Friday, April 18, 2025

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಯುವತಿ ಮೇಲೆ ಸಮೂಹಿಕ ಅತ್ಯಾಚಾರ: 24 ಗಂಟೆಗಳಲ್ಲಿ ಮೂವರ ಬಂಧನ- ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಹೊರವಲಯದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು. ತನ್ನ ಸಾಮೂಹಿಕವಾಗಿ ಅಚ್ಯಾಚಾರ ಎಸಗಲಾಗಿದೆ ಎಂಬ ಯುವತಿ ಹೇಳಿಕೆ ನೀಡಿದ್ದಾರೆ. ಆದರೆ, ವೈದ್ಯಕೀಯ ವರದಿ ಬಂದ ಬಳಿಕ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

SHOCKING: ತಡರಾತ್ರಿ ಮನೆ ಬಾಗಿಲು ಬಡಿದು ನೀರು ಕೇಳಿ ಕುಸಿದು ಬಿದ್ದ ಯುವತಿ- ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಶಂಕೆ..! –ಕಹಳೆ ನ್ಯೂಸ್

ಮಂಗಳೂರು: ಕೆಲದಿನಗಳ ಹಿಂದಷ್ಟೇ ಹುಬ್ಬಳ್ಳಿಯಲ್ಲಿ ನಡೆದ ಬಾಲಕಿಯ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಸುದ್ದಿ ಬೆಳಕಿಗೆ ಬಂದಿದೆ. ಹೌದು.. ಹೊರರಾಜ್ಯದ ಯುವತಿಯೊಬ್ಬಳು ಮಂಗಳೂರಿನ ಹೊರವಲಯ ಕಲ್ಲಾಪು ಸಮೀಪದ ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಆಕೆಯ ದೇಹದ ಅಲ್ಲಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರದ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ-ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು. ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ-ಕಹಳೆ ನ್ಯೂಸ್

ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಸಮಯದಲ್ಲಿ 8296751990 ಸಂಖ್ಯೆಗೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು ಇದು ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಎಂದು ಟ್ರಸ್ಟ್ ನವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನೇತ್ರಾವತಿ ಕಾಮಗಾರಿ, ಆದಷ್ಟು ಬೇಗ ಮುಗಿಸಿ ಕೊಡಲು ರಾ.ಹೆ. ಅಧಿಕಾರಿಗಳಿಗೆ ಸೂಚನೆ-ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್.‌17ರ ನೇತ್ರಾವತಿಯ ಹಳೆಯ ಸೇತುವೆಯ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆ ಸಭಾಧ್ಯಕ್ಷ ಯು.ಟಿ. ಖಾದರ್ ಎ.15ರ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದ್ದಾರೆ. ಸೇತುವೆಯ ಅಡಿ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ನುರಿತ ತಂಡದ 4-5 ಜನ ಮಾತ್ರ ನಿಂತು ಕೆಲಸ ಮಾಡುವ ಅವಕಾಶವಿದ್ದು,ಆದಾಗ್ಯೂ ಈ ತಿಂಗಳ 25ರ ಒಳಗಾಗಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಮುದ್ರದಲ್ಲಿ ಮುಳುಗಿ ಓರ್ವ ಸಾವು, ಇನ್ನೋರ್ವ ಯುವಕ ನಾಪತ್ತೆ -ಕಹಳೆ ನ್ಯೂಸ್

ಸುರತ್ಕಲ್‌: ಮದುವೆ ಸಂಭ್ರಮಕ್ಕೆ ಮುಂಬಯಿಯಿಂದ ಬಂದಿದ್ದ ಓರ್ವ ಬಾಲಕನ ಸಹಿತ ಇಬ್ಬರು ಸುರತ್ಕಲ್‌ ಬೀಚ್‌ನಲ್ಲಿ ಆಡುತ್ತಿದ್ದ ವೇಳೆ ಬೃಹತ್‌ ತೆರೆ ಅಪ್ಪಳಿಸಿ ನೀರು ಪಾಲಾಗಿದ್ದು ಓರ್ವ ಮೃತಪಟ್ಟು, ಇನ್ನೋರ್ವ ನಾಪತ್ತೆಯಾದ ದಾರುಣ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಮುಂಬಯಿಯ ವಿವೇಕ್‌ ಅವರ ಪುತ್ರ ಗ್ಯಾನ್‌ ಬಂಜನ್‌(18)ಎಂದು ಗುರುತಿಸಲಾಗಿದ್ದು, ಮುಂಬಯಿಯ ಉಮೇಶ್‌ ಅವರ ಪುತ್ರ ಅನೀಶ್‌ ಕುಲಾಲ್‌ (16) ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ರಾಜ್ಯ ತುರ್ತು ಸ್ಪಂದನ ತಂಡ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

6 ಕೋಟಿ ವೆಚ್ಚದಲ್ಲಿ ದಕ್ಷಿಣ ಕನ್ನಡದ ಎರಡು ಪ್ರಮುಖ ರಸ್ತೆ ಅಭಿವೃದ್ದಿಗೆ ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ಇಂದು ಗುದ್ದಲಿಪೂಜೆ ನೆರವೇರಿಸಲಾಯಿತು. ಸಿಆರ್ಐಎಫ್ ಅನುದಾನದಡಿ ಪುತ್ತೂರು ತಾಲೂಕಿನ ಪರ್ಲಡ್ಕ ಮಾರ್ಗವಾಗಿ ಹಾದು ಹೋಗುವ ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆಯನ್ನು ಸುಮಾರು 3.12 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 100ನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವೈಭವ – ಕಹಳೆ ನ್ಯೂಸ್

ಕಾಶೀಮಠದ ಹಿರಿಯ ಯತಿವರ್ಯರೂ, ಭಕ್ತರ ಪಾಲಿನ ಮಾತನಾಡುವ ದೇವರೆಂದೇ ಜನಜನಿತರಾಗಿರುವ, ಮಹಾತಪಸ್ವಿಗಳಾಗಿರುವ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14 ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು. ಬೆಳಿಗ್ಗೆ 1008 ವಿಶೇಷ ಪವಮಾನಾಭಿಷೇಕ ಸೇವೆ ನಡೆಯಿತು. ಭಾರತದ ವಿವಿಧ ದಿಕ್ಕುಗಳಲ್ಲಿ ಹರಿಯುತ್ತಿರುವ ಪವಿತ್ರ ನದಿಗಳ ತೀರ್ಥವನ್ನು ಸಂಗ್ರಹಿಸಿ ಅದನ್ನು ಹರಿದ್ವಾರದ...
1 2 3 73
Page 1 of 73
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ