ಕಾರ್ಕಳ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಟಿಪ್ಪರ್ಗೆ ಡಿಕ್ಕಿ-ಕಹಳೆ ನ್ಯೂಸ್
ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಇಂದು ಬೆಳಗಿನ ಜಾವ ಕಾರ್ಕಳದ ಸಾಣೂರು ಮಂದಿರದ ಬಳಿ ಭೀಕರ ಅಪಘಾತಕ್ಕೊಳಗಾಗಿದೆ. ಬಸ್ ಟಿಪ್ಪರ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅಪಘಾತವು ಸ್ಥಳೀಯರಿಗೆ ನಡುಕ ಹುಟ್ಟಿಸಿದೆ. ಅಪಘಾತದಿಂದಾಗಿ ಬಸ್ ಚಾಲಕನಿಗೆ ತೀವ್ರ ಗಾಯಗಳಾಗಿದ್ದು, ಅವನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಚಾಲಕ ನಿದ್ದೆಯ ಮಂಪರಿನಲ್ಲಿದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದಿಂದ ಅನೇಕ ಪ್ರಯಾಣಿಕರು ಕೂಡ...