Recent Posts

Saturday, April 26, 2025

ಕಡಬ

ಕಡಬ

ಕಡಬದ ಶ್ರೀ ಮೋಟಾರ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಬಂಪರ್ ಆಫರ್: ಕೇವಲ 4999 ರೂ. ಪಾವತಿಸಿ, ನಿಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ನಿಮ್ಮದಾಗಿಸಿ-ಕಹಳೆ ನ್ಯೂಸ್

ಕಡಬ: ಕಡಬದ ಪಂಜ ರಸ್ತೆಯ ಸರಸ್ವತೀ ಶಾಲೆಯ ಬಳಿ ಕಾರ್ಯಾ ನಿರ್ವಹಿಸುತ್ತಿರುವ “ಶ್ರೀ ಮೋಟಾರ್ಸ್”ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗಾಗಿ ಬಂಪರ್ ಆಫರ್ ನೀಡಿದೆ. ಬಹು ಬೇಡಿಕೆಯ ಯಮಹಾ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಅಧಿಕೃತ ಮಾರಾಟ ಹಾಗೂ ರಿಪೇರಿ ಕೇಂದ್ರವಾಗಿರುವ ಶ್ರೀ ಮೋಟಾರ್ಸ್‍ನಲ್ಲಿ ಕೇವಲ 4999 ರೂ. ಗಳನ್ನು ಪಾವತಿಸುವ ಮೂಲಕ ತಮಗಿಷ್ಟವಾದ ಯಮಹಾ ದ್ವಿಚಕ್ರ ವಾಹನವನ್ನು ತಮ್ಮದಾಗಿಸಿಕೊಳ್ಳಬಹುದು. ಅತೀ ಕಡಿಮೆ ಬೆಲೆಯಲ್ಲಿ ಮಾಸಿಕ ಕಂತು ಯೋಜನೆಯಡಿ ಸಾಲ...
ಕಡಬ

ಅಂತರಾಜ್ಯ ಮಟ್ಟದ ಹಾಯ್ಕು( ಕವನ)ರಚನೆ :- ಕಡಬದ ಸಮ್ಯಕ್ತ್ ಜೈನ್ ತೃತೀಯಸಾಹಿತ್ಯ – ಕಹಳೆ ನ್ಯೂಸ್

ಚಟುವಟಿಕೆಯಲ್ಲಿ ನಿರಂತರವಾಗಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಸಮ್ಯಕ್ತ್ ಜೈನ್ ರವರ ಸಾಧನೆಗೆ ಅಂತರಾಜ್ಯ ಮಟ್ಟದಲ್ಲಿ ಮತ್ತೊಂದು ಗರಿಮೆ. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ( ನೊಂ ) ಕೇಂದ್ರ ಸಮಿತಿ , ಬೆಂಗಳೂರು ವತಿಯಿಂದ , ತಾಲೂಕು ಘಟಕ , ಮಡಿಕೇರಿ - ಕೊಡಗು ಪ್ರಾಯೋಜಕತ್ವದಲ್ಲಿ ನಡೆದ ಅಂತರಾಜ್ಯ ಮಟ್ಟದ ಅಂತರ್ಜಾಲ ಆಧಾರಿತ ಹಾಯ್ಕು(ಕವನ) ರಚನೆ ಮತ್ತು ವಾಚನ ಸ್ಪರ್ಧೆಯಲ್ಲಿ ಕಡಬ ತಾಲೂಕು ನೂಜಿಬಾಳ್ತಿಲದ ಹೊಸಂಗಡಿ ಬಸದಿ ಶ್ರೀ ಧರಣೇಂದ್ರ...
ಕಡಬಸುದ್ದಿ

ಮಾನವೀಯತೆ ಮೆರೆದ ಪುತ್ತೂರಿನ ಪೊಲೀಸ್ ತಂಡಕ್ಕೆ ಎಲ್ಲೆಡೆ ಮೆಚ್ಚುಗೆ..! –ಕಹಳೆ ನ್ಯೂಸ್

ಕಡಬ: ಪಂಜದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಸವಾರರನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿ ಹಲವರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ವಿಪರಿತವಾಗಿ ಮಳೆ ಸುರಿಯುತ್ತಿದ್ದ ವೇಳೆ ಪಂಜದ ಸಂತೆ ಮಾರುಕಟ್ಟೆ ಬಳಿ ಹೋಗುತ್ತಿದ್ದ ಬೈಕ್ ಸವರಿಬ್ಬರೂ ಸ್ಕಿಡ್ ಆಗಿ ಬಿದ್ದಿದ್ದು, ಈ ವೇಳೆ ಇದೇ ರಸ್ತೆಯಲ್ಲಿ ಬರುತ್ತಿದ್ದ ಪುತ್ತೂರಿನ ಐ.ಪಿ.ಎಸ್ ಲಖನ್ ಸಿಂಗ್ ಯಾದವ್, ಪೊಲೀಸ್ ಅಧಿಕಾರಿಗಳಾದ ಲಕ್ಷ್ಮೀಷ್, ವಿಶ್ವನಾಥ್ ಹಾಗೂ ಶರೀಫ್ ತಮ್ಮ ಪೊಲೀಸ್ ವಾಹನದಲ್ಲಿ ಗಾಯಾಳುಗಳನ್ನು ಕಡಬ ಸರ್ಕಾರಿ ಆಸ್ಪತ್ರಗೆ...
ಕಡಬಪುತ್ತೂರು

ಪುತ್ತೂರು, ಕಡಬ : 40 ಮಂದಿಗೆ ಕೊರೋನ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು : ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ 40 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿವೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 847 ಪ್ರಕರಣಗಳು ವರದಿಯಾಗಿವೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ನಿವಾಸಿ 70 ವರ್ಷದ ಮಹಿಳೆ, ಚಿಕ್ಕಪುತ್ತೂರು ನಿವಾಸಿ 50 ವರ್ಷದ ಮಹಿಳೆ, ಶಾಂತಿಗೋಡು ನಿವಾಸಿ 28 ವರ್ಷದ ಮಹಿಳೆ, 33 ವರ್ಷದ ಮಹಿಳೆ, ನರಿಮೊಗರು ನಿವಾಸಿ 65 ವರ್ಷದ ಮಹಿಳೆ, 49 ವರ್ಷದ ಮಹಿಳೆ, 80 ವರ್ಷದ...
ಕಡಬಸುಬ್ರಹ್ಮಣ್ಯ

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ )ಇದರ ಕಾಣಿಯೂರು ವಲಯದ ಹಾಗೂ ನೆಲ್ಯಾಡಿ ವಲಯದ ಸದಸ್ಯರ ಸೇರ್ಪಡೆಗೆ ನೊಂದಾವಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಕಾಣಿಯೂರು ವಲಯದ ಹಾಗು ನೆಲ್ಯಾಡಿ ವಲಯದ ಸದಸ್ಯರ ಸೇರ್ಪಡೆಗೆ ನೊಂದಾವಣೆ ಕಾರ್ಯಕ್ರಮ. ತಾರೀಕು 5/9/2020 ರಂದು ಮದ್ಯಾಹ್ನ ಗಂಟೆ ೨ ಕ್ಕೆ ಸರಿಯಾಗಿ ಕಾಣಿಯೂರು ಮಠದ ಆವರಣದಲ್ಲಿ ತಾಲೂಕು ಮಟ್ಟದ ಸಭೆನಡೆಸಿ, ನೋಂದಣಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಹಾಗೂ ಅದೇ ದಿನ ಸಂಜೆ ೪ ಗಂಟೆಗೆ ನೆಲ್ಯಾಡಿ ವಲಯ ಸಂಬಂಧಪಟ್ಟಂತೆ ಕಾಂಚನಪೆರ್ಲ ಷಣ್ಮುಖ ದೇವಸ್ಥಾನದ ಆವರಣದಲ್ಲಿ ನೋಂದಣಿ ಕಾರ್ಯವನ್ನು ನಡೆಸಲಾಗುತ್ತದೆ. ಬ್ರಾಹ್ಮಣ ಪುರೋಹಿತರು ಹಾಗು ಅರ್ಚಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನೋಂದಣಿ...
ಕಡಬ

ಕೊಕ್ಕಡ ಸಂತ ಫ್ರಾನ್ಸಿಸ್ ವಿದ್ಯಾಸಂಸ್ಥೆ ಸೀಲ್ ಡೌನ್ ತೆರವು-ಕಹಳೆ ನ್ಯೂಸ್

ಕಡಬ : ಕೊಕ್ಕಡ ಸಂತ ಫ್ರಾನ್ಸಿಸ್ ವಿದ್ಯಾ ಸಂಸ್ಥೆಗೆ ಸೇರಿದ ಇತರ ಸಂಸ್ಥೆಗಳು ಕೋವಿಡ್ 19 ರಿಂದ ಸಿಲ್ ಡೌನ್ ಆಗಿದ್ದು.ಇಲ್ಲಿ ಇರುವ ಎಲ್ಲಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿರುವುದರಿಂದ 17.8 2020 ರಂದು ಸೀಲ್ ಡೌನ್ ತೆರವುಗೊಳಿಸಲಾಗಿದೆ.   ಈ ರೋಗದ ಬಗ್ಗೆ ಯಾರು ಹೆದರುವ ಅವಶ್ಯಕತೆ ಇಲ್ಲಾ ಎಚ್ಚರ ದಿಂದ ಇದ್ದು ಆರೋಗ್ಯ ಇಲಾಖೆ ಮತ್ತು ಸರಕಾರ ನೀಡುವ ನಿರ್ದೇಶನಗಳನ್ನು ಪಾಲಿಸಿದರೆ ಈ ರೋಗದಿಂದ ದೂರವಿರಲು ಸಾಧ್ಯ ಎಂದು...
ಕಡಬಸುದ್ದಿ

ಕಡಬ:- ವಾಟ್ಸಾಪ್ ನಲ್ಲಿ ಕೋಮು ಭಾವನೆ ಕೆರಳಿಸುವ ಸ್ಟೇಟಸ್  ಹಾಕಿದ ಬೋಲ್ಟ್ ಅಶ್ರಫ್ ವಿರುದ್ಧ ಭಜರಂಗಿಗಳಿಂದ ಕಡಬ ಠಾಣೆಗೆ ದೂರು- ಕಹಳೆ ನ್ಯೂಸ್

ಕಡಬ: ಇಲ್ಲಿನ ಕಳಾರ ನಿವಾಸಿ ಯುವಕನೋರ್ವ ತನ್ನ ಸ್ಟೇಟಸ್ ನಲ್ಲಿ ದನ ಸಾಗಾಟದ ವಿಚಾರದಲ್ಲಿ ಕೋಮುಭಾವನೆ ಕೆರಳಿಸುವ ರೀತಿಯಲ್ಲಿ ಸ್ಟೇಟಸ್ ಹಾಕಿದ್ದು ಇದರಿಂದ ಆಕ್ರೋಶಗೊಂಡಿರುವ ಹಿಂದೂ ಮುಖಂಡರು ಸಮಾಜದಲ್ಲಿ ಶಾಂತಿ ಕದಡುವ ಇಂತಹ ಆರೋಪಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದೂರು ನೀಡಿದ್ದಾರೆ.   ಈ ಬಗ್ಗೆ ವಿ.ಹಿಂ.ಪ.ವತಿಯಿಂದ ಕಡಬ ಠಾಣೆಗೆ ದೂರು ನೀಡಲಾಗಿದೆ. ಕಡಬ ಕಳಾರ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಅಶ್ರಫ್ ಎಂದು ತಿಳಿದು ಬಂದಿದ್ದು...
ಕಡಬ

ಕಡಬ: ಅಕ್ರಮ ಗೋ ಸಾಗಾಟ ಗೋ ಹತ್ಯೆ ವಿರುದ್ಧ ವಿಶ್ವ ಹಿಂದು ಪರಿಷತ್ ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಠಾಣೆಗೆ ಮನವಿ- ಕಹಳೆ ನ್ಯೂಸ್

ಕಡಬ: ಅಕ್ರಮ ಗೋ ಸಾಗಾಟ ಗೋ ಹತ್ಯೆ ವಿರುದ್ಧ ವಿಶ್ವ ಹಿಂದು ಪರಿಷತ್ ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಠಾಣೆಗೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ( ತಿದ್ದು ಪಡಿ1975) ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಧರ್ಮದವರು ಬಲಿ ಕೊಡುವುದಕ್ಕೆ ನಿಷೇದವಿದೆ. ಕರ್ನಾಟಕ ಗೋ ಹತ್ಯೆ ನಿಷೇದ ಹಾಗೂ ಜಾನುವಾರು ಸಂರಕ್ಷಣಾ ಕಾಯ್ದೆ 1964 ಜಾರಿಯಲ್ಲಿದ್ದು ಅದರ ಪ್ರಕಾರ ದನ ,...
1 14 15 16 17
Page 16 of 17
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ