Sunday, March 23, 2025

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗೋವು ರಾಷ್ಟ್ರೀಯ ಪ್ರಾಣಿಯಾನ್ನಾಗಿ ಘೋಷಣೆ ಮಾಡಬೇಕು :ರಮಿತಾ ಶೈಲೇಂದ್ರ ಅಭಿಪ್ರಾಯ-ಕಹಳೆ ನ್ಯೂಸ್

ಬಂಟ್ವಾಳ:ಪ್ರಪಂಚದಲ್ಲಿರುವ ಎಲ್ಲಾ ಪ್ರಾಣಿಗಳ ಪೈಕಿ ಗೋವು ಶ್ರೇಷ್ಟ ಪ್ರಾಣಿಯಾಗಿದ್ದು ,ದಿನನಿತ್ಯ ಗೋಮಾತೆಗೆ ಗೋಪೂಜೆ ಮಾಡುವುದರಿಂದ ಪ್ರತ್ಯಕ್ಷ ಲಕ್ಷ್ಮೀಗೆ ಪೂಜೆ ಮಾಡಿದಂತೆ ಇದರಿಂದ ಲಕ್ಷ್ಮೀಯು ಸುಲಭವಾಗಿ ಒಲಿಯುತ್ತಾಳೆ . ಗೋವುಗಳ ಸಂಖ್ಯೆ ಹೆಚ್ಚಾದಂತೆ ಸಮಾಜದಲ್ಲಿ ಶಾಂತಿಯು ನೆಲೆಸಿ ರಾಷ್ಟ್ರವು ಸಮೃದ್ದ ಭರಿತವಾಗುತ್ತದೆ. ಭಾರತವು ಗೋಮಾತೆಗೆ ವಿಶೇಷವಾಗಿ ತಾಯಿಯ ಸ್ಥಾನ ನೀಡಿರುವುದರಿಂದ ಭಾರತ ಸಂಪದ್ಬರಿತ ರಾಷ್ಟ್ರವಾಗಿರುವುದನ್ನು ಮನಗಂಡ ಆಗಿನ ಕಾಲದ ಬ್ರಿಟಿಷರು ಭಾರತದಲ್ಲಿನ ಗೋವುಗಳ ಸಂಖ್ಯೆ ಕಡಿಮೆ ಮಾಡುವ ದುರುದ್ದೇಶದಿಂದ ಕಸಾಯಿಖಾನೆಯನ್ನು ತೆರೆಯುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾರಾಯಣಗುರುಗಳು ಧಾರ್ಮಿಕ ಶೋಷಣೆಯ ಬಲಿಷ್ಠ ಕೋಟೆಯನ್ನು ಸದ್ದಿಲ್ಲದೆ ಬೇಧಿಸಿದರು : ಸಂತೋಷ್ ಕುಮಾರ್- ಕಹಳೆ ನ್ಯೂಸ್

ಬಂಟ್ವಾಳ : ಸಹಸ್ರಾರು ವರ್ಷಗಳಿಂದ ದೇವಸ್ಥಾನಗಳಿಗೆ ಪ್ರವೇಶ ನೀಡದೆ ಮೂಢನಂಬಿಕೆ, ಕಂದಾಚಾರದ ಮೂಲಕ ಧಾರ್ಮಿಕ ಶೋಷಣೆ ಮಾಡುತ್ತಿದ್ದ ಪಟ್ಟಭದ್ರ ಹಿತಾಸಕ್ತಿಗಳು ಪರಂಪರಾಗತವಾಗಿ ರಕ್ಷಿಸಿಕೊಂಡು ಬಂದ ಬಲಿಷ್ಠವಾದ ಕೋಟೆಯನ್ನು ನಾರಾಯಣಗುರುಗಳು ಸದ್ದಿಲ್ಲದೆ ಭೇದಿಸಿದರು ಎಂದು ಪೂಂಜಲಕಟ್ಟೆ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ತಿಳಿಸಿದರು. ಅವರು ಯುವವಾಹಿನಿ ಬಂಟ್ಟಾಳ ಘಟಕದ ಸಾಂಸ್ಕೃತಿಕ ನಿರ್ದೇಶಕ ಧನುಷ್ ಮದ್ವ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 38 ಮಾಲಿಕೆಯಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಪು ವಲಯದ ಮಾಣಿಲದಲ್ಲಿ ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ-ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕಿನ ಕೇಪು ವಲಯದ ಮಾನಿಲ ವ್ಯವಸಾಯ ಸೇವಾ ಸಹಕಾರ ಭವನದಲ್ಲಿ ಕಳೆದ 3 ತಿಂಗಳಿನಿಂದ ಹೊಲಿಗೆ ತರಬೇತಿಯನ್ನು ಆರಂಭಿಸಿದ್ದು ಈ ತರಬೇತಿಯಲ್ಲಿ 20 ಮಂದಿ ಸದಸ್ಯರು ಪ್ರಯೋಜನವನ್ನು ಪಡೆದಿದ್ದು, ಬೆರಿಪದವು ಹೊಲಿಗೆ ಕೇಂದ್ರದ ಶಿಕ್ಷಕರಾದ ಶ್ರೀಮತಿ ಸರೋಜಿನಿ ಇವರು ತರಬೇತಿಯನ್ನು ನೀಡಿರುತ್ತಾರೆ. ಈ ದಿನ ಹೊಲಿಗೆ ತರಬೇತಿಯ ಸಮಾರೋಪ ಕಾರ್ಯಕ್ರಮವು ಮಾನಿಲ ಒಕ್ಕೂಟದ ಅಧ್ಯಕ್ಷರಾದ ಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅಳಿಕೆಯ ಮುಳಿಯ ಆಶಕ್ತ ಕುಟುಂಬಕ್ಕೆ ವಾತ್ಸಲ್ಯ ಮನೆ ಹಸ್ತಾಂತರ-ಕಹಳೆ ನ್ಯೂಸ್

 ವಿಟ್ಲ :ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಅಳಿಕೆ ಗ್ರಾಮದ ಮುಳಿಯ ವಾತ್ಸಲ್ಯ ಮನೆ ಹಸ್ತಾಂತರ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರು, ಜಾಗ ಹಾಗೂ ದಾಖಲೆ ಇದ್ದಾಗ ಮಾತ್ರ ಸರಕಾರದ ಸವಲತ್ತುಗಳನ್ನು ಪಡೆಯಬಹುದು.ಹಿಂದಿನ ಅವಧಿಯಲ್ಲಿ ಫಲಾನುಭವಿಗಳಿಗೆ ಪಂಚಾಯಿತಿಯಿಂದ 275 ಮನೆಯನ್ನು ವಿತರಿಸಲಾಗಿದೆ. ಗ್ರಾಮಕ್ಕೆ ಸರ್ಕಾರದ ಮನೆ ಬಂದರೂ ಪಲಾನುಭವಿಗಳಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ದಾಖಲೆ ಪತ್ರ ಇರುವ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಟ್ಟೆ ಅಂಗಡಿಗೆ ನುಗ್ಗಿ ಬಟ್ಟೆ ಹಾಗೂ ಇತರೆ ವಸ್ತುಗಳನ್ನು ದೋಚಿ ಪರಾರಿಯಾದ ತಂಡ-ಕಹಳೆ ನ್ಯೂಸ್

ವಿಟ್ಲ:ಏಕಾಏಕಿ ಅಂಗಡಿಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿದ ನವೀನ್ ಕುಂಪಲ ಮತ್ತು ಇತರ ಮೂರು ಮಂದಿಯ ತಂಡ,  ಅಂಗಡಿಯಲ್ಲಿದ್ದ ಬಟ್ಟೆ ಮತ್ತು ಇತರ ವಸ್ತುಗಳನ್ನು ದೋಚಿ ಪರಾರಿಯಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಡೆದಿದೆ. ಮಾರ್ಚ್ 18 ರಂದು ಮಧ್ಯಾಹ್ನ ವೇಳೆ ಈ ಘಟನೆ ನಡೆದಿದೆ.ನಾಲ್ಕು ಮಂದಿಯ ತಂಡವು ಏಕಾಏಕಿ ಬಟ್ಟೆ ಅಂಗಡಿಗೆ ಪ್ರವೇಶಿಸಿದ್ದು, ವಸ್ತುಗಳನ್ನು ಹಾಗೂ ಬಟ್ಟೆಯನ್ನು ತಮ್ಮ ಬ್ಯಾಗಿನೊಳಗೆ ತುಂಬಿಸಿ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದರು. ಆಗ ಅಲ್ಲಿದ್ದ ಮಹಿಳಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಪೇಟೆಯ ಆಸು ಪಾಸಿನಲ್ಲಿ ಮಾನಸಿಕ ಅಸ್ವಸ್ಥನಂತೆ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಉಪಚರಿಸಿ ಸೇವಾ ಶ್ರಮಕ್ಕೆ ಸೇರಿಸಿದ ಮನೋರೋಗ ತಜ್ಞ ಡಾಕ್ಟರ್ ರಾಜೇಶ್ ಮತ್ತು ಸ್ಥಳೀಯರು -ಕಹಳೆ ನ್ಯೂಸ್

ಬಂಟ್ವಾಳ : ಕಲ್ಲಡ್ಕ ಪೇಟೆಯ ಆಸುಪಾಸಿನಲ್ಲಿ ಕೆಲವು ಸಮಯಗಳಿಂದ ಮಾನಸಿಕ ಅಸ್ವಸ್ಥನಂತೆ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಡಾಕ್ಟರ್ ಚಂದ್ರಶೇಖರ್ ರವರ ಕಲ್ಲಡ್ಕ ಚೇತನಾ ಕ್ಲಿನಿಕ್ ಇಲ್ಲಿಯ ಮನೋರೋಗ ತಜ್ಞರಾದ ಡಾ. ರಾಜೇಶ್ ಇವರು ಮನೋರೋಗಿಯಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಸೂಕ್ತವಾಗಿ ಉಪಚಾರಿಸಿದರೆ ಉತ್ತಮ ವ್ಯಕ್ತಿಯಾಗಿ ರೂಪಿಸಬಹುದು ಎಂಬ ಕಲ್ಪನೆಯಂತೆ ಸ್ವತಹ ವ್ಯಕ್ತಿಯಲ್ಲಿ ವಿಚಾರಿಸಿ ತಮಿಳುನಾಡು ಕಾಂಚಿ ಪುರಂ ವ್ಯಕ್ತಿ ಎಂದು ತಿಳಿದು ಧೈಗೊಳಿ ಸತ್ಯಸಾಯಿ ಸೇವಾಶ್ರಮಕ್ಕೆ ಮಾಹಿತಿಯನ್ನು ನೀಡಿ. ಅವರ ಮೂಲಕ ಮೂಲಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಾಮದಪದವು ಪ್ರೇರಣಾ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ 3 ತಿಂಗಳ ಉಚಿತ ಹೊಲಿಗೆ ತರಬೇತಿಯ ಸಮಾರೋಪ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಳ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ವಾಮದಪದವು ಪ್ರೇರಣಾ ಜ್ಞಾನವಿಕಾಸ ಕೇಂದ್ರದಲ್ಲಿ ನಡೆದ 3 ತಿಂಗಳ ಉಚಿತ ಹೊಲಿಗೆ ತರಬೇತಿಯ ಸಮಾರೋಪ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುಂಜಾಲಕಟ್ಟೆ ವಲಯ ಜನಜಾಗೃತಿ ವೇದಿಕೆ ಸದಸ್ಯರಾದ ಹರಿಂದ್ರ ಪೈ ಮಾತನಾಡಿ ಉಚಿತ ಹೊಲಿಗೆ ತರಬೇತಿಯನ್ನು ಮಹಿಳೆಯರ ಏಳಿಗಾಗಿ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನೀಡಿದ್ದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೇಲಂತ ಬೆಟ್ಟು ಶಾಲಾ ಶೌಚಾಲಯ ನಿರ್ಮಾಣಕ್ಕೆ ಮಂಜೂರಾದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ-ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇಲಂತ ಬೆಟ್ಟು ಇಲ್ಲಿ ಶಾಲಾ ಶೌಚಾಲಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 75,000/- ಮೊತ್ತ ಅನುದಾನ ಮಂಜೂರಾಗಿದ್ದು ಸದರಿ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಚನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ...
1 2 3 167
Page 1 of 167
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ