ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಣೆ -ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕಲ್ಲಡ್ಕ ಕಾರ್ಯಕ್ಷೇತ್ರದ ಮಾಣಿಮಜಲ್ ಅಕ್ಷಯ ಸಂಘದ ಸುಂದರಿಯರ ಮಗ ನಂದಕಿಶೋರ್ ಎಂಬುವರಿಗೆ ವಿಲ್ ಚೇರ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಮೇಲ್ವಿಚಾರಕ ಶುಕರಾಜ್, ಒಕ್ಕೂಟ ಅಧ್ಯಕ್ಷೆ ಮಮತಾ, ಸೇವಾ ಪ್ರತಿನಿಧಿ ಗಣೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿ ಮಮತಾ ಉಪಸ್ಥಿತರಿದ್ದರು....