Sunday, April 13, 2025

ಕಾರ್ಕಳ

ಉಡುಪಿಕಾರ್ಕಳಸುದ್ದಿ

ಕಾರ್ಕಳ: ಎನ್.ಎಸ್.ಎಸ್. ಶಿಬಿರಗಳು ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿ ಡಾ.ಗಣೇಶ ಪೂಜಾರಿ-ಕಹಳೆ ನ್ಯೂಸ್

ಕಾರ್ಕಳ: ರಾಷ್ಟçದಾದ್ಯಂತ ಎನ್.ಎಸ್.ಎಸ್. ಶಿಬಿರಗಳು ವಿದ್ಯಾರ್ಥಿಗಳನ್ನು ಗ್ರಾಮೀಣ ಬದುಕಿಗೆ ಬೆಸೆಯುವ ಕೊಂಡಿಯಾಗಿದೆ, ಆ ಮೂಲಕ ವಿದ್ಯಾರ್ಥಿಗಳಿಗೆ ಶಿಬಿರಗಳು ಗ್ರಾಮೀಣ ಬದುಕಿನ ಸೊಗಡನ್ನು ಬಿಚ್ಚಿಟ್ಟು ಶೈಕ್ಷಣಿಕ ಬದುಕಿಗೆ ಹೊಸ ರೂಪ ಕೊಡುತ್ತಿದೆ. ನನ್ನ ವಿದ್ಯಾರ್ಥಿ ಜೀವನದಲ್ಲೂ ಎನ್.ಎಸ್.ಎಸ್. ನಲ್ಲಿ ತೊಡಗಿಸಿಕೊಂಡ ಸ್ವ ಅನುಭವದಿಂದ ಈ ಅರಿವಾಗಿದೆ ಎಂದು ಎನ್.ಎಂ.ಎ.ಎA. ಇಂಜಿನಿಯರಿAಗ್ ಕಾಲೇಜು ನಿಟ್ಟೆಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ ಪೂಜಾರಿ ಅವರು ಹೇಳಿದ್ದಾರೆ. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲಂಬಾಡಿ...
ಉಡುಪಿಕಾರ್ಕಳಬೆಂಗಳೂರುರಾಜಕೀಯರಾಜ್ಯಸುದ್ದಿ

ವಕ್ಫ್ ನೋಟಿಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ : ವಿ. ಸುನಿಲ್ ಕುಮಾರ್ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ‌ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.   ಈ ಹಿಂದೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರೀಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21767 ಎಕರೆ ವಕ್ಫ್ ಭೂಮಿಯನ್ನು...
ಕಾರ್ಕಳಸುದ್ದಿ

ಹೆಬ್ರಿ – ಮುದ್ರಾಡಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ವಿ.ಸುನಿಲ್ ಕುಮಾರ್-ಕಹಳೆ ನ್ಯೂಸ್

ಕಾರ್ಕಳ : ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗದಲ್ಲಿ ಸಂಭವಿಸಿದ ಮಹಾಸ್ಪೋಟ ಪ್ರವಾಹ ಪೀಡಿತಕ್ಕೊಳಗಾಗಿ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ವಿ. ಸುನಿಲ್ ಕುಮಾರ್ ಭೇಟಿ ನೀಡಿದರು. ಭೇಟಿ ವೇಳೆ ಸಂತ್ರಸ್ಥ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಹಾನಿಗೊಳಗಾದ ಮನೆ ಹಾಗೂ ಕೃಷಿ ಭೂಮಿ ಪರಿಶೀಲನೆ ನಡೆಸಿ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂತ್ರಸ್ಥ ಕುಟುಂಬಗಳಿಗೆ ತತ್ ಕ್ಷಣಕ್ಕೆ ಪರಿಹಾರ ಮಂಜೂರಿಗೆ ಕ್ರಮ ವಹಿಸಲು, ಹಾನಿಗೊಳಗಾದ ರಸ್ತೆ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳ ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ ; ಪ್ರಕರಣ ದಾಖಲು- ಕಹಳೆ ನ್ಯೂಸ್

ಕಾರ್ಕಳ, ಸೆ.30 : ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಮೆರಿಕಾದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಜು.13ರಂದು ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಕಾರ್ಕಳದಲ್ಲಿ ಸಾವನ್ನಪ್ಪಿದ್ದರು. ಇವರ ಪತ್ನಿ ಮತ್ತು ಮಕ್ಕಳು ಕೋವಿಡ್ ಲಾಕ್‌ಡೌನ್‌ನಿಂದ ಮೃತರ ಅಂತ್ಯಸಂಸ್ಕಾರಕ್ಕೆ ಅಮೆರಿಕಾ ದಿಂದ ಕಾರ್ಕಳಕ್ಕೆ ಬರಲು ಸಾಧ್ಯವಾಗಿರಲಿಲ್ಲ....
ಉಡುಪಿಕಾರ್ಕಳಸುದ್ದಿ

ಲೈವ್ ಚಾನೆಲ್ ಅಸೋಸಿಯೇಶನ್ ಅಸ್ತಿತ್ವಕ್ಕೆ ಸಂಘಟಿತರಾದಲ್ಲಿ ಸದೃಢರಾಗಲು ಸಾಧ್ಯ – ವಾಲ್ಟರ್ ನಂದಳಿಕೆ ತಂತ್ರಜ್ಞಾನದೊAದಿಗೆ ಬದಲಾವಣೆ ಅವಶ್ಯ – ಪದ್ಮಪ್ರಸಾದ್ ಜೈನ್ -ಕಹಳೆ ನ್ಯೂಸ್

ಕಾರ್ಕಳ : ಲೈವ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್ ಚಾನೆಲ್ ಅಸೋಸಿಯೇಶನ್ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಅಭಿಪ್ರಾಯಪಟ್ಟರು. ಅವರು ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟಿಸಿ ಬಳಿಕ ಮಾತನಾಡಿದರು. ಲೈವ್ ಚಾನೆಲ್ ಸಂಸ್ಥೆ ಮಾಲಕರು ಪ್ರಸ್ತುತ ಅನೇಕ ಸಮಸ್ಯೆ, ಸವಾಲುಗಳನ್ನು...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದ ಹೊಸ್ಮಾರು ಸರ್ಕಾರಿ ಶಾಲೆಯ ಶಿಕ್ಷಕಿ ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ; ದಿಢೀ‌ರ್ ಪೊಲೀಸ್ ದಾಳಿ, ಶಿಕ್ಷಕಿ ಅರೆಸ್ಟ್.! – ಕಹಳೆ ನ್ಯೂಸ್

ಉಡುಪಿ : ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿ, ಸರ್ಕಾರಿ ಶಿಕ್ಷಕಿ ಪ್ರಮೀಳಾ ವಿಜಯ್ ಕುಮಾರ್ ಹಾಗೂ ಭರತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತ ಶಿಕ್ಷಕಿ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಈ ವೇಳೆ ಶಿಕ್ಷಕಿ ತನ್ನ...
ಉಡುಪಿಕಾರ್ಕಳರಾಜ್ಯಸುದ್ದಿ

ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್!!! ಕಾರ್ಕಳದಲ್ಲಿ ಬ್ಯಾನರ್‌ ಅಳವಡಿಕೆ – ಕಹಳೆ ನ್ಯೂಸ್

ಕಾರ್ಕಳ : ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್!!! ಜಾಗ್ರತೆ ಎಂದು ಸತೀಶ್, ಒನ್ ಆಫ್ ದಿ ಫ್ರೀಡಂ ಫೈಟರ್ ಎಂಬ ಹೆಸರಿನಲ್ಲಿ ಸಾಣೂರು ಗ್ರಾಮದ ಕಮಲಾಕ್ಷ ನಗರ ಎಂಬಲ್ಲಿ ಕಿಡಿಗೇಡಿಗಳು ಬ್ಯಾನರ್ ಅಳವಡಿಸಿದ್ದಾರೆ. ಕಾರ್ಕಳ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರ ಎಂಬಲ್ಲಿ ಅಳವಡಿಸಿರುವ ಬ್ಯಾನರ್‌ ನಲ್ಲಿ ಮುದ್ರಣಗೊಂಡ ಹೆಸರಿನ ಸುಮಾರು 50 ವರ್ಷದ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಕಳೆದ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದ ಹಿಂದೂ ಯುವತಿ ಮುಸ್ಲಿಂ ಯುವಕನಿಂದ ಅತ್ಯಾಚಾರ ಪ್ರಕರಣ : ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲ ; ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಛಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ – ಕಹಳೆ ನ್ಯೂಸ್

ಉಡುಪಿ: ಕರ್ನಾಟಕದ ಏಕೈಕ ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ರಾಜ್ಯದ ಮಹಿಳೆಯರಿಗೆ ಕೇವಲ ಭಾಗ್ಯ ಲಕ್ಷ್ಮೀ ಯೋಜನೆ ಮಾತ್ರ ನೀಡಿದರೆ ಸಾಲದು ರಕ್ಷಣೆಯ ಗ್ಯಾರಂಟಿಯನ್ನು ನೀಡಬೇಕು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ...
1 2 3 4 5 7
Page 3 of 7
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ