Tuesday, March 25, 2025

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು-ಸಿಎಸ್‌ಎಂಟಿ ರೈಲು ಸಂಚಾರದಲ್ಲಿ ಒಂದು ವಾರ ಕಾಲ ವ್ಯತ್ಯಯ-ಕಹಳೆ ನ್ಯೂಸ್

ಮಂಗಳೂರು: ಸಿಎಸ್‌ಎಂಟಿ ಮುಂಬೈ ಸ್ಟೇಷನ್‌ನಲ್ಲಿ ಪ್ಲಾಟ್‌ಫಾರಂ ವಿಸ್ತರಣೆ ಕಾಮಗಾರಿ ಇರುವುದರಿಂದ ಮಂಗಳೂರು-ಸಿಎಸ್‌ಎಂಟಿ ರೈಲು ಸಂಚಾರದಲ್ಲಿ ಒಂದು ವಾರ ಕಾಲ ವ್ಯತ್ಯಯ ಉಂಟಾಗಲಿದೆ. ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2 ಗಂಟೆಗೆ ಹೊರಡುವ ನಂ.12134 ಮಂಗಳೂರು ಜಂಕ್ಷನ್‌-ಸಿಎಸ್‌ಎಂಟಿ ಮುಂಬಯಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮಾ.25 ರಿಂದ 31 ರ ವರೆಗೆ ಥಾಣೆ ವರೆಗೆ ಮಾತ್ರವೇ ಸಂಚರಿಸಲಿದೆ. ಥಾಣೆ ಹಾಗೂ ಸಿಎಸ್‌ಎಂಟಿ ಮಧ್ಯೆ ಈ ರೈಲು ಭಾಗಶಃ ರದ್ದಾಗಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ; ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟನೆ-ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯಲ್ಲಿ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕರು, ಕಾಂಗ್ರೆಸ್ ಒಂದು ಕುಲಗೆಟ್ಟ ಪಕ್ಷ ಎಂದು ಸ್ವತಃ...
ಅಂಕಣಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಮಂಗಳೂರುಯಕ್ಷಗಾನ / ಕಲೆಸುದ್ದಿ

ಬಹುಮುಖ ಪ್ರತಿಭೆಯಾಗಿ ಮಿಂಚುತ್ತಿರುವ ಸಕಲಕಲಾ ವಲ್ಲಭೆ “ವಿದುಷಿ ಮೈತ್ರಿ ಭಟ್ ಮವ್ವಾರು” – ಕಹಳೆ ನ್ಯೂಸ್

ಒಂದೇ ಕಲೆಯನ್ನು ಮೈಗೂಡಿಸಿಕೊಂಡು ಸಾಧನೆ ಮಾಡಿದವರು ಅದೆಷ್ಟೋ ಜನ. ಆದ್ರೆ ಬೇರೆ ಬೇರೆ ಕಲೆಗಳಲ್ಲಿ ತೊಡಗಿಸಿಕೊಂಡು ಬಹುಮುಖ ಪ್ರತಿಭೆ ಎನಿಸಿಕೊಂಡವರು ಕೆಲವೇ ಕೆಲವು ಜನ. ಅಂತವರಲ್ಲಿ ವಿದುಷಿ ಮೈತ್ರಿ ಭಟ್ ಮವ್ವಾರು ಕೂಡಾ ಒಬ್ಬರು. ಹೌದು..ಎಂಎಸ್‍ಸಿ ಕಂಪ್ಯೂಟರ್ ಸೈನ್ಸ್ ಪದವೀಧರೆಯಾಗಿರುವ ಮೈತ್ರಿ ಭಟ್ ಅವರಿಗೆ ಬಾಲ್ಯದಲ್ಲೇ ಭರತನಾಟ್ಯ, ಯಕ್ಷಗಾನ ಹಾಗೂ ನಾಟಕಗಳಲ್ಲಿ ಅಪಾರವಾದ ಆಸಕ್ತಿ. ಮೈತ್ರಿ ಭಟ್ ಕಾಸರಗೋಡಿನ ಮವ್ವಾರಿನವರಾಗಿದ್ದು, ಗಣಪತಿ ಭಟ್ ಚಂದ್ರಿಕಾ ಭಟ್ ದಂಪತಿಯ ಪುತ್ರಿ. ಸದ್ಯ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಒಂದೇ ಟಯರ್‌ನಲ್ಲಿ ‘ಸಾರಾ’ ಎಂಬ ಖಾಸಗಿ ಬಸ್ ಸಂಚಾರ ; ಬಸ್ ತಡೆ ಹಿಡಿದು ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ಬಂಟ್ವಾಳ, ಮಾ.24 : ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.   ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ 'ಸಾರಾ' ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ...
ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಯಕ್ಷಗಾನ / ಕಲೆಸುದ್ದಿ

ಸ್ಯಾಕ್ಸೋಫೋನ್ ಮಾಂತ್ರಿಕ ಎಂ.ವೇಣುಗೋಪಾಲ್ ಪುತ್ತೂರು – ಕಹಳೆ ನ್ಯೂಸ್

ಎಂ.ವೇಣುಗೋಪಾಲ್ ಪುತ್ತೂರು. ಹೆಸರಾಂತ ಸ್ಯಾಕ್ಸೋಫೋನ್ ವಾದಕರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾವಗಿರುವ ಇವರು, 7ನೇ ತರಗತಿಯಲ್ಲಿರುವಾಗಲೇ ಸ್ಯಾಕ್ಸೋಫೋನ್ ಕಚೇರಿ ನೀಡಿ ಎಲ್ಲರ ಗಮನ ಸೆಳೆದ ವಾದಕ. ತಂದೆ ಸ್ಯಾಕ್ಸೋಫೋನ್ ಮತ್ತು ಜಾನಪದ ನಾಗಸ್ವರ ಕಲಾವಿದ ಉಮೇಶ್ ದೇವಾಡಿಗ. ತಾಯಿ ಸರಸ್ವತಿ. ಪತ್ನಿ ಹರ್ಷಿತ ದೇವಾಡಿಗ ಹಾಗೂ ಮಗು ತಿಯಾಂಶಿ ವಿ ದೇವಾಡಿಗ ಒಳಗೊಂಡ ಸುಂದರ ಸಂಸಾರ ಇವರದ್ದು. ಪ್ರಾಥಾಮಿಕ ಶಿಕ್ಷಣವನ್ನು ಪುತ್ತೂರಿನ ಕೃಷ್ಣನಗರ ಶಾಲೆ, ಪ್ರೌಢ ಶಿಕ್ಷಣವನ್ನು ಸರಕಾರಿ ಜೂನಿಯರ್...
ಅಂಕಣಉಡುಪಿದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ವೃತ್ತಿಯಲ್ಲಿ ಶಿಕ್ಷಕಿ, ಪ್ರವೃತ್ತಿ ಹವ್ಯಾಸಿ ಕಲಾವಿದೆ..‌!! ಸಾಧನೆಯ ಹಾದಿಯಲ್ಲಿ ವಿನುತ ನಿತೇಶ್ ಪೂಜಾರಿ..!! – ಕಹಳೆ ನ್ಯೂಸ್

ಯಕ್ಷಗಾನ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಕಲೆ ಕೂಡಾ ಹೌದು. ಅಂತಹ ಪ್ರಸಿದ್ಧ ಕಲೆಗಳಲ್ಲಿ ಅದೆಷ್ಟೋ ಮಂದಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಸಾಧನೆ ಮೆರೆದಿದ್ದಾರೆ. ಅಂತವರಲ್ಲಿ ಕೈರಂಗಳ ವಿನುತಾ ನಿತೇಶ್ ಪೂಜಾರಿ ಕೂಡಾ ಒಬ್ಬರು. ವಿನುತ ನಿತೇಶ್ ಪೂಜಾರಿ. ದಿ. ಶಿವರಾಮ ಗಟ್ಟಿ ಹಾಗೂ ಜಯಲಕ್ಷ್ಮೀದಂಪತಿಯ ಪುತ್ರಿ. ಎಂಎಸ್‍ಸಿ ಹಾಗೂ ಬಿಇಡಿ ಮುಗಿಸಿರುವ ವಿನುತಾ ಸದ್ಯ ಉಡುಪಿಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನಸಿಕ ಸಮತೋಲನ ಸಾಧಿಸಲು ಸಾಹಿತ್ಯ ನೆರವು ನೀಡುತ್ತದೆ: ಡಾ. ಸೌಮ್ಯ ಎಚ್-ಕಹಳೆ ನ್ಯೂಸ್

ಮಂಗಳೂರು, ಮಾ. 20: ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಹಿತ್ಯ ನೆರವಾಗುತ್ತದೆ. ಸಾಹಿತ್ಯವನ್ನು ಜ್ಞಾನವಾಗಿಸಿಕೊಂಡಾಗ ನಿಜಾರ್ಥದಲ್ಲಿ ಬದುಕನ್ನು ಸರಳೀಕರಣಗೊಳಿಸಿಕೊಳ್ಳಲು ಸಾಧ್ಯ ಕಾಸರಗೋಡಿನಪೆರಿಯ ಕೇಂದ್ರೀಯ ವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಸೌಮ್ಯ ಎಚ್. ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕನ್ನಡ ಸಂಘ ಹಾಗೂ ಕಾಸರಗೋಡಿನ ಪೆರಿಯ ಕೇಂದ್ರೀಯ ವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ನಡೆದ ಸವಿ ಸವಿ ಸಾಹಿತ್ಯ ವಿಶೇಷ ಉಪನ್ಯಾಸ ಮತ್ತು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ...
1 2 3 67
Page 1 of 67
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ