Thursday, March 27, 2025

ಮಂಗಳೂರು

ದಕ್ಷಿಣ ಕನ್ನಡಬಂಟ್ವಾಳಮಂಗಳೂರುರಾಜಕೀಯಸುದ್ದಿ

ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ – ಬಿಜೆಪಿ ಪಕ್ಷದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ; ಜನಾಗ್ರಹ ಸಮಾವೇಶವನ್ನುದ್ದೇಶಿಸಿ ಸತ್ಯಜಿತ್‌ ಸುರತ್ಕಲ್‌ – ಕಹಳೆ ನ್ಯೂಸ್

ಬಂಟ್ವಾಳ: ಕಾರ್ಯಕರ್ತರ ಪ್ರೀತಿ, ನೈತಿಕ ಬೆಂಬಲ ಶಕ್ತಿಯನ್ನು ನೀಡಿದ್ದು, ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಪರಿವಾರದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ, ಒಳ ಒಪ್ಪಂದದ ರಾಜಕೀಯ ಮಾಡದೆ ಸರ್ವರ ನಂಬಿಕೆ, ಪ್ರೀತಿ, ವಿಶ್ವಾಸ ಉಳಿಸುವ ಕಾರ್ಯ ಮಾಡಲಿದ್ದೇನೆ ಎಂದು ಹಿಂದೂ ಮುಖಂಡ ಸತ್ಯಜಿತ್‌ ಸುರತ್ಕಲ್‌ ಹೇಳಿದರು.   ಅವರು ರವಿವಾರ ಬಿ.ಸಿ. ರೋಡು ಬಳಿಯ ಬ್ರಹ್ಮರಕೂಟ್ಲುವಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ಟೀಮ್‌ ಸತ್ಯಜಿತ್‌ ಸುರತ್ಕಲ್‌ (ದ.ಕ....
ದಕ್ಷಿಣ ಕನ್ನಡಮಂಗಳೂರು

ಮಂಗಳೂರು ವಿವಿ: ಶಿಕ್ಷಕೇತರ ಉದ್ಯೋಗಿಗಳ ಪದೋನ್ನತಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘ,ಮoಗಳಗoಗೋತ್ರಿ ವತಿಯಿಂದ ಇತ್ತೀಚೆಗೆ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಗೇಟ್ ಮೀಟಿಂಗ್ನಡೆಸಲಾಯಿತು. ಮಾನ್ಯ ಸಿಂಡಿಕೇಟ್ ನ ಎಲ್ಲಾ ಸದಸ್ಯರುಗಳಿಗೆ ಸಂಘದ ವತಿಯಿಂದ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಬೆಂಬಲ ನೀಡಲು ಮನವಿ ಸಲ್ಲಿಸಲಾಯಿತು. ಇದಕ್ಕೆ ಪ್ರತಿಕ್ರಿಸಿದವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ನೆನೆಗುದಿಗೆ ಬಿದ್ದಿರುವ ಶಿಕ್ಷಕೇತರರ ಪದೋನ್ನತಿಯಕುರಿತಂತೆ ಸಿಂಡಿಕೇಟ್ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆನೀಡಿದರು. ಸಂಘದ ಅಧ್ಯಕ್ಷ ಹೆಚ್ ವಿಜಯರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಫೆ.25ರಂದು(ನಾಳೆ) ಮಂಗಳೂರಿನ ಪುರಭವನದಲ್ಲಿ‌ ಯಕ್ಷಗಾನ ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಕರ್ನಾಟಕದ ಶ್ರೇಷ್ಠ ಕಲೆಗಳಲ್ಲಿ ಒಂದಾದ “ಯಕ್ಷಗಾನ” ಕುರಿತ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮವು ಫೆ.25ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಈ ಪ್ರಯುಕ್ತ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ಪ್ರಸಿದ್ಧ ತೆಂಕುತಿಟ್ಟು ಕಲಾವಿದರಿಂದ ದಿವಂಗತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ “ಲೋಕಭಿರಾಮ” ಯಕ್ಷಗಾನ ಪ್ರಸಂಗ ಪ್ರದರ್ಶನ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾಭಿಮಾನಿಗಳು ಭಾಗಿಯಾಗಬೇಕೆಂದು ಮಾನ್ಯ ಸಂಸದರು ಮನವಿ ಮಾಡಿದ್ದಾರೆ.    ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುರಾಜ್ಯಸುದ್ದಿ

ಕೋಟೆಕಾರು ಪಿಜಿಯಲ್ಲಿದ್ದ ಪುತ್ತೂರು ಮೂಲದ ಯುವತಿ ನಾಪತ್ತೆ ಪ್ರಕರಣ ; ಪುತ್ತೂರಿನ ಕೂರ್ನಡ್ಕದ ಜಿಹಾದಿಯ ಲವ್ ಜಿಹಾದ್ ಬಲೆಗೆ ಬಿದ್ದ ಶಂಕೆ..!? ಗಾಂಜಾ ರುಚಿ ತೋರಿಸಿ ಕರೆದೊಯ್ದ ಬಗ್ಗೆ ಅನುಮಾನ ವ್ಯಕ್ತ – ಕಹಳೆ ನ್ಯೂಸ್

ಮಂಗಳೂರು : ಕೋಟೆಕಾರು ಬಳಿಯ ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಾರದ ಹಿಂದೆ ನಾಪತ್ತೆಯಾಗಿದ್ದು, ಈವರೆಗೆ ಪತ್ತೆಯಾಗಿಲ್ಲ. ಈ ನಡುವೆ, ಚೈತ್ರಾ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಬಂಟ್ವಾಳ ಮೂಲದ ಪುತ್ತೂರು ನಿವಾಸಿಯಾಗಿರುವ ಅನ್ಯಕೋಮಿನ ಯುವಕ ಗಾಂಜಾ ರುಚಿ ತೋರಿಸಿ ಯುವತಿಯನ್ನು ಕರೆದೊಯ್ದ ಅನುಮಾನ ವ್ಯಕ್ತವಾಗಿದೆ. ಚೈತ್ರಾ ನಾಪತ್ತೆ ಹಿಂದೆ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಇರುವ ಶಂಕೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಗೃಹಪ್ರವೇಶದ ದಿನವೇ ಮನೆಮಾಲೀಕ ದಿಢೀರ್ ಸಾವು-ಕಹಳೆ ನ್ಯೂಸ್

ಮಂಗಳೂರು : ಬಜ್ಪೆ ಕರಂಬಾರಿನಲ್ಲಿ ನೂತನ ಗೃಹ ಪ್ರವೇಶದ ಸಮಯದಲ್ಲೇ ಮನೆ ಮಾಲೀಕ ಅವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮಧುಕರ್ ಎಂಬುವವರೇ ಮೃತ ಹೊಂದಿದ ವ್ಯಕ್ತಿ. ಮಧುಕರ್ ಅವರು ಕಾವೂರಿನಲ್ಲಿ ಒಂದು ಅಂಗಡಿಯನ್ನು ಹೊಂದಿದ್ದು ಅವರು ಹಲವಾರು ಸಂಘ, ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮನೆ ಕಟ್ಟಿ ಸಂಭ್ರಮಿಸುತ್ತಿರುವಾಗಲೇ ಬರಸಿಡಿಲಿನಂತೆ ಬಂದ ಹೃದಯಾಘಾತವು ಮನೆ ಮಾಲೀಕನ ಜೀವವನ್ನೇ ಕಿತ್ತುಕೊಂಡಿದೆ. ಸ್ನೇಹಿತರು ನೆಂಟರು ಊಟ ಮುಗಿಸಿದ್ದು, ಮದುಕರ್ ಅವರು ತನ್ನ ಹೊಸ ಮನೆಯ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಅನುದಾನಿತ ಶಾಲಾ ಶಿಕ್ಷಕರಿಗೂ ಹಳೇ ಪಿಂಚಣಿ ಸೌಲಭ್ಯ ವಿಸ್ತರಣೆಗೆ ಮಾಜಿ ಸಿಂಡಿಕೇಟ್ ಸದಸ್ಯ ಹರೀಶ್ ಆಚಾರ್ಯ ಆಗ್ರಹ – ಕಹಳೆ ನ್ಯೂಸ್

ಹಳೆಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಏಪ್ರಿಲ್ 1, 2006 ರ ಪೂರ್ವದಲ್ಲಿ ಅಧಿಸೂಚಿತಗೊಂಡು ನಂತರದಲ್ಲಿ ನೇಮಕಾತಿಯನ್ನು ಪಡೆದ ಎಲ್ಲಾ ಸರಕಾರಿ ನೌಕರರಿಗೆ ಅನ್ವಯಗೊಳಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಆದರೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರಕಾರ ಅನುದಾನಿತ ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

 ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ ನಿಧನ – ಕಹಳೆ ನ್ಯೂಸ್

ಮಂಗಳೂರು : ಹಿರಿಯ ಸಾಹಿತಿ, ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ.ಗಟ್ಟಿ (ಕೂಡ್ಲು ತಿಮ್ಮಪ್ಪ ಗಟ್ಟಿ) ಅವರು ಸೋಮವಾರ ನಿಧನರಾಗಿದ್ದಾರೆ. ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದ ಕೆ.ಟಿ.ಗಟ್ಟಿ ಅವರು ಮಂಗಳೂರಿನಲ್ಲಿ ನೆಲೆಸಿದ್ದರು. ತಮ್ಮ ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ ಇವರು ಇಂಥಿಯೋಪಿಯಾದಲ್ಲಿ ಒಂಬತ್ತು ವರ್ಷ ಸೇರಿದಂತೆ ಒಟ್ಟು 25 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ...
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ದಾಖಲೆ ಬರೆದ ವಾಮಂಜೂರು ಕಂಬಳ – 23 ಗಂಟೆಯಲ್ಲಿ ಕಂಬಳ ಸಂಪನ್ನ ; 12ನೇ ವರ್ಷದ ವಾಮಂಜೂರು ತಿರುವೈಲುಗುತ್ತು ಕಂಬಳ ಫಲಿತಾಂಶ – ಕಹಳೆ ನ್ಯೂಸ್

ವಾಮಂಜೂರು: ಮಂಗಳೂರಿನ ವಾಮಂಜೂರು ಅಮೃತೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆದ ಸಂಕುಪೂಂಜ- ದೇವುಪೂಂಜ ಜೋಡುಕರೆ ಕಂಬಳವು ಈ ಬಾರಿಯ ಕಂಬಳ ಕೂಟದಲ್ಲಿಯೇ ಅತ್ಯಂತ ಕನಿಷ್ಠ ಸಮಯದಲ್ಲಿ ಮುಗಿದು ದಾಖಲೆ ಬರೆದಿದೆ. ಶನಿವಾರ ಬೆಳಗ್ಗೆ 9.45 ಸುಮಾರಿಗೆ ಆರಂಭವಾಗಿದ್ದ 166 ಜತೆ ಕೋಣಗಳು ಭಾಗವಹಿಸಿದ್ದ ವಾಮಂಜೂರು ಕಂಬಳದ ಅಂತಿಮ ಹಂತದ ಸ್ಪರ್ಧೆಯು ರವಿವಾರ ಬೆಳಗ್ಗೆ 8.50ಕ್ಕೆ ಅಂತ್ಯವಾಗಿದೆ.   ಕಳೆದ ವರ್ಷವು 23 ಗಂಟೆಯೊಳಗೆ ಮುಗಿದಿದ್ದ ವಾಮಂಜೂರು ತಿರುವೈಲುಗುತ್ತು ಕಂಬಳವು ಈ...
1 65 66 67
Page 67 of 67
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ