Sunday, March 23, 2025

ಕಡಬ

ಕಡಬಜಿಲ್ಲೆದಕ್ಷಿಣ ಕನ್ನಡಸುದ್ದಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳ ದೀಪಪ್ರದಾನ ಕಾರ್ಯಕ್ರಮ- ಕಹಳೆ ನ್ಯೂಸ್

ಕಡಬ:ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳ ದೀಪಪ್ರದಾನ (ಬೀಳ್ಕೊಡುಗೆ) ಕಾರ್ಯಕ್ರಮವು ಯಾದವ ಶ್ರೀ ಸಭಾಂಗಣ ಹನುಮಾನ್‌ನಗರ ಕೇವಳದಲ್ಲಿ ಮಾರ್ಚ್ 7ರಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕೇಶವ ಅಮೈ ಮಾಲಕರು ಎಸ್.ಆರ್.ಕೆ ಲ್ಯಾರ‍್ಸ್ ಪುತ್ತೂರು ಇವರು ದೀಪ ಪ್ರಜ್ವಲವನ್ನು ನೆರವೇರಿಸಿ, ಪ್ರೌಢಶಾಲಾ ಶಿಕ್ಷಣ ಮರೆಯಲಾಗದ ಶಿಕ್ಷಣ, ಇಂದು ಬೀಳ್ಕೊಡುತ್ತಿರುವ ವಿದ್ಯಾರ್ಥಿಗಳು ಈ ದೇವಾಲಯದಿಂದ ದೇವತೆ ದೇವರುಗಳಾಗಿ ಹೊರ ಹೋಗುತ್ತಿದ್ದಾರೆ. ಅಂಕಗಳ ಜೊತೆ ಕೌಶಲ್ಯಗಳು ಅಗತ್ಯ ಎಂದು...
ಕಡಬಜಿಲ್ಲೆದಕ್ಷಿಣ ಕನ್ನಡಸುದ್ದಿ

ಪಾದ ಪೂಜೆ ಅಪ್ಪ-ಅಮ್ಮ ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವರು – ಶ್ರೀ ರಘುರಾಜ್ ಉಬರಡ್ಕ-ಕಹಳೆ ನ್ಯೂಸ್

ಕಡಬ: ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಕಡಬ ಇಲ್ಲಿನ 10ನೇ ತರಗತಿ ವಿದ್ಯಾರ್ಥಿ-ಪೋಷಕರೊಂದಿಗೆ ಸಂವಾದ ಹಾಗೂ ಪಾದಪೂಜನಾ ಕಾರ್ಯಕ್ರಮವು ಫೆಬ್ರವರಿ 19ರಂದು ಸಂಸ್ಥೆಯ ಯಾದವಶ್ರೀಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಪ್ರೌಢ ವಿಭಾಗದ ಮೇಲ್ವಿಚಾರಕರಾದ ಶ್ರೀಮತಿ ಪುಲಸ್ತ್ಯಾ ರೈ ವಹಿಸಿ, ಇಂತಹ ಪಾದಪೂಜನಾ ಕಾರ್ಯಕ್ರಮವು ಹೃದಯಸ್ಪರ್ಶಿ ಕಾರ್ಯಕ್ರಮವಾಗಿದೆ ಎಂದು ಅಧ್ಯಕ್ಷ ನುಡಿಗಳನ್ನಾಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ರಘುರಾಜ್ ಉಬರಡ್ಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಶೈಕ್ಷಣಿಕ...
ಕಡಬಜಿಲ್ಲೆದಕ್ಷಿಣ ಕನ್ನಡಸುದ್ದಿ

ಕಣಿಯೂರು ಗ್ರಾಮ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಸಹಕಾರ ಭಾರತೀಯ ಎಲ್ಲಾ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ-ಕಹಳೆ ನ್ಯೂಸ್

ಕಣಿಯೂರು : ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಸಹಕಾರ ಭಾರತೀಯ ಎಲ್ಲಾ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದಿದ್ದು.. ಅಧ್ಯಕ್ಷರಾಗಿ ಚೈತ್ರ ಎಂ. ಜಿ ಗೌಡ ಕುರಿಯಾಡಿ ಹಾಗೂ ಉಪಾಧ್ಯಕ್ಷರಾಗಿ ಪ್ರೇಮ ಸಿ ಕೊರಂಟಾಜೆ ಅವಿರೋಧ ವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕವಿತಾ ಕೆ ಇವರು ಕಾರ್ಯ ನಿರ್ವಹಿಸಿದ್ದರು. ಈ ಸಂಧರ್ಭದಲ್ಲಿ ಬಿಜೆಪಿ ಕಣಿಯೂರು ಶಕ್ತಿ...
ಕಡಬಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಡಬ:ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ರಥ ಸಪ್ತಮಿ 2025-ಕಹಳೆ ನ್ಯೂಸ್

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಹಾಗೂ ಸರಸ್ವತೀ ಆಂಗ್ಲಮಾಧ್ಯಮ ಶಾಲೆ ಜಂಟಿಯಾಗಿ ಹನುಮಾನ್‌ನಗರ, ಕೇವಳ, ಕಡಬ ಇಲ್ಲಿ ಫೆಬ್ರವರಿ 4 ರಂದು ರಥ ಸಪ್ತಮಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ಆಂಗ್ಲಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ವಹಿಸಿ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗಬೇಕು’ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಶ್ರೀಮತಿ ಸೌಮ್ಯ ಕೆ ಎ ಇವರು ರಥಸಪ್ತಮಿಯ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬದ ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನ; ಸಿಸಿಟಿವಿಯಲ್ಲಿ ಕಳ್ಳನ ಚಲನವಲನ ಸೆರೆ –ಕಹಳೆ ನ್ಯೂಸ್

ಕಡಬದ ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಮತ್ತೊಮ್ಮೆ ಕಳ್ಳತನವಾಗಿದ್ದು, ಕಳ್ಳನ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ಕಂಡು ಬಂದಿದೆ. ಕೋಡಿಂಬಾಳದ ಆದಿಮೊಗೇರ್ಕಳ ದೈವಸ್ಥಾನದಲ್ಲಿ ಈ ಹಿಂದೆ ನಿರಂತರ ಕಳ್ಳತನ ನಡೆಯುತ್ತಿದ್ದ ಹಿನ್ನಲೆ ದೈವಸ್ಥಾನದಲ್ಲಿ ಸಿಸಿ ಕ್ಯಾಮಾರಾವನ್ನು ಆಡಳಿತ ಮಂಡಳಿ ಆಳವಡಿಸಿತ್ತು. ಇದೀಗ ಮತ್ತೆ ಕಳ್ಳತನ ನಡೆದಿದ್ದು, ಈ ಬಾರಿ ಕಳ್ಳತನ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಈ ಬಗ್ಗೆ ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕಡಬಶಿಕ್ಷಣಸುದ್ದಿ

ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿಗಳ ಸಾಧನೆ-ಕಹಳೆ ನ್ಯೂಸ್

ಕಡಬ : ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ, ಭಾರತ ಸಂಸ್ಕೃತಿ ಪ್ರತಿಷ್ಠಾನವು ನವೆಂಬರ್ 16 ರಂದು ನಡೆಸಿದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಕಡಬ ಇಲ್ಲಿನ 8 ಮತ್ತು 9ನೇ ತರಗತಿಯ 13 ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ. ರಾಮಾಯಣ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕವನ್ನು ಸುಮಂತ್ ಕೆ.ಪಿ. (9ನೇ ತರಗತಿ), ಪ್ರಥಮ ಸ್ಥಾನ,ಚಂದ್ರಮೌಳಿ ಬಿ. (8ನೇ ತರಗತಿ), ದ್ವಿತೀಯ ಸ್ಥಾನ, ಪ್ರಯಾಗ್ ಪಿ.ವಿ. (9ನೇ ತರಗತಿ),...
ಕಡಬಸಂತಾಪಸುದ್ದಿ

ಬೈಕ್ ನಿಯಂತ್ರಣತಪ್ಪಿ ಅಪ್ರಾಪ್ತ ಬಾಲಕ ಮೃತ್ಯು- ಕಹಳೆ ನ್ಯೂಸ್

ಕಡಬ: ಬೈಕ್ ನಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕನೋರ್ವ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಮೃತಪಟ್ಟ ಘಟನೆ ಜ.17 ರ ಮುಂಜಾನೆ ಕಡಬದ ಪೇರಡ್ಕದಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಮೃತ ಬಾಲಕ. ಪೇರಡ್ಕದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕ ಶುಕ್ರವಾರ ಮುಂಜಾನೆ ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ಬರುತ್ತಿದ್ದ...
ಕಡಬದಕ್ಷಿಣ ಕನ್ನಡಸುದ್ದಿ

ಜ.07ರಿಂದ ಶ್ರೀ ಶಿರಾಡಿ ಮತ್ತು ಪರಿವಾರ ದೈವಗಳ ದೈವಸ್ಥಾನದ ಗ್ರಾಮ ದೈವ ಶ್ರೀ ಶಿರಾಡಿ, ಪಂಜುರ್ಲಿ ಮತ್ತು ಮೊಗೇರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ – ಕಹಳೆ ನ್ಯೂಸ್

ಕಡಬ : ಕಡಬ ತಾಲೂಕಿನ ಕ್ಯೂಲ ಗ್ರಾಮದ ಬರಮೇಲು ಶ್ರೀ ಶಿರಾಡಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಜ.07ರಿಂದ ಗ್ರಾಮ ದೈವ ಶ್ರೀ ಶಿರಾಡಿ, ಪಂಜುರ್ಲಿ ಮತ್ತು ಮೊಗೇರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ ನಡೆಯಲಿದೆ. ಜ07ರಂದು ಪೂರ್ವಾಹ್ನ ಗಂಟೆ 10.00ಕ್ಕೆ ಹೊರೆಕಾಣಿಕೆ, ಸಂಜೆ ಗಂಟೆ 6.30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಸ್ವಸ್ತಿ ಪುಣ್ಯಾಹವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ, ಮಹಾಸುದರ್ಶನ ಹೋಮ, ಪ್ರೇತಾವಾಹನೆ, ಭಾವಾಕರ್ಷಣೆ,...
1 2 3 16
Page 1 of 16
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ