Tuesday, March 25, 2025

ಮಂಗಳೂರು

ದಕ್ಷಿಣ ಕನ್ನಡಮಂಗಳೂರು

ಮಂಗಳೂರು ವಿವಿ: ಗಣಕ ವಿಜ್ಞಾನ ವಿಭಾಗದಲ್ಲಿ ಒಂದು ವಾರದ ಎಫ್.ಡಿ.ಪಿ – ಕಹಳೆ ನ್ಯೂಸ್

ಮಂಗಳೂರು : ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ- ಎಟಿಎಎಲ್‌ ಸಹಯೋಗದೊಂದಿಗೆ, "ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ರ‍್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್” ಕುರಿತಒಂದು ವಾರದ ಭೋಧಕರ ಅಭಿವೃದ್ಧಿ ಕರ‍್ಯಕ್ರಮ (ಎಫ್‌.ಡಿ.ಪಿ) ಆಯೋಜಿಸಲಾಯಿತು. ಕರ‍್ಯಕ್ರಮ ಸಂಯೋಜಿಸಿದ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಎಚ್. ಶೇಖರ್, ಕರ‍್ಯಕ್ರಮದ ಉದ್ದೇಶ ಹಾಗು ಮಹತ್ವದ ಬಗ್ಗೆ ವಿವರಿಸಿದರು.ಕರ‍್ಯಕ್ರಮ ಉದ್ಘಾಟಿಸಿದ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ....
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ : ಪರೀಕ್ಷೆ ಮುಗಿಸಿ ನಾಪತ್ತೆಯಾದ ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ ! – ಕಹಳೆ ನ್ಯೂಸ್

ಸುರತ್ಕಲ್: ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಎಸ್. ಎಸ್. ಎಲ್. ಸಿ. ಪರೀಕ್ಷೆ ಬರೆದ ಬಳಿಕ ಮನೆಗೆ ಮರಳದೆ ನಾಪತ್ತೆಯಾದ ಘಟನೆ ನಡೆದಿದ್ದು, ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿ ಕೊಪ್ಪಳ ಅಣೆಕಟ್ಟ ರೈಲ್ವೇ ಸೇತುವೆಯ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ. ಸುರತ್ಕಲ್ ಅಗರಮೇಲು ನಿವಾಸಿ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ರಾಘವೇಂದ್ರ (15), ಗುಡ್ಡಕೊಪ್ಪ ನಿವಾಸಿ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

‘ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತದ ರಜತ ಮಹೋತ್ಸವದ ನಿಮಿತ್ತ ಮಂಗಳೂರಿನಲ್ಲಿ ವರ್ಧಂತ್ಯುತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಕೂಟಕ್ಕಲ ಅಡಿಟೋರಿಯಮ್, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ, ಕೊಡಿಯಾಲ್ ಬೈಲ್ ನಲ್ಲಿ `ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತ'ದ ರಜತ ಮಹೋತ್ಸವದ ನಿಮಿತ್ತ ವರ್ಧಂತ್ಯುತ್ಸವ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಿನ್ನಿಗೋಳಿಯ ಶ್ರೀ ಶಕ್ತಿದರ್ಶನ ಆಶ್ರಮದ ಗುರುಗಳಾದ ಪಪೂ ದೇವಬಾಬರವರು ಈ ಕಾರ್ಯಕ್ರಮಕ್ಕೆ ಬರಲು ಅವಕಾಶ ಸಿಕ್ಕಿರುವ ಕುರಿತು ಸಂತಸವನ್ನು ವ್ಯಕ್ತ ಪಡಿಸಿದರು. ಹಿಂದೂಗಳಲ್ಲಿ ರಾಣಾ ಪ್ರತಾಪರಂತಹ ವೀರತೆ , ರಾಜಾ ವಿಕ್ರಮಾದಿತ್ಯರ ಧೀರತೆ ಮತ್ತು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಲವ್ ಜಿಹಾದ್ ಚೈತ್ರ ಹೆಬ್ಬಾರ್ ನಾಪತ್ತೆ ಪ್ರಕರಣ : ಮಹತ್ವದ ಮಾಹಿತಿ ಕಲೆ ಹಾಕಿದ ಪೊಲೀಸರು : ಬೆಂಗಳೂರಿನತ್ತ ಮಂಗಳೂರು ಪೊಲೀಸರ ದೌಡು- ಕಹಳೆ ನ್ಯೂಸ್

ಮಂಗಳೂರು, ಫೆಬ್ರವರಿ 26: ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ (Missing Case) ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ (Bajrang Dal) ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು (Mangaluru Police) ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್​ಗೂ ರೂಮ್ ಕಡೆ...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುರಾಜಕೀಯಸುದ್ದಿ

ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ – ಬಿಜೆಪಿ ಪಕ್ಷದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ; ಜನಾಗ್ರಹ ಸಮಾವೇಶವನ್ನುದ್ದೇಶಿಸಿ ಸತ್ಯಜಿತ್‌ ಸುರತ್ಕಲ್‌ – ಕಹಳೆ ನ್ಯೂಸ್

ಬಂಟ್ವಾಳ: ಕಾರ್ಯಕರ್ತರ ಪ್ರೀತಿ, ನೈತಿಕ ಬೆಂಬಲ ಶಕ್ತಿಯನ್ನು ನೀಡಿದ್ದು, ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಪರಿವಾರದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ, ಒಳ ಒಪ್ಪಂದದ ರಾಜಕೀಯ ಮಾಡದೆ ಸರ್ವರ ನಂಬಿಕೆ, ಪ್ರೀತಿ, ವಿಶ್ವಾಸ ಉಳಿಸುವ ಕಾರ್ಯ ಮಾಡಲಿದ್ದೇನೆ ಎಂದು ಹಿಂದೂ ಮುಖಂಡ ಸತ್ಯಜಿತ್‌ ಸುರತ್ಕಲ್‌ ಹೇಳಿದರು.   ಅವರು ರವಿವಾರ ಬಿ.ಸಿ. ರೋಡು ಬಳಿಯ ಬ್ರಹ್ಮರಕೂಟ್ಲುವಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ಟೀಮ್‌ ಸತ್ಯಜಿತ್‌ ಸುರತ್ಕಲ್‌ (ದ.ಕ....
ದಕ್ಷಿಣ ಕನ್ನಡಮಂಗಳೂರು

ಮಂಗಳೂರು ವಿವಿ: ಶಿಕ್ಷಕೇತರ ಉದ್ಯೋಗಿಗಳ ಪದೋನ್ನತಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘ,ಮoಗಳಗoಗೋತ್ರಿ ವತಿಯಿಂದ ಇತ್ತೀಚೆಗೆ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಗೇಟ್ ಮೀಟಿಂಗ್ನಡೆಸಲಾಯಿತು. ಮಾನ್ಯ ಸಿಂಡಿಕೇಟ್ ನ ಎಲ್ಲಾ ಸದಸ್ಯರುಗಳಿಗೆ ಸಂಘದ ವತಿಯಿಂದ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಬೆಂಬಲ ನೀಡಲು ಮನವಿ ಸಲ್ಲಿಸಲಾಯಿತು. ಇದಕ್ಕೆ ಪ್ರತಿಕ್ರಿಸಿದವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ನೆನೆಗುದಿಗೆ ಬಿದ್ದಿರುವ ಶಿಕ್ಷಕೇತರರ ಪದೋನ್ನತಿಯಕುರಿತಂತೆ ಸಿಂಡಿಕೇಟ್ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆನೀಡಿದರು. ಸಂಘದ ಅಧ್ಯಕ್ಷ ಹೆಚ್ ವಿಜಯರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಫೆ.25ರಂದು(ನಾಳೆ) ಮಂಗಳೂರಿನ ಪುರಭವನದಲ್ಲಿ‌ ಯಕ್ಷಗಾನ ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಕರ್ನಾಟಕದ ಶ್ರೇಷ್ಠ ಕಲೆಗಳಲ್ಲಿ ಒಂದಾದ “ಯಕ್ಷಗಾನ” ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವು ಫೆ.25ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಈ ಪ್ರಯುಕ್ತ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ಪ್ರಸಿದ್ಧ ತೆಂಕುತಿಟ್ಟು ಕಲಾವಿದರಿಂದ ದಿವಂಗತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ “ಲೋಕಭಿರಾಮ” ಯಕ್ಷಗಾನ ಪ್ರಸಂಗ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾಭಿಮಾನಿಗಳು ಭಾಗಿಯಾಗಬೇಕೆಂದು ಮಾನ್ಯ ಸಂಸದರು ಮನವಿ ಮಾಡಿದ್ದಾರೆ.    ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುರಾಜ್ಯಸುದ್ದಿ

ಕೋಟೆಕಾರು ಪಿಜಿಯಲ್ಲಿದ್ದ ಪುತ್ತೂರು ಮೂಲದ ಯುವತಿ ನಾಪತ್ತೆ ಪ್ರಕರಣ ; ಪುತ್ತೂರಿನ ಕೂರ್ನಡ್ಕದ ಜಿಹಾದಿಯ ಲವ್ ಜಿಹಾದ್ ಬಲೆಗೆ ಬಿದ್ದ ಶಂಕೆ..!? ಗಾಂಜಾ ರುಚಿ ತೋರಿಸಿ ಕರೆದೊಯ್ದ ಬಗ್ಗೆ ಅನುಮಾನ ವ್ಯಕ್ತ – ಕಹಳೆ ನ್ಯೂಸ್

ಮಂಗಳೂರು : ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಈವರೆಗೆ ಪತ್ತೆಯಾಗಿಲ್ಲ. ಈ ನಡುವೆ, ಚೈತ್ರಾ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಬಂಟ್ವಾಳ ಮೂಲದ ಪುತ್ತೂರು ನಿವಾಸಿಯಾಗಿರುವ ಅನ್ಯಕೋಮಿನ ಯುವಕ ಗಾಂಜಾ ರುಚಿ ತೋರಿಸಿ ಯುವತಿಯನ್ನು ಕರೆದೊಯ್ದ ಅನುಮಾನ ವ್ಯಕ್ತವಾಗಿದೆ. ಚೈತ್ರಾ ನಾಪತ್ತೆ ಹಿಂದೆ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಇರುವ ಶಂಕೆ...
1 64 65 66 67
Page 66 of 67
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ