ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ – ಬಿಜೆಪಿ ಪಕ್ಷದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ; ಜನಾಗ್ರಹ ಸಮಾವೇಶವನ್ನುದ್ದೇಶಿಸಿ ಸತ್ಯಜಿತ್ ಸುರತ್ಕಲ್ – ಕಹಳೆ ನ್ಯೂಸ್
ಬಂಟ್ವಾಳ: ಕಾರ್ಯಕರ್ತರ ಪ್ರೀತಿ, ನೈತಿಕ ಬೆಂಬಲ ಶಕ್ತಿಯನ್ನು ನೀಡಿದ್ದು, ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಪರಿವಾರದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ, ಒಳ ಒಪ್ಪಂದದ ರಾಜಕೀಯ ಮಾಡದೆ ಸರ್ವರ ನಂಬಿಕೆ, ಪ್ರೀತಿ, ವಿಶ್ವಾಸ ಉಳಿಸುವ ಕಾರ್ಯ ಮಾಡಲಿದ್ದೇನೆ ಎಂದು ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ರವಿವಾರ ಬಿ.ಸಿ. ರೋಡು ಬಳಿಯ ಬ್ರಹ್ಮರಕೂಟ್ಲುವಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ಟೀಮ್ ಸತ್ಯಜಿತ್ ಸುರತ್ಕಲ್ (ದ.ಕ....