ರಾಜ್ಯ ಹೊರತುಪಡಿಸಿ ಉಳಿದ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ : ಸಚಿವೆ ಶೋಭಾ ಕರಂದ್ಲಾಜೆ -ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಫಿಸಿಕಲ್ ಸರ್ವೆ ನಡೆಸಿದಾಗ ಮಾತ್ರ ಯಥಾಸ್ಥಿತಿ ತಿಳಿಯಲಿದೆ. ಆದರೆ ಕೇರಳ ರಾಜ್ಯ ಹೊರತುಪಡಿಸಿ ಯಾವುದೇ ರಾಜ್ಯ ಫಿಸಿಕಲ್ ಸರ್ವೆ ನಡೆಸಿ ವರದಿ ನೀಡಿಲ್ಲ ಎಂದು ಕೇಂದ್ರ ಅತಿ ಸಣ್ಣ, ಸಣ್ಣ, ಮಾಧ್ಯಮ ಕೈಗಾರಿಕಾ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಕಡಬ ತಾಲೂಕಿನ ಕೇರ್ಪಡದಲ್ಲಿ ಮಾತನಾಡಿದ ಅವರು ಇದು ಹಿಂದಿನವರು ಮಾಡಿರುವ ತಪ್ಪು. ಏರಿಯಲ್ ಸರ್ವೆ...