Tuesday, March 25, 2025

ಮಂಗಳೂರು

ಅಂಕಣದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರೂಪಣೆ ಎಲ್ಲದಕ್ಕೂ ಸೈ ಪ್ಯಾಕು ಪ್ಯಾಕು…!! ಹಿತೇಶ್ ಕಾಪಿನಡ್ಕ ಎಂಬ ಸಕಲಕಲಾ ವಲ್ಲಭ..!! – ಕಹಳೆ ನ್ಯೂಸ್

ಅಕ್ಕಾ ಮೀನ್ ಬೋಡೆ.. ಪ್ಯಾಕು ಪ್ಯಾಕು ಪ್ಯಾಕು ಈ ಡೈಲಾಗ್ ಕೇಳಿದ್ರೇನೆ ತಕ್ಷಣ ನೆನಪಾಗೋದೆ ಪ್ಯಾಕು ಪ್ಯಾಕು ಹಿತೇಶ್ ಕಾಪಿನಡ್ಕ ಅವರ ನಟನೆ. ಹೌದು ಝೀ ಕನ್ನಡ ಕಾಮಿಡಿ ಕಿಲಾಡಿ ಮೂಲಕ ಜನ ಮನೆ ಸೆಳೆದ ಹಿತೇಶ್ ಎರಡನೇ ರನ್ನರ್ ಅಪ್ ಆಗಿ ಈಗ ಕರ್ನಾಟಕಕ್ಕೆ ಚಿರಪರಿಚತ ವ್ಯಕ್ತಿ. ಕಾಮಿಡಿ ಕಿಲಾಡಿಗಳು ವೇದಿಕೆ ಮೇಲೆ ಲೇಡಿ ಗೆಟಪ್ ಹಾಕಿ ನುಲಿಯುತ್ತಾ ನಮ್ಮನ್ನೆಲ್ಲಾ ತಮ್ಮ ಹಾಸ್ಯ ಮೂಲಕನೇ ನಗೆಗಡಲಲ್ಲಿ ತೇಲಿಸುತ್ತಿದ್ದ ಹಿತೇಶ್...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಪೊಲೀಸ್ ಆಗಬೇಕೆಂಬ ಕನಸು ಹೊತ್ತಿದ್ದ ಭವ್ಯಾ ಪೂಜಾರಿ ಆಗಿದ್ದು ನಟಿ..! – ಕಹಳೆ ನ್ಯೂಸ್

ಬಣ್ಣದ ಲೋಕವೇ ಹಾಗೆ. ಇದಕ್ಕೆ ಆಕರ್ಷಿತರಾಗವರಿಲ್ಲ. ಈ ಬಣ್ಣದ ಲೋಕದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಮುಖಗಳನ್ನ ಕಾಣುತ್ತೇವೆ. ಆದರೆ ನಟನೆ ಮೂಲಕ ಪ್ರೇಕ್ಷಕನ ಮನದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬರು ಪಟ ಪಟ ಅಂತಾನೇ ಮಾತಾಡ್ತಾ ತನ್ನ ವಿಭಿನ್ನ ನಟನೆಯ ಮೂಲಕವೇ ಪ್ರೇಕ್ಷಕರ ಮನಸ್ಸಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರೇ ಬೆಳ್ಳಾರೆಯ ಬೆಡಗಿ ಭವ್ಯಾ ಪೂಜಾರಿ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆಯವರಾದ ಭವ್ಯಾ ರಂಗಭೂಮಿ ಕಲಾವಿದೆ ಹಾಗೂ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ಮಂಗಳೂರು : ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯವು ಕದ್ರಿ ಮಲ್ಲಿಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಹಿಂದೂ ಸಮಾಜದ ಅಸ್ಮಿತೆಯ ಭಾಗವಾದ ಗೋವಿನ ರಕ್ಷಣೆ ನಮ್ಮೆಲ್ಲರ ಹೊಣೆ. ಇಂತಹ ರಥಯಾತ್ರೆಗಳು ಸಮಾಜದಲ್ಲಿ ಗೋ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಹಿಂದೂ ರಾಷ್ಟ್ರ-ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡಲು ಬಂಟ್ವಾಳದಲ್ಲಿ ‘ಪ್ರಾಂತೀಯ ಹಿಂದು ರಾಷ್ಟ್ರ ಅಧಿವೇಶನ’-ಕಹಳೆ ನ್ಯೂಸ್

ಮಂಗಳೂರು - ವಕ್ಫ್ ಬೋರ್ಡ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ರಾಜ್ಯದ‌ ಸಾವಿರಾರು ರೈತರ, ದೇವಸ್ಥಾನಗಳ ಜಮೀನುಗಳನ್ನು ಕಬಳಿಸಲು ಪ್ರಯತ್ನಿಸುತ್ತಿದೆ. ಇತ್ತಿಚೆಗೆ ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ‌ 4500 ಕೋಟಿ ರೂಪಾಯಿಗಳನ್ನು‌ ನೀಡಿದೆ. ಈ ವರ್ಷದ ಶಿವರಾತ್ರಿ, ಗಣೇಶ ಚತುರ್ಥಿಯ ವಿಸರ್ಜನೆಯ ಸಂದರ್ಭದಲ್ಲಿ ಮತ್ತು ದೀಪಾವಳಿ ಹಬ್ಬದಲ್ಲಿ ಹಿಂದೂಗಳ ಮೇಲೆ ಕಲ್ಲು ತೂರಾಟ, ಮಾರಣಾಂತಿಕ‌ ಹಲ್ಲೆ ಮಾಡಲಾಯಿತು. ಲವ್ ಜಿಹಾದ್, ಹಲಾಲ್ ಜಿಹಾದ್ ಮೀತಿಮೀರಿ ನಡೆಯುತ್ತಿದೆ, ರಾಜ್ಯದ ಪಠ್ಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಅಕ್ರಮ ಗೋ ಸಾಗಾಟ ಪತ್ತೆ; ಸ್ಕೂಟರ್ ಬಿಟ್ಟು ಪರಾರಿಯಾದ ಆರೋಪಿ-ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಘಟನೆ ಕುಲಶೇಖರ, ಕೈಕಂಬ ಬಳಿ ಮಾ.15ರ ಶನಿವಾರ ನಡೆದಿದೆ. ಈ ಸಂದರ್ಭ ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದಾರೆ. ಸ್ಕೂಟರ್ ನಲ್ಲಿ 100 ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಭಜರಂಗದಳ ಕಾರ್ಯಕರ್ತರು ಸ್ಕೂಟರನ್ನು ತಡೆಯುತ್ತಿದ್ದಂತೆ ಸವಾರ ಸ್ಕೂಟರ್ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಚಾಲನೆ: ಸಂಸದ ಚೌಟ-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್‌ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದ್ದು, ಮಾರ್ಚ್‌ ಅಂತ್ಯದೊಳಗೆ ಇದಕ್ಕೆ ಚಾಲನೆ ನೀಡುವರು ಎಂದು ಸಂಸದ ಕ್ಯಾ|ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಸಂಸದರು, ಒಂದು ದಶಕದ ಬೇಡಿಕೆ ಇದು ಎಂದು ವಿವರಿಸಿದ್ದಾರೆ. ಈ ರೈಲಿಗೆ ಹಸಿರು ನಿಶಾನೆ ತೋರುವ ಬಗ್ಗೆ ಸಚಿವ ಸೋಮಣ್ಣ ಅವರೊಂದಿಗೆ ಚರ್ಚಿಸಿದ್ದು, ಉದ್ಘಾಟನೆಗೆ ಸಮಯ ನಿಗದಿಯಾಗಲಿದೆ. ಬಳಿಕ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಖಾಸಗಿ ಕಾರ್ಯಕ್ರಮ ನಡೆಯುತ್ತಿದ್ದ ಐಶಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ-ಕಹಳೆ ನ್ಯೂಸ್

ಮಂಗಳೂರು: ಖಾಸಗಿ ಕಾರ್ಯಕ್ರಮ ನಡೆಯುತ್ತಿದ್ದ ಐಶಾರಾಮಿ ಬಂಗಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದ ಲೇಡಿಹಿಲ್ ನ ಗಾಂಧಿನಗರ ಬಳಿ ಘಟನೆ ಬುಧವಾರ(ಮಾ.12) ಸಂಭವಿಸಿದೆ. ಗಾಂಧಿ ನಗರದಲ್ಲಿರುವ ಖಾಸಗಿ ಬಾಡಿಗೆ ಬಂಗಲೆಯಲ್ಲಿ ಈ ಅವಘಡ ಸಂಭವಿಸಿದ್ದು ಎ.ಸಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಮಧ್ಯಾಹ್ನದ ವೇಳೆ ಅಡುಗೆ ಕೋಣೆಯ ಪಕ್ಕದ ಕೊಠಡಿಯಲ್ಲಿ ಎ.ಸಿ. ಸರ್ಕ್ನೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ಮನೆಯನ್ನು ವ್ಯಾಪಿಸಿಕೊಂಡಿದ್ದು, ಭಾಗಶಃ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಅಕ್ರಮ ಗೋ ಮಾಂಸ ಸಾಗಾಟ ತಡೆದ ಭಜರಂಗದಳ ಕಾರ್ಯಕರ್ತರು-ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ  ನಡೆದಿದೆ. ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿರುವ ಮಾಹಿತಿ ಭಜರಂಗದಳ ಕಾರ್ಯಕರ್ತರಿಗೆ ಸಿಕ್ಕಿದ್ದು ಅದರಂತೆ ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ ಕೂಡಲೇ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಇದಾದ ಬಳಿಕ ಸ್ಥಳಕ್ಕೆ ಬಂದ ಕದ್ರಿ...
1 2 3 4 5 67
Page 3 of 67
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ