Friday, April 18, 2025

ಕಾರ್ಕಳ

ಕಾರ್ಕಳಶಿಕ್ಷಣಸುದ್ದಿ

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕೇಂದ್ರಗಳ ಭೇಟಿ – ಕಹಳೆ ನ್ಯೂಸ್

ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಇದಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, ಸಾಹಿತ್ಯ...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ ಮಂಡಲ ಬಿಜೆಪಿಯಿಂದ ಮೋದಿ ಸರ್ಕಾರ 3.0 ಸಂಭ್ರಮಾಚರಣೆ – ಕಹಳೆ ನ್ಯೂಸ್

ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭ ಕಾರ್ಕಳ ಮಂಡಲ ಬಿಜೆಪಿ ವತಿಯಿಂದ ಶಾಸಕರ ಜನಸೇವಾ ಕಚೇರಿ ʻವಿಕಾಸʻದಲ್ಲಿ, ಹಾಗೂ ಕಾರ್ಕಳದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ನರೇಂದ್ರ ಮೋದಿಯವರ ಪ್ರಮಾಣವಚನ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕಾರ್ಕಳ ಮಂಡಲ ಅಧ್ಯಕ್ಷರಾದ ಶ್ರೀ ನವೀನ್ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಉದಯ್ಕೋಟ್ಯಾನ್, ಜಿಲ್ಲಾ ವಕ್ತಾರರಾದ ಸತೀಶ್...
ಕಾರ್ಕಳದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಾರ್ಕಳ : ನೀಟ್ ಫಲಿತಾಂಶ ಪ್ರಕಟ, ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ –ಕಹಳೆ ನ್ಯೂಸ್

ಕಾರ್ಕಳ :ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687,...
ಕಾರ್ಕಳಶಿಕ್ಷಣಸುದ್ದಿ

ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ನ ವಿದ್ಯಾರ್ಥಿಗಳು –ಕಹಳೆ ನ್ಯೂಸ್

ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್‌ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ...
ಉಡುಪಿಕಾರ್ಕಳದಕ್ಷಿಣ ಕನ್ನಡರಾಜ್ಯಸುದ್ದಿ

ಉಡುಪಿ ಗ್ಯಾಂಗ್ ವಾರ್ ಪ್ರಕರಣ : “ಸಣ್ಣ ಕಾರಣಕ್ಕೆ ಶಾಸಕರನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂದಿಸುವ ಗಂಡೆದೆ ಇಲ್ಲವೇ?” ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಶಾಸಕ ವಿ. ಸುನಿಲ್ ಕುಮಾರ್ – ಕಹಳೆ ನ್ಯೂಸ್

ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ದಾರುಣ ಸಾವು-ಕಹಳೆ ನ್ಯೂಸ್

ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಶನಿವಾರ ಸಂಜೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕೋರೆ ಕಾರ್ಮಿಕರಾದ ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿಗಳಾದ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃತಪಟ್ಟಿದ್ದಾರೆ. ಕಾರ್ಕಳ ಪುರಸಭೆಯ ಮಾಜಿ ಸದಸ್ಯರೊಬ್ಬರ ಮಾಲೀಕತ್ವದ ನಿಟ್ಟೆಯ ಭ್ರಾಮರಿ ಕ್ರಾಸ್ ಬಳಿಯ ಕಲ್ಲು ಕೋರೆಯಲ್ಲಿ ಶಿಲೆ ಕಲ್ಲು ಲೋಡ್...
ಕಾರ್ಕಳಶಿಕ್ಷಣಸುದ್ದಿ

ಎಸ್.ಎಸ್.ಎಲ್.ಸಿ. ಫಲಿತಾಂಶ : ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಜ್ಯಕ್ಕೆ 3ನೇ ಸ್ಥಾನ – ಕಹಎ ನ್ಯೂಸ್

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತನಗರ, 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಸಹನಾ ಎನ್ 623 ಅಂಕಗಳೊಂದಿಗೆ ಶಾಲೆಗೆ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 3ನೇ ಸ್ಥಾನಿಯಾಗಿ, ಶೋಧನ್ ಆರ್ ಹೆಗ್ಡೆ 622 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನಿಯಾಗಿ, ರಿಯಾನ್ ಸಲ್ವಾ 621 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಹಾಗೂ ರಾಜ್ಯಕ್ಕೆ 5ನೇ ಸ್ಥಾನ...
ಉಡುಪಿಕಾರ್ಕಳಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ವಿಚಾರದಲ್ಲಿ ಬಿಗ್ ಡೆವಲಪ್ಮೆಂಟ್..!‌ ; ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ಕಾಂಗ್ರೆಸ್ ಸರಕಾರ, ಉಡುಪಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ತಾಕೀತು..!! – ಕಹಳೆ ನ್ಯೂಸ್

ಕಾರ್ಕಳದ ಅಭಿವೃದ್ಧಿಯ ಕೈಗನ್ನಡಿಯಾಗಿರುವ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಉಡುಪಿ ನಿರ್ಮಿತಿ ಕೇಂದ್ರಕ್ಕೆ ‘ಹೈ’ ನಿರ್ದೇಶನ ನೀಡಿದೆ. ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಅದು ನಕಲಿ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಹಿತ ಚರ್ಚೆ ಮಾಡಿದ್ದರು. ಕಾರ್ಕಳದ ಅಭಿವೃದ್ಧಿಯನ್ನು...
1 4 5 6 7
Page 6 of 7
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ