್ತೂರು ವಿಧಾನಸಭಾ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಂಢಾಯದ ಹೊಗೆ ವ್ಯಾಪಕವಾಗಿ ಕೇಳಿ ಬರುತ್ತಿತ್ತು ಸಂಜೀವ ಮಠಂದೂರು ವಿರುದ್ಧವಾಗಿ ತೀವ್ರ ಆಕ್ರೋಶ ಕೇಳಿ ಬಂದಿತ್ತು. ಒಂದು ಹಂತದವರೆಗೆ ಹೋಗಿ ಅಭ್ಯರ್ಥಿ ಬದಲಾಯಿಸುವಲ್ಲಿ ವರೆಗೆ ಮುಟ್ಟಿತ್ತು. ಈ ಸಂದರ್ಭದಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಕಿಶೋರ್ ಕುಮಾರ್ ಪುತ್ತೂರು ಪ್ರತಿಕ್ರಿಯೆ ನೀಡಿದ್ದಾರೆ. ಮೊನ್ನೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಆದ ನಂತರ ನನಗೆ ಕರೆಗಳ ಮೇಲೆ ಕರೆಗಳು ಬರುತ್ತಿದ್ದು ಅಭಿಮಾನಿಗಳ ಕರೆಗೆ ಸ್ಪಂದಿಸಲು...
ರಾಜಕೀಯಸಿನಿಮಾ

ಆಂಜನೇಯನ ಭಾವಚಿತ್ರ ಹಾಕಿಕೊಂಡ ಕ್ಯಾಬ್‍ನವರು ರೇಪಿಸ್ಟ್ ಗಳು, ಅವುಗಳಲ್ಲಿ ಪ್ರಯಾಣಿಸಬೇಡಿ : ರಶ್ಮಿ ನಾಯರ್

ಬೆಂಗಳೂರು: ನಗರದಲ್ಲಿ ಆಂಜನೇಯನ ಭಾವಚಿತ್ರವುಳ್ಳ ಉಬರ್ ಕ್ಯಾಬ್ ಗಳನ್ನು ಹತ್ತಬೇಡಿ. ಇದೆಲ್ಲ ಹಿಂದುತ್ವ ಸಂಕೇತವಾಗಿದ್ದು, ಇಂತಹ ಭಾವಚಿತ್ರ ಹಾಕಿಕೊಂಡವರು ರೇಪಿಸ್ಟ್ ಗಳು ಅಂತಾ ವಿವಾದತ್ಮಾಕ ಪೋಸ್ಟ್ ಹಾಕಿಕೊಂಡು ರಶ್ಮಿ ಅಯ್ಯರ ಸುದ್ದಿಯಾಗಿದ್ದಾರೆ. ಈ ಹಿಂದೆ ಕಿಸ್ ಆಫ್ ಲವ್ ಆಯೋಜನೆ ಮಾಡಿ ಸುದ್ದಿಯಾಗಿ, ಕೇರಳದಲ್ಲಿ ಸೆಕ್ಸ್ ರ‍್ಯಾಕೆಟ್ ಸಿಕ್ಕಿಬಿದ್ದಿದ್ದ ರಶ್ಮಿ ನಾಯರ್ ಈಗ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ?: ನಾನು ಬೆಂಗಳೂರಿನ ಉಬರ್ ಕ್ಯಾಬ್ ಬಳಸುತ್ತಿರುವ ಗ್ರಾಹಕಿಯಾಗಿದ್ದು, ಹಲವು ಬಾರಿ...
1 221 222 223 224 225 227
Page 223 of 227
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ