Friday, May 2, 2025

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ವಿಭಿನ್ನ ಪ್ರಚಾರ ಒಂಬತ್ತು ದಿನ ನಾರಿಶಕ್ತಿ ಬೂತ್ ಅಭಿಯಾನ : ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ರಾವ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಚಲಾಯಿಸಲು ಗುರುವಾರದಿಂದ (ಏ.18ರಿಂದ) ಚುನಾವಣಾ ದಿನ ಸೇರಿ ಒಂಬತ್ತು ದಿನಗಳಿದ್ದು ಈ ಒಂಬತ್ತು ದಿನಗಳಲ್ಲಿ ಬಿಜೆಪಿ ಮಹಿಳಾ ಘಟಕ ವಿಭಿನ್ನವಾಗಿ ಪ್ರಚಾರ ಕೈಗೊಳ್ಳಲಿದೆ. ಏ.26ರಂದು ಮತದಾನ ನಡೆಯುವ ಎಲ್ಲ ಬೂತ್‌ಗಳಲ್ಲಿ ಮಹಿಳಾ ಮತದಾರರೇ ಮೊದಲು ಮತ ಚಲಾಯಿಸುವಂತೆ ಮಾಡಲು ಮನೆಮನೆಗೆ ತೆರಳಿ ಪ್ರಚಾರ ಕೈಗೊಳ್ಳಲಿದ್ದಾರೆ. ಚೈತ್ರ ಮಾಸದ ಮೊದಲ ದಿನದ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು, ನಾರಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 7ನೇತಿಂಗಳ ಶ್ರಮದಾನ – ಕಹಳೆ ನ್ಯೂಸ್

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದಎರಡನೇಆವೃತ್ತಿಯ ಏಳನೇ ತಿಂಗಳ ಸ್ವಚ್ಛತಾ ಅಭಿಯಾನಕ್ಕೆ ಕೊಟ್ಟಾರಚೌಕಿಯ ಫ್ಲೈಓವರ್ ಪರಿಸರದಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ರಾಮಕೃಷ್ಣ ಮಠದಅಧ್ಯಕ್ಷರಾದ ಸ್ವಾಮಿಜಿತಕಾಮಾನಂದಜಿಅವರ ಸಾನಿಧ್ಯದಲ್ಲಿಎಂ.ಆರ್.ಪಿ.ಎಲ್. ಸಂಸ್ಥೆಯಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಹೆಚ್.ವಿ ಪ್ರಸಾದ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದಕಿರಣ್‌ಕೋಡಿಕಲ್ ಹಸಿರು ನಿಶಾನೆ ತೋರುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ಕೋಡಿಕಲ್ "ನಮ್ಮ ನಗರದಸ್ವಚ್ಛತೆ ಮತ್ತು ಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿರಾಮಕೃಷ...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ-ಕಹಳೆ ನ್ಯೂಸ್

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭಾರತೀಯ ಜನತಾ ಪಾರ್ಟಿ ಚುನಾವಣಾ ಕಾರ್ಯಾಲಯದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಳಿಕ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದ ಆವರಣದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ವತಿಯಿಂದ ಆಯೋಜಿಸಲಾದ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿದರು....
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ – ಕಹಳೆ ನ್ಯೂಸ್

ಮಂಗಳೂರು : ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಸಮಯ ಬದಲಾವಣೆ ಆಗಿದೆ. ನಾಳೆ ರಾತ್ರಿ 7.45ಕ್ಕೆ ಲೇಡಿಹಿಲ್ ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಿಂದ ರೋಡ್ ಶೋ ಆರಂಭವಾಗಲಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುನಿಲ್ ಕುಮಾರ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ...
ದಕ್ಷಿಣ ಕನ್ನಡಮಂಗಳೂರುರಾಜಕೀಯರಾಜ್ಯ

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ –ಕಹಳೆ ನ್ಯೂಸ್

ಲೋಕ ಸಭಾ ಚುನಾವಣೆ ನಿಮಿತ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಆದಿತ್ಯವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ರೋಡ್ ಶೋ ಕಾರ್ಯಕ್ರಮ ನಡೆಯಲಿದ್ದು ಅದರ ಸಿದ್ಧತೆಯ ಕುರಿತು ಶಾಸಕರಾದ ಡಾ. ಭರತ್ ಶೆಟ್ಟಿ ಯವರ ತೃತ್ವದಲ್ಲಿ ಚರ್ಚೆ ನಡೆಸಲಾಯಿತು....
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪುಣ್ಯಕ್ಷೇತ್ರಗಳ ಸಂದರ್ಶನ –ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವಾರು ಪುಣ್ಯಕ್ಷೇತ್ರಗಳ ದರ್ಶನ ಪಡೆದರು.  ಸಸಿಹಿತ್ಲು ಕರ್ಕೇರ ಕುಟುಂಬಸ್ಥರ ಮೂಲಸ್ಥಾನದ ಶ್ರೀ ನಾಗಬ್ರಹ್ಮ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು. ಬಳಿಕ ಸುರತ್ಕಲ್ ವೀರಭದ್ರ ಮಹಾಮಾಯಿ ದೇವಸ್ಥಾನ,ಸುರತ್ಕಲ್ ಪುರಾತನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯುತ್ತಿರುವ ಚಂಡಿಕಾಯಾಗದಲ್ಲಿ ಭಾಗವಹಿಸಿ...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿ ಬಂದ್ ಗೆ ಆದೇಶ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ   –ಕಹಳೆ ನ್ಯೂಸ್

ಮಂಗಳೂರು: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿ ಲಿಮಿಟೆಡ್ ನ ಸೇವಾ ನ್ಯೂನತೆಗೆ ಬಿಸಿಮುಟ್ಟಿಸಿದ ಗ್ರಾಹಕರ ನ್ಯಾಯಾಲಯ:ಪರಿಹಾರಕ್ಕೆ ಆದೇಶ –ಕಹಳೆ ನ್ಯೂಸ್

ಮಂಗಳೂರು :ಬಂಟ್ವಾಳದ ಪೆರ್ನೆ ನಿವಾಸಿ ಗೀತಾ ಬಿ. ಎಸ್ ರವರು ಗೃಹಿಣಿಯಾಗಿದ್ದು,ಅವರು ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿಯ ಪ್ರೊ -ಹೆಲ್ತ್ ಪ್ರೊಟೆಕ್ಟ್ ಮತ್ತು ಪಾಲಿಸಿ ಸಂಖ್ಯೆ PROHLR010042018 ನ ಮೆಡಿಕ್ಲೈಮ್ ಪಾಲಿಸಿಯನ್ನು ಹೊಂದಿದ್ದರು ಮತ್ತು ಸದ್ರಿ ಪಾಲಿಸಿ 06/05/2021 ರಿಂದ 05/05/2022 ರವರೆಗೆ ಸಿಂಧುತ್ವ ಹೊಂದಿತ್ತು . ಈ ಯೋಜನೆ ಪ್ರಕಾರ,ಸದ್ರಿ ಪಾಲಿಸಿ ಫ್ಯಾಮಿಲಿ ಫ್ಲೋಟರ್ ಆಗಿದ್ದು , ರೂ.32,102/- ಪ್ರೀಮಿಯಂ ಅನ್ನು ಗೀತಾರವರು 05/05/2021 ರಂದು ಪಾವತಿಸಿದ್ದರು....
1 65 66 67 68 69 75
Page 67 of 75
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ