Saturday, April 5, 2025

ರಾಜಕೀಯ

ಮಂಡ್ಯರಾಜಕೀಯರಾಜ್ಯಸುದ್ದಿ

ಮಂಡ್ಯ ಗಲಭೆ : ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ – ಕಹಳೆ ನ್ಯೂಸ್

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಉಂಟಾಗಿರುವ ಕೋಮುಗಲಭೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಗಣಪತಿ ಉತ್ಸವದ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕೆಲವು ಜನರು ಕಲ್ಲು ತೂರಾಟ ನಡೆಸಿದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಸೃಷ್ಟಿಸಿದ್ದರು. ಬಳಿಕ ಮಚ್ಚು, ಲಾಂಗ್ ತೋರಿಸಿ, ಪೆಟ್ರೋಲ್ ಬಾಂಬ್ ಕೂಡ ಎಸೆದಿದ್ದರು. ಈ ಕೃತ್ಯಕ್ಕೆ ಶ್ರೀರಾಮ ಸೇನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿ, ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದರು. ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಳಗಾವಿರಾಜಕೀಯರಾಜ್ಯಸುದ್ದಿ

11 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ರಾಜ್ಯ ಸರ್ಕಾರ ; ಬೆಳಗಾವಿಯಲ್ಲಿ ಕಿಡಿಕಾರಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ – ಕಹಳೆ ನ್ಯೂಸ್

ಬೆಳಗಾವಿ: 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನೀಲ್ ಕುಮಾರ್, ಗ್ಯಾರಂಟಿ ‌ಯೋಜನೆ ಜಾರಿ ಮಾಡುವಾಗ ಆರ್ಥಿಕ ಸ್ಥಿತಿಗತಿಗಳ‌ ಕುರಿತು ಅಧ್ಯಯನ ಮಾಡದೆ ಅವೈಜ್ಞಾನಿಕವಾಗಿ ಜಾರಿ ಮಾಡಿದ್ದಾರೆ. ಈಗ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬೆಲೆ ಏರಿಕೆ ಮಾಡಿದ...
ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು : ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಕನಸು ಕೊನೆಗೂ ಸಾಕಾರಗೊಳ್ಳುವ ದಿನ ಸಮೀಪಿಸಿದೆ. ಪುಣೆ ಬೆಳಗಾವಿ ಹುಬ್ಬಳ್ಳಿ ನಡುವಣ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಸೆಪ್ಟೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ಮೋದಿ ಅವರು ವರ್ಚುವಲ್ ಆಗಿ ರೈಲಿಗೆ ಚಾಲನೆ ನೀಡಲಿದ್ದಾರೆ. ಅದೇ ವೇಳೆ, ಬೆಳಗಾವಿಯಲ್ಲಿ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ. ವಂದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರುತ್ತಾ: ಕೋಡಿ ಶ್ರೀ ಹೇಳಿದ ಭವಿಷ್ಯವೇನು – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರಬಹುದು ಎಂಬ ಆತಂಕದ ನಡುವೆಯೇ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿದ್ಯಮಾನಗಳ ಬಗ್ಗೆ ಕರಾರುವಾಕ್ ಆಗಿ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿದ್ದರಾಮಯ್ಯ ಭವಿಷ್ಯದ ಬಗ್ಗೆ ಮತ್ತು ದೇಶದಲ್ಲಿ ಆಗಬಹುದಾದ ಪ್ರಕೃತಿ ವಿನಾಶಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನಾನು ಈಗಾಗಲೇ ಹೇಳಿದಂತೆ ಮಳೆಯಿಂದ ಇನ್ನಷ್ಟು ದೋಷವಾಗಲಿದೆ. ಭೂಮಿ, ಅಗ್ನಿ, ವಾಯು, ಆಕಾಶದಿಂದ ತೊಂದರೆಯಾಗಲಿದೆ....
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಎನ್‌ಆರ್‌ಸಿಗೆ ಅರ್ಜಿ ಸಲ್ಲಿಸದಿದ್ರೆ ಆಧಾರ್‌ ಕಾರ್ಡ್‌ ಇಲ್ಲ – ಮುಸ್ಲಿಂ ಬಹುಸಂಖ್ಯಾತ ಅಸ್ಸಾಂ ಮೂರು ಜಿಲ್ಲೆಗಳಲ್ಲಿ ಜನಸಂಖ್ಯೆಯನ್ನೂ ಮೀರಿದ ಆಧಾರ್‌ ಕಾರ್ಡ್‌ಗಳ ಸಂಖ್ಯೆ ; ಸಿಎಂ ಹಿಮಂತ ಬಿಸ್ವಾ ಶರ್ಮಾ ಮಹತ್ವದ ಘೋಷಣೆ – ಕಹಳೆ ನ್ಯೂಸ್

ಗುವಾಹಟಿ: 2014 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿ ಭಾಗವಾಗಲು ಅರ್ಜಿ ಸಲ್ಲಿಸದ ಜನರಿಗೆ ಆಧಾರ್ ಕಾರ್ಡ್‌ಗಳನ್ನು ನೀಡದಿರುವ ಸರ್ಕಾರದ ನಿರ್ಧಾರವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ. ಧುಬ್ರಿ, ಬಾರ್ಪೇಟಾ, ಮೊರಿಗಾಂವ್‌ ಜಿಲ್ಲೆಗಳಲ್ಲಿ ಒಟ್ಟು ಆಧಾರ್‌ ಕಾರ್ಡ್‌ಗಳ ಸಂಖ್ಯೆ ಅಲ್ಲಿನ ಜನಸಂಖ್ಯೆಯನ್ನೂ ಮೀರಿದೆ. ಈ ಮೂರು ಜಿಲ್ಲೆಗಳಲ್ಲಿ ಮುಸ್ಲಿಂ ಬಹುಸಂಖ್ಯಾತರು, ಯೋಜಿತ ಜನಸಂಖ್ಯೆಯ ಅಂಕಿಅಂಶಗಳಿಗೆ ವಿರುದ್ಧವಾಗಿ ನೀಡಲಾದ ಆಧಾರ್ ಕಾರ್ಡ್‌ಗಳ ಶೇಕಡಾವಾರು ಪ್ರಮಾಣವು ಕ್ರಮವಾಗಿ ಧುಬ್ರಿ, ಬಾರ್ಪೇಟಾ ಮತ್ತು...
ರಾಜಕೀಯಸುದ್ದಿ

ಟೀಂ ಇಂಡಿಯಾದ ಆಲ್ರೌಂಡರ್ ‘ರವೀಂದ್ರ ಜಡೇಜಾ’ ‘ಬಿಜೆಪಿ’ಗೆ ಸೇರ್ಪಡೆ – ಕಹಳೆ ನ್ಯೂಸ್

ನವದೆಹಲಿ : ಟೀಂ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೇಜಾ ಅವ್ರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.   ಬಿಜೆಪಿ ಶಾಸಕ ಮತ್ತು ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ರಿವಾಬಾ ತನ್ನ ಪೋಸ್ಟ್ನಲ್ಲಿ, ತನ್ನ ಮತ್ತು ತನ್ನ ಪತಿಯ ಫೋಟೋಗಳನ್ನು ತಮ್ಮ ಬಿಜೆಪಿ ಸದಸ್ಯತ್ವ ಕಾರ್ಡ್ಗಳೊಂದಿಗೆ ಹಂಚಿಕೊಂಡಿದ್ದಾರೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶಾಕ್, ಜಾಮೀನು ಅರ್ಜಿ ವಜಾ! – ಕಹಳೆ ನ್ಯೂಸ್

ಬೆಂಗಳೂರು:- ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಅತ್ಯಾಚಾರ ಕೇಸ್​ನಲ್ಲಿ‌ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿ ಜಡ್ಜ್ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್​ ದಾಖಲಾಗಿತ್ತು. ಇತ್ತೀಚೆಗೆ ಕೂಡ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು....
1 6 7 8 9 10 227
Page 8 of 227
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ