Sunday, April 6, 2025

ಕಾರ್ಕಳ

ಕಾರ್ಕಳಜಿಲ್ಲೆದಕ್ಷಿಣ ಕನ್ನಡಸುದ್ದಿ

ಕಾರ್ಕಳದ ಆರಕ್ಷರ ಠಾಣಾ ಮಹಿಳಾ ಸಿಬ್ಬಂಧಿವರ್ಗ ದವರೊಂದಿಗೆ ವಿಶ್ವ ಮಹಿಳಾ ದಿನಾಚರಣೆ ಆಚರಿಸಿದ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ.)- ಕಹಳೆ ನ್ಯೂಸ್

ಕಾರ್ಕಳ ಮಾ 8. : ಮಹಿಳೆಯರು ಬೇರೆ ಬೇರೆ ಕ್ಷೇತ್ರಗಳಲ್ಲಿ ತಮ್ಮ ಸಾಧನೆಯನ್ನು ಮಾಡಿತ್ತಿದ್ದಾರೆ. ನಮ್ಮೆಲ್ಲರಿಗೆ ರಕ್ಷಣೆಯನ್ನು ನೀಡುವ ಮೂಲಕ ಆರಕ್ಷಕರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತಹ ಪೊಲೀಸ್ ಸಿಬ್ಬಂದಿಗಳಿಗೆ ಅಲ್ಲದೆ ಪೋಲಿಸ್ ನಿರಕ್ಷಣಾಧಿಕಾರಿ APS ಆಗಿರುವ ಹರ್ಷ ಪ್ರಿಯವದ IPS ಅವರಿವಿಗೆ ಕರುಣಾಳು ಬಾ ಬೆಳಕು ಪ್ರತಿಷ್ಠಾನದ ರಮಿತಾ ಶೈಲೇಂದ್ರ, ಮಮತಾ, ಸ್ವಾತಿ ಸಂತೋಷ್, ಹಾಗೂ ಪಲ್ಲವಿಯವರು ಅಭಿನಂದನೆಯನ್ನು ಕಾರ್ಕಳ ಠಾಣೆಯಲ್ಲಿ ಸಲ್ಲಿಸಿದರು....
ಉಡುಪಿಕಾರ್ಕಳಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಮಹಿಳೆಯರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ವಸೂಲಿ ; ಯುವತಿಯರನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದವ ಸೆರೆ.!! – ಕಹಳೆ ನ್ಯೂಸ್

ಮಂಗಳೂರು : ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಕಾರ್ಕಳದ ಈದು ಗ್ರಾಮದ ಸತೀಶ್ ಹೊಸಮಾರು (36) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಯುವತಿಯರ ಮೊಬೈಲ್ ನಂಬರನ್ನು ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಐಡಿ ಮೂಲಕ ಪಡೆದು ಅವರಿಗೆ ನಿಮ್ಮ ಅಶ್ಲೀಲ ವಿಡಿಯೋ ನನ್ನಲ್ಲಿ ಇರುವುದಾಗಿ ಬೆದರಿಕೆ ಹೇಳಿ ಹಣಕ್ಕಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...
ಕಾರ್ಕಳಜಿಲ್ಲೆಸುದ್ದಿ

ಶರಣಾದ ನಕ್ಸಲರು ಕಾರ್ಕಳ ನ್ಯಾಯಾಲಯಕ್ಕೆ ಹಾಜರು-ಕಹಳೆ ನ್ಯೂಸ್

ಕಾರ್ಕಳ: ಶರಣಾದ ನಾಲ್ವರು ನಕ್ಸಲರನ್ನು ಕಾರ್ಕಳದ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಬೆಂಗಳೂರು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾರಪ್ಪ (ಜಯಣ್ಣ), ಲತಾ (ಮುಂಡಗಾರು ಲತಾ), ವನಜಾಕ್ಷಿ (ಜ್ಯೋತಿ) ಹಾಗೂ ಸುಂದರಿ (ಗೀತಾ, ಜೆನ್ನಿ) ಅವರನ್ನು ಬಿಗಿ ಭದ್ರತೆಯಲ್ಲಿ ಕರೆದುತಂದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಹೆಬ್ರಿ ತಾಲ್ಲೂಕಿನ ಸೀತಾನದಿ ಭಾಸ್ಕರ ಶೆಟ್ಟಿ ಹಾಗೂ ಕಬ್ಬಿನಾಲೆ ಸದಾಶಿವ ಗೌಡ ಅವರ ಕೊಲೆ ಪ್ರಕರಣಗಳು ಇವರ ಮೇಲಿವೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ,...
ಕಾರ್ಕಳಜಿಲ್ಲೆ

ಮಾ.15ರಂದು ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ- ಕಹಳೆ ನ್ಯೂಸ್

ಕಾರ್ಕಳ: ಮುಂದೂಡಲ್ಪಟ್ಟಿದ್ದ ಮಿಯ್ಯಾರು ಲವ-ಕುಶ ಕಂಬಳ ಮಾ.15ರಂದು ನಡೆಯಲಿದೆ. ಜಿಲ್ಲಾ ಕಂಬಳ ಸಮಿತಿ ವೇಳಾಪಟ್ಟಿಯಂತೆ ಜ.4ರಂದು ನಡೆಯಬೇಕಿದ್ದ ಈ ಕಂಬಳವು ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಯುಕ್ತ ಮುಂದೂಡಲ್ಪಟ್ಟಿತ್ತು. ಈಗ ಮಾ.15ರಂದು ನಡೆಯಬೇಕಿದ್ದ ಬಂಗಾಡಿ ಕಂಬಳ ಕಾರಣಾಂತರಗಳಿಂದ ರದ್ದಾಗಿದೆ. ಕಂಬಳದ ರೂಪುರೇಷೆಗಳ ಬಗ್ಗೆ ಫೆ.21ರಂದು ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿದುಬಂದಿದೆ. ಇಲ್ಲಿಸ್ವಚ್ಛ ಕರೆ, ಪ್ರೇಕ್ಷಕರಿಗೆ ಪೆವಿಲಿಯನ್‌, ಕೋಣಗಳ ವಿಶ್ರಾಂತಿಗೆ ವಿಶಾಲ ಪ್ರದೇಶ, ನಿರಂತರ ನೀರು ಪೂರೈಕೆ ಸಹಿತ ಮೊದಲಾದ...
ಉಡುಪಿಕಾರ್ಕಳಜಿಲ್ಲೆ

ಜ್ಞಾನಸುಧಾದ 47 ಜೆ.ಇ.ಇ ಮೈನ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ 3.075ಲಕ್ಷ ರೂಪಾಯಿ ಪ್ರೋತ್ಸಾಹ ಧನ ವಿತರಣೆ; ನಾಲ್ವರು ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ನಗದು ಪುರಸ್ಕಾರ -ಕಹಳೆ ನ್ಯೂಸ್

ಕಾರ್ಕಳ: ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹೇಳಿದರು. ಅವರು ರಾಷ್ಟ್ರೀಯ ಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕೆ ಎನ್.ಟಿ.ಎ ನಡೆಸಿದ ಪ್ರಥಮ ಹಂತದ ಜೆ.ಇ.ಇ ಮೈನ್ ಫಲಿತಾಂಶದಲ್ಲಿ 97ಕ್ಕೂ ಅಧಿಕ ಪರ್ಸಂಟೈಲ್ ಗಳಿಸಿದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 47 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು....
ಕಾರ್ಕಳಜಿಲ್ಲೆಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಫೆ.6ಂದು ಕಾರ್ಕಳದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಕಾರ್ಕಳ : ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಇದೇ ಬರುವ ಫೆ.6ರಂದು ಕಾರ್ಕಳ ತಾಲೂಕು ಕಚೇರಿ ಎದುರುಗಡೆ ಕಾರ್ಕಳ ಬಿಜೆಪಿ ಮಂಡಲದ ವತಿಯಿಂದ ಶಾಸಕ ಸುನೀಲ್  ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಅಧಿಕಾರಕ್ಕೆ ಬಂದ ಬಳಿಕ ಹಾಲು, ಪೆಟ್ರೋಲ್, ಡೀಸೆಲ್, ಬಸ್ ಟಿಕೇಟ್, ರೈತರ ಪಹಣಿ, ವಿದ್ಯುತ್, ಸರಕಾರಿ ಪ್ರಮಾಣಪತ್ರಗಳು, ಹೀಗೆ ಪ್ರತಿಯೊಂದರ ಬೆಲೆ ಏರಿಸಿ ಕಾಂಗ್ರೆಸ್ ಸರಕಾರ ಬಡವರ ಮತ್ತು ಜನಸಾಮಾನ್ಯರ ರಕ್ತ...
ಕಾರ್ಕಳಜಿಲ್ಲೆಶಿಕ್ಷಣಸುದ್ದಿ

ಜ್ಞಾನಭಾರತ್-ಬಾಲಸಂಸ್ಕಾರ ಮಕ್ಕಳಿಂದ ಹಿರಿಯಡ್ಕ ದೇಗುಲ ದರ್ಶನ-ಕಹಳೆ ನ್ಯೂಸ್

ಹಿರಿಯಡ್ಕ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ - ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಹಾರದ ಮುಖ್ಯ ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಶ್ರೀಮತಿ ಪೂರ್ಣಿಮಾ ಸುರೇಶ್ ಸ್ಥಳ ಸಾನಿಧ್ಯದ ಪರಿಚಯ ಮಾಡಿಕೊಟ್ಟರು. ನಮ್ಮ ಊರಿನ ಕ್ಷೇತ್ರದ ಮಹಿಮೆಗಳನ್ನು, ಹಿರಿಯರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ, ದೈವಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸಿಕೊAಡು...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಟಿಪ್ಪರ್‌ಗೆ ಡಿಕ್ಕಿ-ಕಹಳೆ ನ್ಯೂಸ್

ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಇಂದು ಬೆಳಗಿನ ಜಾವ ಕಾರ್ಕಳದ ಸಾಣೂರು ಮಂದಿರದ ಬಳಿ ಭೀಕರ ಅಪಘಾತಕ್ಕೊಳಗಾಗಿದೆ. ಬಸ್ ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅಪಘಾತವು ಸ್ಥಳೀಯರಿಗೆ ನಡುಕ ಹುಟ್ಟಿಸಿದೆ. ಅಪಘಾತದಿಂದಾಗಿ ಬಸ್ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಅವನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಚಾಲಕ ನಿದ್ದೆಯ ಮಂಪರಿನಲ್ಲಿದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದಿಂದ ಅನೇಕ ಪ್ರಯಾಣಿಕರು ಕೂಡ...
1 2 3 7
Page 1 of 7
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ