Tuesday, April 1, 2025

ಕುಂದಾಪುರ

ಕುಂದಾಪುರಸುದ್ದಿ

ಕುಂದಾಪುರ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಜು.28 ರಂದು ಗ್ರಾಮೀಣ ಕ್ರೀಡಾಕೂಟ : ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ ಪತ್ರಿಕಾಗೋಷ್ಠಿ

ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಪ್ರತೀ ಬಾರಿಯೂ ಕೂಡಾ ಕರ್ಕಾಟಕ ಅಮಾವಾಸ್ಯೆಯ ದಿನ ಆಚರಣೆ ಮಾಡುವಂತಹ ಸಂಪ್ರದಾಯ ಇತ್ತೀಚಿನ ಕೆಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆ ಪ್ರಯುಕ್ತ ಆಗಸ್ಟ್ 4 ರಂದು ಆಟಿ ಅಮಾವಾಸ್ಯೆಯ ದಿನ, ಅಂದೇ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಸಂಭ್ರಮ. ಈ ಸಂಭ್ರಮವನ್ನು ಕೇವಲ ಕುಂದಾಪುರದಷ್ಟೇ ಅಲ್ಲದೇ ವಿಶ್ವದಾದ್ಯಂತ ಎಲ್ಲೆಲ್ಲ ಕುಂದಾಪ್ರ ಕನ್ನಡ ಭಾಷಿಕರು ವಾಸಿಯಾಗಿದ್ದಾರೆ ಅಲ್ಲಿ ಅದರ ಆಚರಣೆಯನ್ನು ಮಾಡಲಾಗುತ್ತಿದೆ. ನಾವು ಕಲಾಕ್ಷೇತ್ರ-ಕುಂದಾಪುರ ಸಂಸ್ಥೆ...
ಕುಂದಾಪುರಸಂತಾಪಸುದ್ದಿ

ಅಂತರಾಷ್ಟ್ರೀಯ ಸಂಗೀತ ಕಾರ್ಯಕ್ರಮಗಳ‌ ಸಂಯೋಜಕರು,ಪ್ರಖ್ಯಾತ ವೈದ್ಯರು,ಮಾತಾ ಆಸ್ಪತ್ರೆ ಕುಂದಾಪುರ ಮತ್ತು ಪರಿವರ್ತನಾ ಫೌಂಡೇಶನ್ ಕೋಟ ಇದರ ಪ್ರವರ್ತಕ ಡಾ.ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ–ಕಹಳೆ ನ್ಯೂಸ್

ಕುಂದಾಪುರ: ಖ್ಯಾತ ವೈದ್ಯರು, ಕುಂದಾಪುರ ಮಾತಾ ಆಸ್ಪತ್ರೆ ಮತ್ತು ಪರಿವರ್ತನಾ ಫೌಂಡೇಶನ್ ಕೋಟ ಇದರ ಪ್ರವರ್ತಕರಾದ ಡಾ.ಸತೀಶ್ ಪೂಜಾರಿ (54) ಇವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಮನಸ್ಮಿತ ಫೌಂಡೇಶನ್ ಮೂಲಕ ಉತ್ತಮ ಕಾರ್ಯಕ್ರಮ ಸಂಯೋಜಕರಾಗಿ ವೈದ್ಯ ವೃತ್ತಿ ಜೊತೆಗೆ ಹಾಡುಗಾರರಾಗಿದ್ದ ಅವರು ಅಂತರಾಷ್ಟ್ರೀಯ ಸಂಗೀತ ಕಾರ್ಯಕ್ರಮಗಳ‌ ಸಂಯೋಜಕರಾಗಿದ್ದರು. ಮೃತರು ಪತ್ನಿ ಮತ್ತು ಓರ್ವ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಗಾಯಕಿಯರಾದ ಎಸ್....
ಕುಂದಾಪುರಸುದ್ದಿ

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ-ಕಹಳೆ ನ್ಯೂಸ್

ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸವನ್ನು ನಡೆಸಿಕೊಟ್ಟರು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಡಾ! ಶ್ಯಾಮ...
ಕುಂದಾಪುರ

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಕಚೇರಿಯಲ್ಲಿ ನಡೆದ ಜನಸಂಘ ಸಂಸ್ಥಾಪಕರಾದ ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆ– ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಜನಸಂಘ ಸಂಸ್ಥಾಪಕರಾದ ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆ ಕಾರ್ಯಕ್ರಮವು  ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಕಚೇರಿಯಲ್ಲಿ ನೆರವೇರಿತು. ಬಿಜೆಪಿ ಕುಂದಾಪುರ ಕ್ಷೇತ್ರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿಯವರು ಡಾ!! ಶ್ಯಾಮ್ ಪ್ರಸಾದ್ ಮುಖರ್ಜಿ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಾ ಶ್ಯಾಮ ಪ್ರಸಾದ್‌ ಮುಖರ್ಜಿ ಎಂದೊಡನೆ ಬಹುತೇಕ ಜನಸಾಮಾನ್ಯರಿಗೆ ನೆನಪಾಗುವುದು ಅವರಿಂದ ಸ್ಥಾಪಿತವಾದ ಭಾರತೀಯ ಜನಸಂಘ ಎನ್ನುವ...
ಕುಂದಾಪುರಸುದ್ದಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಸಂಖ್ಯಾಬಲ ಹೆಚ್ಚಳ ಮಾಡುವ ಬಗ್ಗೆ ಕುಂದಾಪುರ ಶಾಸಕರಿಂದ ಮನವಿ– ಕಹಳೆ ನ್ಯೂಸ್

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಾಸ್ಟೆಲ್ ಗಳಿಗೆ ಮಂಜೂರಾದ ಸಂಖ್ಯಾ ಬಲಕ್ಕಿಂತ ಹೆಚ್ಚುವರಿ ಅರ್ಜಿಗಳು ಬರುವುದರಿಂದ ಸಾಕಷ್ಟು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಹಾಸ್ಟೆಲ್ ಸಿಗದೇ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ, ಆದುದರಿಂದ ವಿದ್ಯಾರ್ಥಿನಿಲಯಗಳಿಗೆ ವರ್ಷದಿಂದ ವರ್ಷಕ್ಕೆ ದಾಖಲಾಗುವ ಅರ್ಜಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯ ಕಾರಣಕ್ಕಾಗಿ ವಿದ್ಯಾರ್ಥಿಗಳ ಸಂಖ್ಯಾ ಬಲವನ್ನು ಹೆಚ್ಚಳ ಮಾಡುವಂತೆ ಹಿಂದುಳಿದ ವರ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪರವರಿಗೆ ಕುಂದಾಪುರ...
ಕುಂದಾಪುರಸುದ್ದಿ

ಕುಂದಾಪುರ : ಕುಂದಾಪುರ ಪುರಸಭೆಯ ಒಳಚರಂಡಿ ಯೋಜನೆಯ ಕಾಮಗಾರಿ ಹಾಗೂ ಪಟ್ಟಣದಲ್ಲಿ ನೀರು ಸರಬರಾಜು ಮಾಡುವ ನಿವಾರಣೆಯ ಕುರಿತು ಹಾಗೂ ಪುರಸಭೆಯ ಕಾಮಗಾರಿ ಪ್ರಗತಿ ಪರಿಶೀಲನೇಯ ಸಭೆ-ಕಹಳೆ ನ್ಯೂಸ್

ಕುಂದಾಪುರ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ. ಕಿರಣ್ ಕುಮಾರ್ ಕೊಡ್ಗಿಯವರ ಉಪಸ್ಥಿತಿಯಲ್ಲಿ ಪುರಸಭೆಯ ಒಳಚರಂಡಿ ಯೋಜನೆ ಕಾಮಗಾರಿ ಹಾಗೂ ಪಟ್ಟಣದಲ್ಲಿ ಕುಡಿಯುವ ನೀರಿನ ಬಗ್ಗೆ ಚರ್ಚೆ ಮಾಡಲಾಯಿತು. ಪುರಸಭಾ ವ್ಯಾಪ್ತಿಯ ಮುಖ್ಯರಸ್ತೆಗಳಲ್ಲಿ ನೀರು ಹರಿಯುವ ಚರಂಡಿಗಳಲ್ಲಿರುವ ಹೂಳುಗಳನ್ನು ತೆರವುಗೂಳಿಸಿ ಸರಾಗವಾಗಿ ಹರಿಯುವಂತೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು, ಹಾಗೇ ಪುರಸಭೆಗೆ ಆಗಮಿಸುವ ಸಾರ್ವಜನಿಕರಿಗೆ ಕ್ಲಪ್ತ ಸಮಯದಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಡುವಂತೆ ಶಾಸಕರು...
ಕುಂದಾಪುರಶಿಕ್ಷಣಸುದ್ದಿ

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯ ಪೂರಕ ವ್ಯವಸ್ಥೆ ಒದಗಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ – ಕಹಳೆ ನ್ಯೂಸ್

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅತೀ ತುರ್ತು ಅಗತ್ಯವಿರುವ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಗೊಳಿಸಲು ಹಾಗೂ ಪ್ರಾಥಮಿಕ ಮತ್ತು ಪೌಢ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಪೂರಕ ವ್ಯವಸ್ಥೆ ಒದಗಿಸುವ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಮಧು ಬಂಗಾರಪ್ಪರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು....
ಕುಂದಾಪುರಬೈಂದೂರುಶಿಕ್ಷಣಸುದ್ದಿ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಕುಂದಾಪುರ ಶಾಸಕ ಕಿರಣ್ ಕೊಡ್ಗಿಯವರಿಂದ ವಸತಿ ಶಾಲೆ ಕಾಮಗಾರಿ ಪರಿಶೀಲನೆ : ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚನೆ- ಕಹಳೆ ನ್ಯೂಸ್

ಬೈಂದೂರು: ಸಿದ್ದಾಪುರದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾಗಾಂಧಿ ವಸತಿ ಶಾಲೆ ಹಾಗೂ ಸೌಡ ಅಗ್ರಹಾರದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಅಂಬೇಡ್ಕರ್ ವಸತಿ ಶಾಲೆಯ ಕಾಮಗಾರಿಯನ್ನು ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಒಟ್ಟಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದಷ್ಟು ಶೀಘ್ರವಾಗಿ ಕಾಮಗಾರಿ ನಡೆಸಿ, ವಿದ್ಯಾರ್ಥಿಗಳ ಅನುಕೂಲಕ್ಕೆ ಉಪಯೋಗ ಆಗುವಂತೆ ಮಾಡಬೇಕು. ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯೇ ಪ್ರಮುಖವಾಗಿದ್ದು ನಿರ್ಮಾಣ ಹಂತದಲ್ಲಿಯೇ ಇದಕ್ಕೆ ಆದ್ಯತೆ ನೀಡಬೇಕು....
1 2 3 4
Page 3 of 4
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ