Friday, April 18, 2025

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕಲ್ಲಡ್ಕ ಕಾರ್ಯಕ್ಷೇತ್ರದ ಮಾಣಿಮಜಲ್ ಅಕ್ಷಯ ಸಂಘದ ಸುಂದರಿಯರ ಮಗ ನಂದಕಿಶೋರ್ ಎಂಬುವರಿಗೆ ವಿಲ್ ಚೇರ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್, ಒಕ್ಕೂಟ ಅಧ್ಯಕ್ಷೆ ಮಮತಾ, ಸೇವಾ ಪ್ರತಿನಿಧಿ ಗಣೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿ ಮಮತಾ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಸುಜೀರ್ ಪುದು ಗ್ರಾಮದ ಗ್ರಾಮದ ಸತೀಶ್ ರವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ರೂಪಾಯಿ 25000 /- ವಿತರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರಾದ ಹರೀಶ್ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್,ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಹಾಗೂ ಸಂಘದ ಸದಸ್ಯರಾದ ವೀಣಾ, ದೇವಕಿ, ಇಂದಿರಾ, ರತ್ನ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಡಿಗ್ರಿ ಕಾಲೇಜು-ಅಂತರ್‌ಕಾಲೇಜು ಮಟ್ಟದ ಕಬಡ್ಡಿ ಲೀಗ್ -ಕಹಳೆ ನ್ಯೂಸ್

ಕಲ್ಲಡ್ಕ: ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರತಾಪ ಕ್ರೀಡಾಸಂಘದ ವತಿಯಿಂದ ಅಂತರ್ ಕಾಲೇಜು ಮಟ್ಟದ ಕಬಡ್ಡಿ ಲೀಗ್ (ಮ್ಯಾಟ್ ಕಬಡ್ಡಿ) ಪಂದ್ಯವು ದಿನಾಂಕ 15/04/2025ರಂದು ವೇದವ್ಯಾಸ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಜಯAತಿ ಹಿನ್ನೆಲೆಯಲ್ಲಿ ಅಸ್ಪೃಶ್ಯತೆ ನಿವಾರಣೆಯ ಸಂದೇಶದೊAದಿಗೆ ಭಾರತೀಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ಘಟಕದಿಂದ ಕಡೇಶಿವಾಲಯ ದೇವಸ್ಥಾನದಲ್ಲಿ ಸ್ವಚ್ಛತೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಕಡೇಶಿವಾಲಯ, ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ, ಕಡೇಶಿವಾಲಯ ಚಿಂತಾಮಣಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿ. ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂದರ್ಭದ ಪ್ರಯುಕ್ತ ದಿನಾಂಕ 13 - 4 - 2025 ನೇ ಆದಿತ್ಯವಾರ ಸ್ವಚ್ಛತಾ ಕಾರ್ಯಕ್ರಮ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರು, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಯುವಕ ದಕ್ಷಿಣ ಆಫ್ರಿಕಾದಲ್ಲಿ ಮೃತ್ಯು : ಮೃತದೇಹ ಊರಿಗೆ ತಂದು ಅಂತ್ಯಕ್ರಿಯೆ – ಕಹಳೆ ನ್ಯೂಸ್

ಬಂಟ್ವಾಳ :ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ರವಿ ಸಫಲ್ಯ ರ ಮಗ ಶ್ರೀ ರಜತ್ (25)ಎಂಬುವವರು ಉದ್ಯೋಗ ನಿಮಿತ್ತ ದಕ್ಷಿಣ ಆಫ್ರಿಕಾ ದೇಶಕ್ಕೆ ತೆರಳಿದ್ದು, ಎ.5 ರಂದು ಅಕಾಲಿಕವಾಗಿ ಮರಣ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾದಿಂದ ರಜತ್ ಮೃತ ದೇಹವನ್ನು ಊರಿಗೆ ತಂದು ನರಿಕೊಂಬು ಗ್ರಾಮದ ನಾಯಿಲ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು. ಮೃತರು ತಂದೆ, ತಾಯಿ, ಹಾಗೂ ಅಪಾರ ಬಂಧು ಮಿತ್ರಗಳನ್ನು ಅಗಲಿದ್ದಾರೆ. ಮೃತ ಶರೀರವನ್ನು ಊರಿಗೆ ತರಲು ವಿದೇಶಾಂಗ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ರಿ. ಗಾಣದಪಡ್ಪು ಇದರ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ ನಾರಾಯಣಗುರು ಸಭಾ ಭವನ ಗಾಣದಪಡ್ಪು ಇಲ್ಲಿ ನೇರವೇರಿತು. ರಾಯಿ ಕೊಯಿಲ ಅರಳದ ನೂತನ ನಾರಾಯಣ ಗುರುಗಳ ಜ್ಞಾನಮಂದಿರ ಹಾಗೂ ಸಮುದಾಯ ಭವನ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ  ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಅಧೀನಕೊಳಪಟ್ಟ ಶ್ರೀ ಕಾರಿಂಜೇಶ್ವರ ದೇವಸ್ಥಾನ ವ್ಯವಸ್ಥಾಪನಾ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ – ಕಹಳೆ ನ್ಯೂಸ್

ವೀರಾಂಜನೇಯ ಯುವಕ ಸಂಘ ಟ್ರಸ್ಟ್ (ರಿ) ಸಜಿಪ ಇದರ ಆಶ್ರಯದಲ್ಲಿ ನಡೆಯುವ 35ನೇ ವರ್ಷದ ಸಜೀಪ ಮೊಸರು ಕುಡಿಕೆ ಉತ್ಸವದ ಪ್ರಯುಕ್ತ ಅದೃಷ್ಟ ಚೀಟಿ ಯೋಜನೆಯ ಅದೃಷ್ಟ ಕೂಪನ್ ಬಿಡುಗಡೆ ಕಾರ್ಯಕ್ರಮವು ದಿನಾಂಕ 13-04-2025 ರಂದು ನಡೆಯಿತು. ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿ, ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಮುಳ್ಳುಂಜ ವೆಂಕಟೇಶ್ವರ ಭಟ್ ಇವರು ಲಕ್ಕಿಡಿಪ್ ಪ್ರತಿಯನ್ನು ಅನಾವರಣ ಗೊಳಿಸಿದರು. ಈ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂಸದರ ಪ್ರದೇಶಾಭಿವೃದ್ಧಿ ನಿಧಿಯಡಿ ದ.ಕ.ದ ತಾಲೂಕು ಕಬ್ಬಡ್ಡಿ ಅಸೋಸಿಯೇಶನ್ ಗಳಿಗೆ ಮ್ಯಾಟ್ ವಿತರಣೆ; ದೇಶದಲ್ಲಿ ಕ್ರೀಡಾಕ್ರಾಂತಿಯಾಗುತ್ತಿದ್ದು, ಕ್ರೀಡಾಪಟು ತಯಾರು ಮೂಲದಿಂದಲೇ ನಡೆಯಲಿ: ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಬಂಟ್ವಾಳ: ಸಂಸದರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಎನ್.ಎಂ.ಪಿ.ಎಯ ಸಿ.ಎಸ್.ಆರ್. ನಿಧಿಯಡಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳ ಕಬ್ಬಡ್ಡಿ ಅಸೋಸಿಯೇಶನ್ ಕಬ್ಬಡ್ದಿ ಮ್ಯಾಟ್ ವಿತರಣಾ ಕಾರ್ಯಕ್ರಮ ನಡೆಯಿತು ಹನುಮ ಜಯಂತಿ ಪ್ರಯುಕ್ತ ಕ್ರೀಡಾಭಾರತಿ ಮತ್ತು ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜಿಲ್ಲೆಯ ಎಲ್ಲಾ ತಾಲೂಕುಗಳ ಕಬ್ಬಡ್ಡಿ...
1 2 3 171
Page 1 of 171
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ