ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರಿಂದ ಬಿರುಸಿನ ಪ್ರಚಾರ : ಕೊಂಕಣಿ ಸಮುದಾಯ ಬಾಂಧವರೊಂದಿಗೆ ಸಭೆ, ಬಿಜೆಪಿಗೆ ಮತ ಹಾಕಲು ಮನವಿ–ಕಹಳೆ ನ್ಯೂಸ್
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೊಂಕಣಿ ಸಮುದಾಯದ ದೇವಸ್ಥಾನಗಳಿಗೆ ಸೋಮವಾರ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಅವರು ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆಯವರೊಂದಿಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು. ಮೊದಲಿಗೆ ಶಿರೂರಿನಲ್ಲಿರುವ ಶ್ರೀ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ ಪ್ರಮುಖರ ಸಭೆ ನಡೆಸಿ, ನಮ್ಮ ಸಮುದಾಯವು ಸದಾ ರಾಷ್ಟ್ರವಾದಿ ಚಿಂತನೆಯನ್ನು ಬೆಂಬಲಿಸಿಕೊಂಡು ಬಂದಿದೆ. ಎಲ್ಲ ಸಂದರ್ಭದಲ್ಲಿ ಬಿಜೆಪಿ ಪರವಾಗಿಯೇ ನಿಂತಿದೆ. ಪ್ರಧಾನಿ ನರೇಂದ್ರ...