Tuesday, April 1, 2025

ಕುಂದಾಪುರ

ಉಡುಪಿಕಾಪುಕುಂದಾಪುರಭಟ್ಕಳಸುದ್ದಿ

ಕುಂದಾಪುರ : ತ್ರಾಸಿ – ಸಮುದ್ರದಲ್ಲಿ ಜೆಟ್ ಸ್ಕೀ ಪಲ್ಟಿಯಾಗಿ ರೈಡರ್ ನಾಪತ್ತೆ- ಕಹಳೆ ನ್ಯೂಸ್

ಕುಂದಾಪುರ : ಸಮುದ್ರದಲ್ಲಿ ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಪರಿಣಾಮ ರೈಡರ್ ಸಮುದ್ರ ಪಾಲಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಪತ್ತೆಯಾಗಿರುವವರನ್ನು ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ...
ಉಡುಪಿಕಾಪುಕುಂದಾಪುರರಾಜಕೀಯಸುದ್ದಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದ ಉಡುಪಿ, ಕುಂದಾಪುರ,ಹಾಗೂ ಕಾಪು ಶಾಸಕರು- ಕಹಳೆ ನ್ಯೂಸ್

ಬೆಳಗಾವಿಯ ಸುವರ್ಣ ಸೌಧದಲ್ಲಿ ಉಡುಪಿ ಜಿಲ್ಲೆಯ ಶಾಸಕ ಮಿತ್ರರು, ಹಿರಿಯರೂ ಆದ ಕುಂದಾಪುರ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ ಹಾಗೂ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಶ್ರೀ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಲಾಯಿತು. ಭೇಟಿಯ ವೇಳೆ ಕಳೆದ ಹಲವು ತಿಂಗಳುಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು, ಶಿಲೆ ಕಲ್ಲು ಹಾಗೂ ಮರಳು ಸಿಗದೇ...
ಕುಂದಾಪುರಕ್ರೀಡೆಶಿಕ್ಷಣಸುದ್ದಿ

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆದ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು – ಕಹಳೆ ನ್ಯೂಸ್

‌ಕುಂದಾಪುರ: ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಬೆಂಗಳೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ನಡೆಸಿದ ಕುಂದಾಪುರ ತಾಲೂಕು ಮಟ್ಟದ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾವ್ಯ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶ್ರೇಯಸ್ ಮತ್ತು ಮನ್ವಿತ್ ತೃತೀಯ ಸ್ಥಾನ ‌ಪಡೆದಿದ್ದಾರೆ. ಶಾಲೆಯಲ್ಲಿ ನಿರಂತರವಾಗಿ ನಡೆಯುವ ಪಠ್ಯೇತರ ಚಟುವಟಿಕೆಗಳು, ಸಾಂಸ್ಕೃತಿಕ...
ಕುಂದಾಪುರ

ಸ್ಥಳೀಯ ಅಭ್ಯರ್ಥಿಗಳು ಉಚಿತ ವಿದ್ಯುತ್ ಕಂಬ ಹತ್ತಿ ಇಳಿಯುವ ತರಬೇತಿಯನ್ನು ಪಡೆದುಕೊಳ್ಳುವಂತೆ: ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಮನವಿ  -ಕಹಳೆ ನ್ಯೂಸ್

ಕುಂದಾಪುರ: ನವಂಬರ್ 20ರ ತನಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ, ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಸಲುವಾಗಿ ನವಂಬರ್ 11ರಿಂದ 13ರ ತನಕ ಕುಂದಾಪುರ ಗಾಂಧಿ ಮೈದಾನದಲ್ಲಿ ವಿದ್ಯುತ್ ಕಂಬ ಹತ್ತಿ ಇಳಿಯುವ ಉಚಿತ ತರಬೇತಿಯನ್ನು ಮೆಸ್ಕಾಂ ಇಲಾಖೆಯಿಂದ ಆಯೋಜಿಸಲಾಗಿದ್ದು. ಎಸ್ ಎಸ್ ಎಲ್ ಸಿ. ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಭಾವಚಿತ್ರ ಇರುವ ಗುರುತಿನ ಚೀಟಿಯೊಂದಿಗೆ (ಆಧಾರ್ ಪ್ರತಿ) ಯೊಂದಿಗೆ ಆಗಮಿಸಿ ಕಂಬ ಹತ್ತಿ ಇಳಿಯುವ ತರಬೇತಿಯನ್ನು...
ಕುಂದಾಪುರಸುದ್ದಿ

ಕುಂದಾಪುರ: ಅಮ್ಮ ಪಟಾಕಿ ಮೇಳದಿಂದ ಕ್ಯಾನ್ಸರ್ ಪೀಡಿತರಿಗೆ ಸಹಾಯಧನ ವಿತರಣೆ-ಕಹಳೆ ನ್ಯೂಸ್

ಕುಂದಾಪುರ : ಎಲ್ಲರೂ ಲಾಭಕ್ಕಾಗಿ, ಹಣ ಮಾಡುವ ಉದ್ದೇಶದಿಂದ ವ್ಯವಹಾರ ನಡೆಸಿದರೆ ಕುಂದಾಪುರದ ಅಮ್ಮ ಪಟಾಕಿ ಮೇಳ ಭಿನ್ನವಾಗಿದೆ, ಅಶಕ್ತರಿಗೆ ನೆರವು ನೀಡುವ ಕೆಲಸ ಮಾಡುತ್ತಿದೆ, ಹಾಗಾಗಿ ವ್ಯಾಪಾರ ಹೆಚ್ಚಾಗಲಿ ಎಂದು ಖ್ಯಾತ ನ್ಯಾಯವಾದಿ ರವಿಕಿರಣ್ ಮುಡೇಶ್ವರ್ ಹೇಳಿದರು. ಅವರು ಅಮ್ಮ ಪಟಾಕಿ ಮೇಳದ ಅಶಕ್ತರಿಗೆ ಸಹಾಯಧನ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದರು. ನ್ಯಾಯವಾದಿ ವಿಕಾಸ್ ಹೆಗ್ಡೆ ಮಾತನಾಡಿ,ಲಾಭದ ದೃಷ್ಟಿಯಿಂದ ಎಲ್ಲರೂ ಪಟಾಕಿ ಮಾರಟ ಮಾಡುತ್ತಾರೆ ಹೊರತು ಸಮಾಜಸೇವೆ,ಅಶಕ್ತರಿಗೆ,ಅನಾರೋಗ್ಯ ಪೀಡಿತರಿಗೆ...
ಕುಂದಾಪುರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು “ಕಲಿಯುಗದ ಕಲ್ಪವೃಕ್ಷ” – ಶಾಸಕ ಕಿರಣ್ ಕೊಡ್ಗಿ- ಕಹಳೆ ನ್ಯೂಸ್

ಕುಂದಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾತೃ ವಾತ್ಸಲ್ಯ ನೀಡುವ ಸಂಸ್ಥೆಯಾಗಿದೆ ಶಿಕ್ಷಣಕ್ಕೆ ಪೂರಕವಾಗಿ ಜ್ಞಾನದೀಪ ಶಿಕ್ಷಕರ ಒದಗಣೆ, ವಿದ್ಯಾರ್ಥಿಗಳಿಗೆ ಶಿಷ್ಯ ವೇತನ, ಸರಕಾರಿ ಶಾಲೆಗಳಿಗೆ ಪೀಠೋಪಕರಣಗಳ ಜೊತೆಗೆ ಶಿಕ್ಷಣ ಆರೋಗ್ಯ ಮಹಿಳಾ ಸಬಲೀಕರಣ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನೀಡುತ್ತಿರುವ ಸಂಸ್ಥೆಯನ್ನ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡುತ್ತ "ಕಲಿಯುಗದ ಕಲ್ಪವೃಕ್ಷ"ವೆಂದರೆ ತಪ್ಪಾಗಲಾರದು ಎಂದು ಅವರು ಕೋಟೇಶ್ವರ ವಿಶ್ವಕರ್ಮ ಸಭಾ ಭವನದಲ್ಲಿ ಕುಂದಾಪುರ ತಾಲೂಕ ವ್ಯಾಪ್ತಿಯ...
ಕುಂದಾಪುರಸುದ್ದಿ

31 ವರ್ಷಗಳ ಸುಧೀರ್ಘಕಾಲ ಸೇವೆಯಿಂದ ನಿವೃತ್ತಿ ಹೊಂದಿದ ಕುಂದಾಪುರ ನಗರ ಠಾಣಾ ಪೊಲೀಸ್ ನಿರೀಕ್ಷಕ ಯು.ಬಿ ನಂದಕುಮಾರ್- ಕಹಳೆ ನ್ಯೂಸ್

ಶ್ರೀ ಯು.ಬಿ ನಂದಕುಮಾರ್ ಪೊಲೀಸ್ ನಿರೀಕ್ಷಕರು ಕುಂದಾಪುರ ನಗರ ಠಾಣೆ ಇವರು ಪೊಲೀಸ್ ಇಲಾಖೆಯಲ್ಲಿ 31 ವರ್ಷಗಳ ಸುಧೀರ್ಘಕಾಲ ಸೇವೆ ಸಲ್ಲಿಸಿ ಈಗ ಸೇವೆಯಿಂದ ನಿವೃತ್ತಿ ಹೊಂದಿದ್ದು ಇವರ ಬೀಳ್ಕೊಡುಗೆ ಸಮಾರಂಭವು ಕುಂದಾಪುರದ ಮೊಗವೀರ ಸಭಾಭವನದಲ್ಲಿ ನಡೆದಿದೆ. ಈ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಬೆಳ್ಳಿಯಪ್ಪ .ಕೆ .ಯು., ಪ್ರೊಬೆಷನರಿ ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಕುಂದಾಪುರ ಉಪ ವಿಭಾಗದ ವಿವಿಧ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು....
ಕುಂದಾಪುರಸುದ್ದಿ

ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರದ ವತಿಯಿಂದ ಸಮಾಜ ಸೇವಕರಾದ ಶೈಖ್ ವಾಹಿದ್ ದಾವೂದ್ ರವರಿಗೆ ಸನ್ಮಾನ- ಕಹಳೆ ನ್ಯೂಸ್

ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರದ ವತಿಯಿಂದ ಸಮಾಜ ಸೇವೆಕ, ರಾಜಕೀಯ ನೇತಾರ, ಗೌರವ ಡಾಕ್ಟರೇಟ್ ಪದವಿ ಹಾಗೂ ರಾಜ್ಯ ವಿಭೂಷಣ ಪ್ರಶಸ್ತಿ ಪಡೆದ ಶೈಖ್ ವಾಹಿದ್ ದಾವುದ್ ರವರಿಗೆ ಗೌವರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಎನ್ ಎನ್ ಒ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾದ ಹಾಫಿಝ್ ಫಝಲ್ ಕಂಡ್ಲೂರು ರವರ ಕುರ್ ಆನ್ ಪಠಣ ದೊಂದಿಗೆ ಸಭೆ ಆರಂಭವಾಯಿತು. ಕಮ್ಯೂನಿಟಿ ಸೆಂಟರ್ ನ ಪ್ರಧಾನ ಕಾರ್ಯದರ್ಶಿ ನಮ್ಮ ನಾಡ...
1 2 3 4
Page 2 of 4
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ