ಮನೆಯಲ್ಲಿ ಮಕ್ಕಳಿದ್ದಾರೆ.. ಬಿಜೆಪಿ, ಸಂಘ ಪರಿವಾರದವರು ಮನೆಗೆ ಪ್ರವೇಶಿಸಬಾರದು – ಭುಗಿಲೆದ್ದ ಪ್ರತಿಭಟನೆ
ತಿರುವನಂತಪುರ : ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಎಂಟು ವರ್ಷದ ಅಪ್ರಾಪ್ತೆ ಮಗುವಿನ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ ಆಕೆಯನ್ನು ಹತ್ಯೆ ಮಾಡಿದ ಘಟನೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನಲೆ ಕೇರಳದಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ ನಡೆದಿದ್ದು, ಘಟನೆಯನ್ನು ಖಂಡಿಸಿದ್ದಾರೆ. ನಮ್ಮ ಮನೆಯಲ್ಲಿ ಮಕ್ಕಳಿದ್ದಾರೆ. ಹಾಗಾಗಿ ನಮ್ಮ ಮನೆಗೆ ಸಂಘ ಪರಿವಾರದವರು ಬರಬಾರದು ಎಂದು ಪೋಸ್ಟರ್ ಅಂಟಿಸಿದ್ದಾರೆ. ತಿರುವನಂತಪುರ ಜಿಲ್ಲೆಯ ಕಳಮಚ್ಚಳ್ ಎಂಬ ಗ್ರಾಮದಲ್ಲಿ ಹಲವಾರು ಮನೆಯ ಮುಂದು...