Thursday, March 27, 2025

ಮಂಗಳೂರು

ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ : ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಅಡ್ಯಾರ್: ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22 ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ರವಿವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಉತ್ತರ ವಿಧಾನನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ,...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಮುಡಿಪು ಕಂಬ್ಲಪದವಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೈತ್ತಬೈಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನವಾಗಿ ಮಂಡಲದ ಅಲ್ಪಸಂಖ್ಯಾತ ಮೋರ್ಚಾ ಆಯ್ಕೆಯಾದವರನ್ನು, ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಸಿದ್ದೀಕ್ ತಲಪಾಡಿ ಹಾಗೂ ಕಾರ್ಯಕರ್ತರನ್ನು ಮಂಡಲದ ಅಧ್ಯಕ್ಷರು ಪಕ್ಷಕ್ಕೆ ಸೇರ್ಪಡೆ ಮಾಡಿದರು. ಅಲ್ಪಸಂಖ್ಯಾತ ಮೋರ್ಚಾ ನೂತನ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸುದ್ದಿ

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆಯಲ್ಲಿ ಗೊಂದಲ : ದ.ಕ. ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ ನೀಡಿದ ಧಾರ್ಮಿಕ ದತ್ತಿ ಇಲಾಖೆ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂರು ದೇವಸ್ಥಾನಗಳಿಗೆ ಆಯ್ಕೆಯಾಗಿದ್ದ ವ್ಯವಸ್ಥಾಪನಾ ಸಮಿತಿಯ ಆಯ್ಕೆಯ ಆದೇಶಕ್ಕೆ ತಾತ್ಕಾಲಿಕವಾದ ತಡೆಯನ್ನು ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಆಯುಕ್ತರು ಆದೇಶವನ್ನು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ನಂದನೇಶ್ವರ ದೇವಸ್ಥಾನ ಮತ್ತು ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಯ್ಕೆಗೆ ತಾತ್ಕಾಲಿಕ ತಡೆಯಾಗಿದೆ. ಕಾರಣವನ್ನು ನೀಡಲಾಗಿಲ್ಲ, ಮುಂದಿನ ಆದೇಶದವರೆಗೆ ಈ ತಡೆಯನ್ನು ನೀಡಲಾಗಿದೆ ಎಂದು...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಅರುಣ್ ಕುಮಾರ್ ಪುತ್ತಿಲ ಸ್ವಾಗತ ; ಯಾವುದೇ ಹುದ್ದೆಯ ಅಪೇಕ್ಷೆ ಇಲ್ಲ – ಬೇಷರತ್ತಾಗಿ ಬಿಜೆಪಿಗೆ ಬೆಂಬಲ ಎಂದ ಪುತ್ತಿಲ – ಕಹಳೆ ನ್ಯೂಸ್

ಮಂಗಳೂರು : ಬಿಜೆಪಿಗೆ ಬಂಡಾಯವಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಬೇಜರತ್ತಾಗಿ ಇಂದು ಬೆಂಬಲ ಸೂಚಿಸಿದ್ದಾರೆ. ಪುತ್ತಿಲ ಪರಿವಾರವನ್ನೂ ವಿಸರ್ಜನೆ ಮಾಡಿದ ಬಗ್ಗೆ ಅಧಿಕೃತ ಮೂಲಗಳು ಮಾಹಿತಿ ನೀಡಿದೆ. ಪುತ್ತಿಲ ಬಿಜೆಪಿ ಸೇರ್ಪಡೆ ಬಹುದೊಡ್ಡ ಗೊಂದಲವಾಗಿತ್ತು. ಇದೀಗ ಮಂಗಳೂರಿನಲ್ಲಿ ಯಾವುದೇ ಸ್ಥನಮಾನದ ಬೇಡಿಕೆ ಇಲ್ಲದೆ ಬಿಜೆಪಿ ಕಚೇರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷರು ಬಿಜೆಪಿ ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿ ದಕ್ಷಿಣ ವಾರ್ಡಿನಲ್ಲಿ 15ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನಲ್ಲಿ 15 ಲಕ್ಷ ರೂ ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸುಮಸದನ ಎದುರಿನ ರಸ್ತೆಗೆ ಅತೀ ಅಗತ್ಯವಾಗಿ ಕಾಂಕ್ರೆಟೀಕರಣವಾಗಬೇಕಿರುವ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರಾದ ಮನೋಹರ್ ಶೆಟ್ಟಿ ಕದ್ರಿ ಹಾಗೂ ಕಾವ್ಯ ನಟರಾಜ್ ಆಳ್ವಾ ರವರು ನನ್ನ ಗಮನಕ್ಕೆ ತಂದಿದ್ದರು. ಆ ನಿಟ್ಟಿನಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

19ನೇ ಪಚ್ಚನಾಡಿ ವಾರ್ಡ್‍ನ ಬೋಂದೆಲ್ ಹಾಗೂ ಪಚ್ಚನಾಡಿಯ ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : 19ನೇ ಪಚ್ಚನಾಡಿ ವಾರ್ಡ್‍ನ ಬೋಂದೆಲ್ ಹಾಗೂ ಪಚ್ಚನಾಡಿಯ ಬಂಗೇರು ಸೀಮೆ, ಬೊಟ್ಟು ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು. ಬೋಂದೆಲ್ ಜಂಕ್ಷನ್‍ನಿಂದ ವೈದ್ಯನಾಥ ದೈವಸ್ಥಾನದವರೆಗೆ ಸಂಪರ್ಕ ರಸ್ತೆ ಒಳಚರಂಡಿ, ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿಗಾಗಿ 50 ಲಕ್ಷ ರೂ, ಹಾಗೂ ಬೊಟ್ಟು ಪ್ರದೇಶದಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ. ರಸ್ತೆ ವಿಸ್ತರಣೆ ಹಾಗೂ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಮೂಡಾ ಕಚೇರಿಗೆ ದಿಢೀರ್ ದಾಳಿ ನಡೆಸಿ ದೀರ್ಘಕಾಲ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು..!- ಕಹಳೆ ನ್ಯೂಸ್

ಮಂಗಳೂರು: ಸಾರ್ವಜನಿಕರ ಕಡತ ವಿಲೇವಾರಿ ಆಗುತ್ತಿಲ್ಲ ಹಾಗೂ ಮಧ್ಯವರ್ತಿಗಳ ದರ್ಬಾರು ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಮೂಡ ಕಚೇರಿಗೆ ಲೋಕಾಯಕ್ತ ಮಾರ್ಚ್ 13ರಂದು ಸಂಜೆ ದಿಢೀರ್ ಭೇಟಿ ನೀಡಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಿದೆ. ಈ ಪರಿಶೀಲನೆ ವೇಳೆ ಮೂಡಾ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿಗಳಲ್ಲಿ ದೊಡ್ಡ ಪ್ರಮಾಣದ ಹಣವಿದೆ. ಈ ಹಣ ಎಲ್ಲಿಂದ ಬಂತು ಎಂಬುದಕ್ಕೆ ಸೂಕ್ತ ಉತ್ತರ ದೊರಕಿಲ್ಲ. ಕಚೇರಿಯಲ್ಲಿ ಹಣದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

58ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಹಲವು ದಶಕಗಳ ಬೇಡಿಕೆಯಾಗಿದ್ದ ಕೊಂಗೂರಿಗೆ ರಸ್ತೆ ಉದ್ಘಾಟಿಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕರು, ಕಳೆದ 65 ವರ್ಷಗಳಿಂದ ಇಲ್ಲಿನ ಸ್ಥಳೀಯರು ರಸ್ತೆಯಿಲ್ಲದೇ ಅನುಭವಿಸುತ್ತಿದ್ದ ತೊಂದರೆ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯ ಕಿಶೋರ್ ಕೊಟ್ಟಾರಿಯವರು ನಮ್ಮ ಗಮನಕ್ಕೆ ತಂದಿದ್ದರು. ಆದರೆ ಮುಖ್ಯವಾಗಿ ಈ ಪ್ರದೇಶವು ರೈಲ್ವೆ ಇಲಾಖೆಯ ವ್ಯಾಪ್ತಿಗೆ...
1 62 63 64 65 66 67
Page 64 of 67
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ