Wednesday, April 16, 2025

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಮಂಗಳೂರುರಾಜಕೀಯಸುದ್ದಿ

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ -ಕಹಳೆ ನ್ಯೂಸ್

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ ಬಿಜೆಪಿ ಹಿರಿಯ ಮುಖಂಡ ಮತ್ತೂರಿನ ಎಂ.ಬಿ‌.ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ತೆರಳುತ್ತಿದ್ದ ವೇಳೆ ಭಾನುಪ್ರಕಾಶ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.   2009 ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಅವರು, 2013-19...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ವತಿಯಿಂದ ನಾಳೆ (ಜೂ.17) ಬೃಹತ್ ವಾಹನ ಜಾಥಾ ಹಾಗೂ ವಿಜಯೋತ್ಸವ ಕಾರ್ಯಕ್ರಮ ; ಅಭೂತಪೂರ್ವ ವಿಜಯ ದಾಖಲಿಸಿ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಅಭಿನಂದನಾ ಕಾರ್ಯಕ್ರಮ..!!- ಕಹಳೆ ನ್ಯೂಸ್ 

ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ನಾಳೆ  ಸಂಜೆ 4.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರ ಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಂಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೆನರಾ ನಂದಗೋಕುಲ್ ಸಂಸ್ಥೆಯ ಆಶ್ರಯದಲ್ಲಿ ತಂದೆಯAದಿರ ದಿನಾಚರಣೆಯನ್ನು ವಿಜೃಂಭಣೆಯಿAದ ಆಚರಿಸಲಾಯಿತು-ಕಹಳೆ ನ್ಯೂಸ್

ಮಂಗಳೂರು:ಕೆನರಾ ನಂದಗೋಕುಲ್ ಸಂಸ್ಥೆಯ ಆಶ್ರಯದಲ್ಲಿ ಜೂನ್ 16ರಂದು ತಂದೆಯAದಿರ ದಿನಾಚರಣೆಯನ್ನು ಶ್ರೀ ಭುವನೇಂದ್ರ ಸಭಾಂಗಣದಲ್ಲಿ ವಿಜೃಂಭಣೆಯಿAದ ಆಚರಿಸಲಾಯಿತು. ಕೆನರಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಶ್ರೀ ಸುರೇಶ್ ಕಾಮತ್ ಸಮಾರಂಭದ ಉದ್ದೇಶವನ್ನು ವಿವರಿಸುತ್ತಾ "ಇಂತಹ ಆಚರಣೆಗಳು ತಂದೆ-ಮಕ್ಕಳ ನಡುವಿನ ಸೌಹಾರ್ದತೆಯನ್ನು ಹೆಚ್ಚಿಸುತ್ತವೆ. ತಂದೆ-ಮಕ್ಕಳ ಬಾಂಧವ್ಯವು ಅಶ್ವತ್ಥ ಮರದಂತೆ ಬಲವಾದದ್ದು. ಈ ದಿನವು ತಂದೆಯ ಮಹತ್ವವನ್ನು ಅರ್ಥ ಮಾಡಿಕೊಳ್ಳಲು ತಕ್ಕ ದಿನ" ಎಂದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತಂದೆ-ಮಕ್ಕಳು ತಮ್ಮ ಅನನ್ಯ ಬಾಂಧವ್ಯದ ಸಿಹಿತನವನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಭೇಟಿಯಾದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ : ಪರಸ್ಪರ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರಿಗೆ ಆಗಮಿಸಿದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಸಿ.ಟಿ ರವಿ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿಯಾಗಿ ಅಭಿನಂದಿಸಿದರು....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ರಾಜ್ಯದಾದ್ಯಂತ ಸುದ್ದಿ ಮಾಡಿದ ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಶಶಿರಾಜ್ ಶೆಟ್ಟಿಯವರಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ....
ದಕ್ಷಿಣ ಕನ್ನಡಮಂಗಳೂರು

ಮಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಸಿಡಿಲು ಬಡಿದು ಕರ್ಮಾರ್ ನಿವಾಸಿ ಲಕ್ಷ್ಮಣ ಮನೆಗೆ ಹಾನಿ : ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್- ಕಹಳೆ ನ್ಯೂಸ್

ಮಂಗಳೂರು :ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಅಳಪೆ ದಕ್ಷಿಣದ ಶ್ರೀ ಮಹಾದೇವಿ ಭಜನಾ ಮಂದಿರ ಕರ್ಮಾರ್ ಬಳಿಯ ನಿವಾಸಿ ಲಕ್ಷ್ಮಣ ಎಂಬುವವರ ಮನೆಗೆ ಸಿಡಿಲು ಬಡಿದು ಹಲವು ಭಾಗಗಳಿಗೆ ತೀವ್ರ ಹಾನಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ ಅವರು ಪರಿಶೀಲನೆ ನಡೆಸಿ ಸಿಡಿಲಿನಿಂದ ಹಾನಿಗೊಳಗಾದ ಮನೆಯ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿ ಹಾಜರಿದ್ದ ಗ್ರಾಮ ಲೆಕ್ಕಾಧಿಕಾರಿ, ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ : ಕಾರಿನಲ್ಲಿದ್ದ ತಂಡವನ್ನ ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು! – ಕಹಳೆ ನ್ಯೂಸ್

ಮಂಗಳೂರು : ಅನ್ಯಕೋಮಿನ ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ನಡೆಸುತ್ತಿದ್ದ ಬಗ್ಗೆ ವರದಿಯಾಗಿದೆ. ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ಘಟನೆ ನಡೆದಿದೆ. ಅನ್ಯಕೋಮಿನ ಯುವಕರು ಹಾಗೂ ಹಿಂದೂ ಯುವತಿಯಿದ್ದ ಐಬಿಎಂಡಬ್ಲ್ಯೂ ಕಾರು ಮುಕ್ಕ ಸಮೀಪ ಸ್ಕೂಲ್ ಬಸ್ ಗೆ ಡಿಕ್ಕಿಯಾಗಿದ್ದು, ಈ ವೇಳೆ ಬಸ್ ಚಾಲಕನ ಜೊತೆ ತಂಡ ಜಗಳವಾಡುತ್ತಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ತಂಡ ಅಲ್ಲಿಂದ ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಕಾರು ಕೈ ಕೊಟ್ಟಿದೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ವಿಜಯೋತ್ಸವದ ವೇಳೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ :ದೇರಳಕಟ್ಟೆಯ ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ವೇದವ್ಯಾಸ ಕಾಮತ್ –ಕಹಳೆ ನ್ಯೂಸ್

ಬಿಜೆಪಿ ವಿಜಯೋತ್ಸವದ ವೇಳೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ಹಾಗೂ ಇರಿತಕ್ಕೊಳಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಕಾರ್ಯಕರ್ತರನ್ನು ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಕಾಂಗ್ರೆಸ್ ಆಡಳಿತದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆ ಹಾಕುವುದು ಕೂಡಾ ಅಪರಾಧವೇ...? ಹಲ್ಲೆ ನಡೆಸಿದ ದುಷ್ಕರ್ಮಿಗಳ ಜೊತೆಗೆ ಬಿಜೆಪಿ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿರುವುದು ಎಷ್ಟು ಸರಿ?. ಸರ್ಕಾರವು ಕೊನೆಪಕ್ಷ ಇಂತಹ ಪ್ರಕರಣಗಳಲ್ಲಾದರೂ...
1 56 57 58 59 60 73
Page 58 of 73
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ