Wednesday, April 16, 2025

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಮುತುವರ್ಜಿಯಲ್ಲಿ ಸುಮಾರು 63 ಲಕ್ಷ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ -ಕಹಳೆ ನ್ಯೂಸ್

ಮಂಗಳೂರು :ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಮುತುವರ್ಜಿಯಲ್ಲಿ ಸುಮಾರು 63 ಲಕ್ಷ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಂದು ನೆರವೇರಿತು. ಮಾನ್ಯ ಶಾಸಕರ ವಿಶೇಷ ಪ್ರಯತ್ನದಲ್ಲಿ ಸುಮಾರು 10 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ, 8...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಣಿಪಾಲ:ಹೆದ್ದಾರಿಯಿಂದ ಜಿಗಿದು ಪಲ್ಟಿ ಹೊಡೆದ ಕಾರು- ಕಹಳೆ ನ್ಯೂಸ್

ಮಣಿಪಾಲ: ಈಶ್ವರ ನಗರ ನೀರಿನ ಟ್ಯಾಂಕ್ ಬಳಿ ಕಾರು ಅಪಘಾತವಾದ ಘಟನೆ ಮಾ.8ರ ಶನಿವಾರ ತಡರಾತ್ರಿ ಸುಮಾರು 1.30 ಗಂಟೆಗೆ ಸಂಭವಿಸಿದೆ. ಕಾರು ಹೆದ್ದಾರಿಯಿಂದ ಜಿಗಿದು ಪಲ್ಟಿ ಹೊಡೆದಿದ್ದು, ಈ ಕಾರಿನಲ್ಲಿ ಹಲವು ನಂಬರ್ ಪ್ಲೇಟ್ ಗಳಿದ್ದವು. ಅಪಘಾತವಾದ ತತ್ ಕ್ಷಣ ಕಾರಿನೊಳಗಿದ್ದ ವ್ಯಕ್ತಿಗಳು ವಿವಿಧ ನೊಂದಣಿ ಸಂಖ್ಯೆಗಳುಳ್ಳ ನಂಬರ್ ಪ್ಲೇಟ್ ಗಳನ್ನು ಪೊದೆಗೆ ಎಸೆದು ಹೋಗಿದ್ದಾರೆ. ಘಟನೆಯ ಪರಿಣಾಮ ಓರ್ವ ವ್ಯಕ್ತಿಗೆ ಮಾತ್ರ ಗಾಯವಾಗಿದ್ದು, ಜೊತೆಗಿದ್ದವರು ಆತನನ್ನು ಉಪಚರಿಸುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಪೂರ್ಣ ಮಹಿಳಾ ಸಿಬ್ಬಂದಿಯೊಂದಿಗೆ ಹಾರಾಟ ನಡೆಸಿದ ಏರ್‌ಇಂಡಿಯಾ ಎಕ್ಸ್‌ಪ್ರೆಸ್- ಕಹಳೆ ನ್ಯೂಸ್

ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಮಂಗಳೂರು-ಮಸ್ಕತ್ ವಿಮಾನ ಪೂರ್ಣ ಮಹಿಳಾ ಸಿಬ್ಬಂದಿಯೊಂದಿಗೆ ಹಾರಾಟ ನಡೆಸಿತು. ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಒಟ್ಟು 14 ಪೂರ್ಣ-ಮಹಿಳಾ ವಿಮಾನಗಳು ಕಾರ್ಯಾಚರಿಸಿವೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರಿನಿಂದ ವಾರಕ್ಕೆ 70 ಕ್ಕೂ ಹೆಚ್ಚು ವಿಮಾನಗಳನ್ನು ನಿರ್ವಹಿಸುತ್ತಿದ್ದು, ನಗರವನ್ನು 4 ದೇಶೀಯ ಮತ್ತು 8 ಅಂತಾರಾಷ್ಟ್ರೀಯ ಸ್ಥಳಗಳಿಗೆ ಸಂಪರ್ಕಿಸುತ್ತದೆ. ಮಹಿಳಾ ದಿನಾಚರಣೆ ಅಂಗವಾಗಿ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌ ವಿಶೇಷ ಯೋಜನೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಇನ್ನೂ ಪತ್ತೆಯಾಗದ ಮೂಡು ಪೆರಾರದ ನಿತೇಶ್‌ ಬೆಲ್ಚಡ: ವಿಶೇಷ ತಂಡ ರಚನೆಗೆ ಖಾದರ್‌ ಸೂಚನೆ- ಕಹಳೆ ನ್ಯೂಸ್

ಮಂಗಳೂರು: ಬಜಪೆ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ, ನೀರುಮಾರ್ಗದ ಪ್ಯಾರಾಮೆಡಿಕಲ್‌ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೇಶ್‌ ಬೆಲ್ಚಡ (19) ಫೆ. 13ರಂದು ನಾಪತ್ತೆಯಾಗಿದ್ದು, ಆತ ಎಲ್ಲಿಗೆ ಹೋಗಿದ್ದಾನೆ ಎನ್ನುವ ಸುಳಿವು ಇಲ್ಲಿಯವರೆಗೆ ಸಿಕ್ಕಿಲ್ಲ. ಇದೀಗ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು ವಿಶೇಷ ತಂಡ ರಚಿಸಿ ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಪತ್ತೆ ಮಾಡುವಂತೆ ನಗರ ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ದಿಗಂತ್‌ ಎನ್ನುವ ಯುವಕ ನಾಪತ್ತೆ ಪ್ರಕರಣ ರಾಜ್ಯಮಟ್ಟದಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಟ್ಟಡದಲ್ಲಿ ಅಗ್ನಿ ಅವಘಡ. ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ-ಕಹಳೆ ನ್ಯೂಸ್

ಮಂಗಳೂರು: ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಗರದ ಕುದ್ರೋಳಿ ಅಳಕೆಯಲ್ಲಿ ಶನಿವಾರ (ಮಾ.8) ಸಂಭವಿಸಿದೆ. ಕಟ್ಟಡದ ಎರಡನೇ ಮಹಡಿಯಲ್ಲಿರುವ ಹೆಲ್ತ್ ಕೇರ್‌ ಸರ್ಜಿಕಲ್ ಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಸಂಸ್ಥೆಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪರಿಣಾಮ ಕಟ್ಟಡದ ಹೊರ ಭಾಗದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳ ದೌಡಾಯಿಸಿದ್ದು ಮುಂಜಾಗ್ರತಾ ಕ್ರಮವಾಗಿ ಕಟ್ಟಡದಲ್ಲಿರುವ ಇತರ ಅಂಗಡಿಗಳಲ್ಲಿದ್ದ ಜನರನ್ನು ತೆರವು ಮಾಡಿ ಬೆಂಕಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬ್ಲೂ ಹೆರಿ ಹಿಲ್ಸ್ ಬಳಿ ಕಿಯೋನಿಕ್ಸ್ ಸಾಫ್ಟ್ವೇರ್ ಪಾರ್ಕ್ ನಿರ್ಮಾಣದ ಕುರಿತು ಸ್ಥಳ ಪರಿಶೀಲನೆ-ಕಹಳೆ ನ್ಯೂಸ್

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ನೀಡಿದ ಮನವಿಯ ಮೇರೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬ್ಲೂ ಹೆರಿ ಹಿಲ್ಸ್ ಬಳಿ ಕಿಯೋನಿಕ್ಸ್ ಸಾಫ್ಟ್ವೇರ್ ಪಾರ್ಕ್ ನಿರ್ಮಾಣದ ಕುರಿತು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಕಿಯೋನಿಸ್ಕ್ ಅಧ್ಯಕ್ಷರಾದ ಶರತ್ ಬಚ್ಚೆಗೌಡ ಹಾಗೂ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ಥಳ ಪರಿಶೀಲನೆ ನಡೆಯಿತು, ಇದೇ ವೇಳೆ ರಸ್ತೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬೋಳೂರು ವಾರ್ಡ್ ನಿವಾಸಿಯಾದ ಶ್ರೀ ಅಮೃತ್ ಬೋಳೂರು ರವರಿಗೆ ಸನ್ಮಾನ-ಕಹಳೆ ನ್ಯೂಸ್

ಮಂಗಳೂರು: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬೋಳೂರು ವಾರ್ಡ್ ನಿವಾಸಿಯಾದ ಶ್ರೀ ಅಮೃತ್ ಬೋಳೂರು ರವರನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಶಾಸಕರು, ಜನಸಂಘದ ಕಾಲದಿಂದಲೂ ಬಿಜೆಪಿಯೊಂದಿಗೆ ಇವರ ಕುಟುಂಬ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಗಾಂಗ ದಾನದ ಬಗ್ಗೆ ಮತ್ತು ಕೇಂದ್ರ ಸರ್ಕಾರದ ಮಹಿಳೆಯರಿಗೆ ಇರುವ ಯೋಜನೆಯ ಬಗ್ಗೆ ಮಾಹಿತಿ-ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂಗಾಂಗ ದಾನದ ಬಗ್ಗೆ ಮತ್ತು ಕೇಂದ್ರ ಸರ್ಕಾರದ ಮಹಿಳೆಯರಿಗೆ ಇರುವ ಯೋಜನೆಯ ಬಗ್ಗೆ ಮಾಹಿತಿಯನ್ನು ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಅವರು ಮಾತನಾಡಿ ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನ ನೋಂದಣಿಯನ್ನು ಮಾಡುವ ಮೂಲಕ...
1 9 10 11 12 13 73
Page 11 of 73
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ