Tuesday, April 1, 2025

ಕುಂದಾಪುರ

ಕುಂದಾಪುರಸುದ್ದಿ

ಶ್ರೀ ಚಿಕ್ಕಮ್ಮ ದೇವಿ ಭಜನಾ ಮಂಡಳಿ ಒಂಭತ್ತು ದಂಡಿಗೆ ಕುಂದಾಪುರ ಸದಸ್ಯರಿಂದ 9 ದೇವಿ ಸನ್ನಿದಾನದಲ್ಲಿ ಭಜನಾ ಕಾರ್ಯಕ್ರಮ– ಕಹಳೆ ನ್ಯೂಸ್

ತಾಲೂಕು ಭಜನಾ ಮಂಡಳಿಗಳ ಒಕ್ಕೂಟ (ರಿ) ಕುಂದಾಪುರ ವಲಯ ಭಜನಾ ಮಂಡಳಿಗಳ ಒಕ್ಕೂಟ ಕುಂದಾಪುರ ಮತ್ತು ಶ್ರೀ ಚಿಕ್ಕಮ್ಮ ದೇವಿ ಭಜನಾ ಮಂಡಳಿ ಒಂಭತ್ತು ದಂಡಿಗೆ ಕುಂದಾಪುರ ಸದಸ್ಯರ ಒಂದೇ ದಿನ 9 ದೇವಿ ದೇವಸ್ಥಾನ ಭಜನಾ ಕಾರ್ಯಕ್ರಮ ಜರುಗಿತು. ಬೆಳಿಗ್ಗೆ ಶ್ರೀ ಚಿಕ್ಕಮ್ಮ ದೇವಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ದೇವಸ್ಥಾನ ಪ್ರಧಾನ ಅರ್ಚಕರು ವಿಶ್ವನಾಥ್ ಭಟ್ ಭಜನಾ ಗುರುಗಳು ಜಯಕರ ಪೂಜಾರಿ ಗುಲ್ವಾಡಿ, (ಜಿಲ್ಲಾ ಪ್ರಧಾನ ಕಾರ್ಯದರ್ಶಿ...
ಕುಂದಾಪುರದಕ್ಷಿಣ ಕನ್ನಡಸುದ್ದಿ

ಶಿಳ್ಳೆಕ್ಯಾತ ಸಮುದಾಯದ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ –ಕಹಳೆ ನ್ಯೂಸ್

ಕುಂದಾಪುರ : ಅಲೆಮಾರಿ ಜನಾಂಗದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪುಂಡಾಟಿಕೆ ಮೆರೆದ ಘಟನೆ ನಡೆದಿದೆ. ಕುಂದಾಪುರ ತಾಲೂಕಿನ ಗುಲ್ವಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು, ದೌರ್ಜನ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕುಂದಾಪುರದ ಗುಲ್ವಾಡಿ ಹೊಳೆಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಸ್ಥಳೀಯ ಗೂಂಡಾಗಳು ಮೀನು ಹಿಡಿಯಲು ನೀರಿಗಿಳಿಯದಂತೆ ನಿರ್ಬಂಧ ಹೇರಿ ಜೀವ ಬೆದರಿಕೆ...
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸಿನಿಮಾಸುದ್ದಿ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ – ಕಹಳೆ ನ್ಯೂಸ್

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಮೇ. 1(ಬುಧವಾರ) ದಂದು ಕೋಟದಲ್ಲಿ ನಡೆಯುತ್ತಿದ್ದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಧರಿಸಿದ್ದ ಪುತ್ತೂರು ಅವರು ರಾತ್ರಿ 12.25 ರ ಸುಮಾರಿಗೆ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ ಎನ್ನಲಾಗಿದೆ.   ನಾರಾಯಣ ಮಯ್ಯ ಹಾಗೂ...
ಉಡುಪಿಕುಂದಾಪುರಬೈಂದೂರುಸುದ್ದಿ

ತ್ರಾಸಿ, ಗಂಗೊಳ್ಳಿ, ಗುಜ್ಜಾಡಿ ಪರಿಸರದಲ್ಲಿ ಶಾಸಕರಾದ ಕಿರಣ್ ಕೊಡ್ಗಿ ಮತಬೇಟಿ : ಒಂದು ಲಕ್ಷ ಲೀಡ್ ಕೊಡಿಸಲು ಕಾರ್ಯಕರ್ತರಿಗೆ ಶಾಸಕರಿಂದ ಪ್ರೇರಣೆ–ಕಹಳೆ ನ್ಯೂಸ್

ತ್ರಾಸಿ: ಕುಂದಾಪುರದ ಶಾಸಕರಾದ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ, ಗಂಗೊಳ್ಳಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾಡಿದ್ದಾರೆ. ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಈ ಚುನಾವಣೆ ಯಜ್ಞದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು...
ಉಡುಪಿಕುಂದಾಪುರಕುಂದಾಪುರಬೆಂಗಳೂರುಸಂತಾಪಸುದ್ದಿ

ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು/ ಉಡುಪಿ : ಬಡಗುತಿಟ್ಟಿನ ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ ,ಇಂದು ಬೆಳಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿ ವಿಧಿವಶ. ಪಾರ್ಥೀವ ಶರೀರವನ್ನು ತಮ್ಮ ಕುಂದಾಪುರ ಕಿರಿಮoಜೇಶ್ವರಕ್ಕೆ ಇಂದು ಸಂಜೆ ತರಲಾಗುವುದು...
ಕುಂದಾಪುರಕ್ರೈಮ್ಸುದ್ದಿ

ಕುಂದಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ, ಮಹಿಳೆ ಮೃತ್ಯು , ಇಬ್ಬರು ಗಂಭೀರ – ಕಹಳೆ ನ್ಯೂಸ್

ಉಡುಪಿ : ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ಈ ದುರ್ಘಟನೆ ನಡೆದಿದೆ. ಮುಂಬಯಿ ಯಿಂದ ಕೇರಳ ರಾಜ್ಯದ ಮಾಯಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಗೀಡಾಗಿದೆ. ಅಪಘಾತದಲ್ಲಿ ಮೃತಪಟ್ಟ ಮಹಿಳೆ ಸಮೀರಾ (45) ಎಂದು ಗುರುತಿಸಲಾಗಿದೆ. ಹಾಗೂ ಗಂಭೀರ ಗಾಯಗೊಂಡ ಮೋನವರ್ ಟಿ....
ಕುಂದಾಪುರ

ನಿಕೊನ್ ಕಾರ್ಯಗಾರ ಉದ್ಘಾಟನೆ- ಕಹಳೆ ನ್ಯೂಸ್

ಕುಂದಾಪುರ: ಎಸ್ ಕೆ ಪಿ ಎ ಕುಂದಾಪುರ, ಬೈಂದೂರು ವಲಯದ ವತಿಯಿಂದ ನಿಕೊನ್ ಕಾರ್ಯಗಾರವು ಕುಂದಾಪುರದ ಪ್ರತಿಷ್ಟಿತ ಸಮುದ್ಯತಾ ಇನ್ ಹೊಟೇಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಜಾನ್ ಡಿಸೋಜಾ ನೆರವೇರಿಸಿದರು.   ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯದ ಉಪಾಧ್ಯಕ್ಷರಾದ ಚಂದ್ರಕಾAತ್ ವಹಿಸಿದ್ದರು. ಈ ಸಂಧರ್ಭದಲ್ಲಿ ವಲಯದ ಸಲಹಾ ಸಮಿತಿ ಅಧ್ಯಕ್ಷರಾದ ದಿನೇಶ್ ಗೋಡೆ, ಮಾಜಿ ಅಧ್ಯಕ್ಷರಾದ ದೊಟ್ಟಯ್ಯ ಪುಜಾರಿ, ನಿಕೊನ್ ಸೆಲ್ಸ್ ಮೆನೇಜರ್...
1 2 3 4
Page 4 of 4
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ