Wednesday, March 26, 2025

ಬೈಂದೂರು

ಉಡುಪಿಕುಂದಾಪುರಬೈಂದೂರುರಾಜ್ಯಸುದ್ದಿ

ತೌಕ್ತೆ ಚಂಡಮಾರುತ ಎಫೆಕ್ಟ್ | ಉಡುಪಿ ಜಿಲ್ಲೆಯಾದ್ಯಂತ ಭಾರಿ ಅವಾಂತರ ; ಕೃಷಿಕ ಸಾವು – ಕಹಳೆ ನ್ಯೂಸ್

ಉಡುಪಿ: ಅರಬ್ಬೀ ಸಮುದ್ರದಲ್ಲಿ ಎದ್ದಿರುವ ತೌಕ್ತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಭಾರಿ ಮಳೆ ಬಿದ್ದಿದೆ. ಹೀಗಾಗಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರಿನಲ್ಲಿ ಅವಾಂತರ ಸೃಷ್ಟಿಯಾಗಿದೆ. ಕಾಪು ತಾಲೂಕಿನಲ್ಲಿ ವಿದ್ಯುತ್ ತಂತಿ ಕೆಳಗೆ ಬಿದ್ದು ವಿದ್ಯುತ್ ತಗುಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಬ್ರಹ್ಮಾವರ ತಾಲೂಕಿನಲ್ಲಿ 4 ಮನೆಗಳಗೆ, ಬೈಂದೂರು ತಾಲೂಕಿನಲ್ಲಿ 3 ಮನೆಗಳಿಗೆ, 5 ತಾತ್ಕಾಲಿಕ ಶೆಡ್‍ಗಳಿಗೆ ಹಾಗೂ ಉಡುಪಿ ತಾಲೂಕಿನಲ್ಲಿ 1 ಮನೆಗೆ ಭಾಗಶಃ ಹಾನಿಯಾಗಿದೆ. ಜಿಲ್ಲೆಯಾದ್ಯಂತ...
ಉಡುಪಿಬೈಂದೂರುಸಿನಿಮಾ

ಉಡುಪಿ ಜಿಲ್ಲೆಯ ಬೈಂದೂರಿನ ಗಂಟಿಹೊಳೆಯಲ್ಲಿರುವ ತಮ್ಮ ಗದ್ದೆಯಲ್ಲಿ ಗೊಬ್ಬರ ಹೊತ್ತು ಬೆವರು ಸುರಿಸಿ ನಾಟಿ ಮಾಡಿದ ಭೂಮಿ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಕೊರೊನಾ ಎಂಬ ಮಹಾಮಾರಿ ರಾಜ್ಯಕ್ಕೆ ಕಾಲಿಟ್ಟು ಲಾಕ್‍ಡೌನ್ ಘೋಷಣೆಯಾದ ಬಳಿಕ ಉದ್ಯೋಗಕ್ಕೆಂದು ಮನೆ ಬಿಟ್ಟು ಹೊರ ಹೋದವರು ತಮ್ಮ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಅಲ್ಲದೇ ತಮ್ಮನ್ನು ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ನಟನೆ, ವಿದ್ಯಾಭ್ಯಾಸ ಎಂದು ಸಿಲಿಕಾನ್ ಸಿಟಿಗೆ ತೆರಳಿದ್ದ ಬಿಗ್‍ಬಾಸ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಕೂಡ ಇದೀಗ ಮನೆಗೆ ಬಂದಿದ್ದು, ಗದ್ದೆ ನಾಟಿ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ಓದಿನ ಜೊತೆಗೆ ನಟನೆ ಮಾಡಿಕೊಂಡು...
1 8 9 10
Page 10 of 10
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ