Sunday, April 13, 2025

ಕಾರ್ಕಳ

ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಟಿಪ್ಪರ್‌ಗೆ ಡಿಕ್ಕಿ-ಕಹಳೆ ನ್ಯೂಸ್

ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಇಂದು ಬೆಳಗಿನ ಜಾವ ಕಾರ್ಕಳದ ಸಾಣೂರು ಮಂದಿರದ ಬಳಿ ಭೀಕರ ಅಪಘಾತಕ್ಕೊಳಗಾಗಿದೆ. ಬಸ್ ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅಪಘಾತವು ಸ್ಥಳೀಯರಿಗೆ ನಡುಕ ಹುಟ್ಟಿಸಿದೆ. ಅಪಘಾತದಿಂದಾಗಿ ಬಸ್ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಅವನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಚಾಲಕ ನಿದ್ದೆಯ ಮಂಪರಿನಲ್ಲಿದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದಿಂದ ಅನೇಕ ಪ್ರಯಾಣಿಕರು ಕೂಡ...
ಉಡುಪಿಕಾರ್ಕಳಜಿಲ್ಲೆಸುದ್ದಿ

ಜ್ಞಾನಸುಧಾದಲ್ಲಿ ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷಾ ಸಾಧಕರಿಗೆ ಸನ್ಮಾನ -ಕಹಳೆ ನ್ಯೂಸ್

ಕಾರ್ಕಳ : ಇನ್ಸ್ಟಿಟ್ಯೂಟ್  ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್)ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊAದಿಗೆ ತೇರ್ಗಡೆ ಹೊಂದಿದ್ದು, ಸಾಧಕ 28 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿಯ ಸಿ.ಎ ಮಹೇಂದ್ರ ಶೆಣೈ ಪಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕಂಪೆನಿ ಸೆಕ್ರೇಟರಿ, ಚಾರ್ಟೆಂಟ್ ಅಕೌಂಟೆನ್ಸ್ನ ಅವಕಾಶಗಳ ಬಗ್ಗೆ ಹೇಳಿದರು. ಕಾರ್ಯಕ್ರಮದಲ್ಲಿ...
ಕಾರ್ಕಳಸಂತಾಪಸುದ್ದಿ

ಕಾರ್ಕಳ: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ  ಆತ್ಮಹತ್ಯೆ..!-ಕಹಳೆ ನ್ಯೂಸ್

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್ ಜೋಸೆಫ್ ವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ವೆಂಕಟೇಶ್, ವಿದ್ಯಾಭ್ಯಾಸದಲ್ಲಿ ಕಷ್ಟವಾಗುತ್ತಿದೆ ಎಂದು ತಂದೆಯೊAದಿಗೆ ಹಂಚಿಕೊAಡಿದ್ದರು ಎಂದು ತಿಳಿದುಬಂದಿದೆ. ಸುಮಾರು 10 ದಿನಗಳಿಂದ ಮೌನವಾಗಿದ್ದ ವೆಂಕಟೇಶ್, ನಿನ್ನೆ ತಡರಾತ್ರಿ ತನ್ನ ಮನೆಯ ಹಿಂಬದಿಯ...
ಕಾರ್ಕಳಜಿಲ್ಲೆಸುದ್ದಿ

ಯಕ್ಷಗಾನ ನಿಲ್ಲಿಸಲು ಹೋದ ಅಧಿಕಾರಿಗಳೇ.?! ಯಾರಿಗಾಗಿ ಈ ಓಲೈಕೆ : ಅಧಿಕಾರಿಗಳ ವಿರುದ್ದ ಗುಡುಗಿದ ಸಮಾಜ ಸೇವಕಿ ಶ್ರೀಮತಿ ರಮಿತಾ ಶೈಲೇಂದ್ರ -ಕಹಳೆ ನ್ಯೂಸ್

ಕಾರ್ಕಳ: ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುಂಡ್ಲಿ ಎಂಬಲ್ಲಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನಕ್ಕೆ ಮಧ್ಯಪ್ರವೇಶಿಸಿ ತಡೆಯಲು ಪ್ರಯತ್ನಿಸಿದಾಗ ಯಕ್ಷಾಭಿಮಾನಿಗಳು ತಡೆದರು ಇದರಿಂದ ಪೊಲೀಸರು ಹಿಂದೆ ಹೋದರು. ಕರಾವಳಿ ಭಾಗದಲ್ಲಿ ಗಂಡು ಕಲೆ ಎಂದು ಪ್ರಸಿದ್ಧಿಗೊಂಡಿರುವ ಯಕ್ಷಗಾನಕ್ಕೆ ಈ ರೀತಿ ಅವಮಾನ ಆದರೆ ಮುಂದಿನ ಸ್ಥಿತಿಗತಿಗಳನ್ನು ಎಣಿಸುವಾಗ ಚಿಂತಾ ಜನಕವಾಗಿ ಕಾಣುತ್ತಿದೆ. ಅಧಿಕಾರಿಗಳ ಈ ವರ್ತನೆ ಯಾರನ್ನು ಓಲೈಕೆ ಮಾಡಲಿಕ್ಕಾಗಿ.?? ನಿಮಗೆ ತುಳುನಾಡುವಿನ ಸಂಸ್ಕೃತಿ,ಕಲೆಗಳ ಬಗ್ಗೆ ಗೌರವ ಇಲ್ಲದಿದ್ದರೆ ವರ್ಗಾವಣೆ ತೆಗೆದುಕೊಂಡು...
ಕಾರ್ಕಳಜಿಲ್ಲೆಸುದ್ದಿ

ಹಿಂದೂ ಜನಜಾಗೃತಿ ಸಮಿತಿಯಿಂದ ಕಾರ್ಕಳದಲ್ಲಿ ಮೌನ ಪ್ರತಿಭಟನೆ -ಕಹಳೆ ನ್ಯೂಸ್

ಕಾರ್ಕಳ : ಕಳೆದ ಅನೇಕ ವರ್ಷಗಳಿಂದ ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಅತ್ಯಂತ ಅಮಾನವೀಯವಾಗಿ ಆಕ್ರಮಣಗಳಾಗುತ್ತಿದ್ದು ಹಿಂದೂಗಳನ್ನು ಅತ್ಯಂತ ಬರ್ಬರವಾಗಿ ಹತ್ಯೆ ಮಾಡುವುದು, ಹಿಂದೂ ಸ್ತ್ರೀಯರನ್ನು ಅತ್ಯಾಚಾರ ಮಾಡುವುದು, ಹಿಂದೂಗಳ ಆಸ್ತಿಯನ್ನು ವಶಪಡಿಸಿಕೊಳ್ಳುವುದು ನಿರಂತರ ನಡೆಯುತ್ತಿದೆ. ಅನೇಕ ದೇಶಗಳಲ್ಲಿ ಬಾಂಗ್ಲಾದೇಶದಲ್ಲಿ ಅಧ್ಯಾತ್ಮ ಪ್ರಸಾರ ಮಾಡುವ ಇಸ್ಕಾನ್ ಸಂಸ್ಥೆಯ ಮೇಲೆ ಅಕ್ರಮಣವನ್ನು ನಡೆಸಿ ಅದರ ಪ್ರಮುಖರ ಮೇಲೆ ದಾಳಿ ಮಾಡುವುದು, ಅವರನ್ನು ಅಕ್ರಮವಾಗಿ ಬಂಧಿಸುವಂತಹ ಅಮಾನವೀಯ ಕೃತ್ಯಗಳು ನಡೆಯುತ್ತಿದ್ದು ಇದರ ಬಗ್ಗೆ...
ಕಾರ್ಕಳಸುದ್ದಿ

ಬಾಲ ಸಂಸ್ಕಾರ ಮಕ್ಕಳಿಂದ ರಾಮಕೃಷ್ಣಾಶ್ರಮಕ್ಕೆ ಭೇಟಿ ; ಆಶ್ರಮಗಳು ಬೇಕು ವೃದ್ಧಾಶ್ರಮಗಳಲ್ಲ; ಗಣೇಶ್ ಜಾಲ್ಸೂರು-ಕಹಳೆ ನ್ಯೂಸ್

ಬೈಲೂರು : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ - ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಬೈಲೂರಿನ ಶ್ರೀ ರಾಮಕೃಷ್ಣಾಶ್ರಮಕ್ಕೆ ಮಕ್ಕಳು ಭೇಟಿ ನೀಡಿದರು. ಆಶ್ರಮದ ಪೂಜ್ಯ ಯತಿ ಸ್ವಾಮಿ ವಿನಾಯಕಾನಂದ ಮಹಾರಾಜ್‌ರವರು ಆಶೀರ್ವಚನ ನೀಡಿ, ವ್ಯಕ್ತಿಯ ಸಮಗ್ರ ಬೇಳವಣಿಗೆಯಲ್ಲಿ ದೈಹಿಕ, ಮಾನಸಿಕ, ಭಾವನಾತ್ಮಕ, ಬೌದ್ಧಿಕ ಹಾಗೂ ಆದ್ಯಾತ್ಮಿಕ ಅಂಶಗಳು ಮುಖ್ಯ. ಈ ನಿಟ್ಟಿನಲ್ಲಿ ಜ್ಞಾನಭಾರತ್ ತಂಡವು ಮಕ್ಕಳ ಶ್ರೇಯೋಭಿವೃದ್ದಿಗಾಗಿ ಇಂತಹ ಕಾರ್ಯವನ್ನು ಕೈಗೊಂಡಿರುವುದು ಪ್ರಶಂಸನೀಯ...
ಉಡುಪಿಕಾರ್ಕಳಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ; ಉಡುಪಿ ಮಹಿಳಾ ವಿಭಾಗ ಆರಂಭ ; ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ದೀಪ ಬೆಳಗಿಸಿ ಚಾಲನೆ- ಕಹಳೆ ನ್ಯೂಸ್

ಉಡುಪಿ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಉಡುಪಿ ಘಟಕದ ಮಹಿಳಾ ವಿಭಾಗದ ಆರಂಭ, ಹಾಗೂ ಬೈಲೂರು ಮಹಿಷಮರ್ಧಿನಿ ದೇವಸ್ಥಾನದ ಶತಚಂಡಿಕಯಾಗ, ಬ್ರಹ್ಮ ಮಂಡಲ ಸೇವೆಯ ಆಮಂತ್ರಣ ಪತ್ರಿಕೆಯನ್ನು ಬೈಲೂರು ಮಹಿಷ ಮರ್ದಿನಿ ದೇವಾಲಯದ ಸನ್ನಿಧಿಯಲ್ಲಿ ಹಾಕಲ್ಪಟ್ಟ ಶ್ರೀ ಪಾವಂಜೆ ಮೇಳದ ಪಂಚಮ ವರ್ಷದ ಯಾನದ ರಂಗಸ್ಥಳದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ದೀಪ ಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷದ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ...
ಉಡುಪಿಕಾರ್ಕಳಸುದ್ದಿ

ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.9ರಿಂದ 14ರ ವರೆಗೆ ನಡೆಯುವ ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಡುಪಿ: ದೇವಸ್ಥಾನದಲ್ಲಿ ಶತ ಚಂಡಿಕಾಯಾಗ ನಿರ್ವಿಘ್ನವಾಗಿ ನಡೆಯಲಿ. ಇದರಿಂದ ಲೋಕ ಮತ್ತು ಎಲ್ಲ ಭಕ್ತರಿಗೂ ಒಳಿತಾಗಲಿ. ಇಂಥ ಧಾರ್ಮಿಕ ಕಾರ್ಯಕ್ರಮಗಳು ಜಿಲ್ಲೆಯ ದೇವಸ್ಥಾನಗಳಲ್ಲಿ ನಡೆಯು ವಂತಾಗಲಿ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.9ರಿಂದ 14ರ ವರೆಗೆ ನಡೆಯುವ ಶತ ಚಂಡಿಕಾ ಯಾಗ ಮತ್ತು ಬ್ರಹ್ಮಮಂಡಲ ಸೇವೆಯ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಬಿಡುಗಡೆಗೊಳಿಸಿ, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಉಡುಪಿ ಮಹಿಳಾ...
1 2 3 4 7
Page 2 of 7
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ