Saturday, April 5, 2025

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ನರಿಕೊಂಬು ಸರಕಾರ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಮೇಲ್ಚಾವಣಿ ರಚನಾ ಕಾರ್ಯಕ್ರಮಕ್ಕೆ ಚಾಲನೆ-ಕಹಳೆ ನ್ಯೂಸ್

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ಬಂಟ್ವಾಳ ತಾಲೂಕಿನ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ 2.50 ಲಕ್ಷ ವೆಚ್ಚದಲ್ಲಿ ಮೇಲ್ಚಾವಣಿ ಶೀಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ನೀಡಲಾಯಿತು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಬೇಬಿ ಕುಂದರ್ ತೆಂಗಿನಕಾಯಿ ಒಡೆದು ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ರೋಟರಿ ಗವರ್ನರ್ ಪ್ರಕಾಶ್ ಕಾರಂತ್, ರೋಟೋರಿಯನ್ ರಾಜೇಶ್ ಸುವರ್ಣ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್, ಉಪಾಧ್ಯಕ್ಷೆ ಉಷಾಲಾಕ್ಷಿ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧ್ದೋದ್ದೇಶ ಸಹಕಾರ ಸಂಘ ನಿ. (ಲ್ಯಾಂಪ್ಸ್) ಅಧ್ಯಕ್ಷರಾಗಿ ಸುಂದರ ನಾಯ್ಕ ಇರ್ವತ್ತೂರು, ಉಪಾಧ್ಯಕ್ಷರಾಗಿ ರಮೇಶ ನಾಯ್ಕ ತೋಟ ಬಿಳಿಯೂರು ಆಯ್ಕೆ-ಕಹಳೆನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧ್ದೋದ್ದೇಶ ಸಹಕಾರ ಸಂಘ ನಿ. (ಲ್ಯಾಂಪ್ಸ್) ಬಂಟ್ವಾಳ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳನ್ನು ಪಡೆದು ಸತತ 3 ನೇ ಬಾರಿಗೆ ಅಧ್ಯಕ್ಷರಾಗಿ ಸುಂದರ ನಾಯ್ಕ ಇರ್ವತ್ತೂರು ಹಾಗೂ ಉಪಾಧ್ಯಕ್ಷರಾಗಿ ರಮೇಶ ನಾಯ್ಕ ತೋಟ ಬಿಳಿಯೂರು ಅವರು ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಪಿ. ಕೇಶವ ನಾಯ್ಕ ಕೇಪು, ನಾಗಮ್ಮ ನರಿಕೊಂಬು, ಪ್ರೇಮ ಕೇಪು, ಸುಂದರ ನಾಯ್ಕ ಆಲಂಪುರಿ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರು, ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೋತ್ಸವ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರು ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೋತ್ಸವ ಕಾರ್ಯಕ್ರಮವು ದಿನಾಂಕ 11 ರಂದು ಮಂಗಳವಾರ ದಿಂದ 13 ರಂದು ಗುರುವಾರ ತನಕ ನಡೆಯಲಿರುವುದು. ದಿನಾಂಕ 11 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸತ್ಯನಾರಾಯಣ ಪೂಜೆ ನಡೆದು ನಂತರ ದೈವದ ದರ್ಶನ ಸೇವೆ ಬಲಿಕ ಅನ್ನದಾನ ಜರಗಲಿರುವುದು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೌನ ಕ್ರಾಂತಿಯ ಸಾಮಾಜಿಕ ಸುಧಾರಣೆಯ ಹರಿಕಾರ ನಾರಾಯಣಗುರು : ಪ್ರಶಾಂತ್ ಏರಮಲೆ-ಕಹಳೆ ನ್ಯೂಸ್

ಬಂಟ್ವಾಳ: ಮೌನ ಕ್ರಾಂತಿಯ ಮೂಲಕ ಮಾನವ ಕುಲದ ಉದ್ಧಾರ ಮಾಡಿದಂತಹ ಗುರುಗಳು ಮನುಕುಲಕ್ಕೆ ಸಿಕ್ಕಿದ ಪರಮನಿಧಿ.ಗುರುಗಳ ಸಂಘರ್ಷರಹಿತವಾದ ಕ್ರಾಂತಿಯಿಂದ ಸಮಾನತೆಯ ಸ್ವಾತಂತ್ರ್ಯ ದೊರಕಿದೆ ಎಂದು ಪ್ರಶಾಂತ್ ಏರಮಲೆ ತಿಳಿಸಿದರು. ಅವರು ಬಂಟ್ವಾಳ ಯುವವಾಹಿನಿ ಸದಸ್ಯೆ ಕಾವ್ಯ ಸೊರ್ನಾಡು ಇವರ ಮನೆಯಲ್ಲಿ ಬಂಟ್ವಾಳ ಯುವವಾಹಿನಿ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ 31ನೇ ಮಾಲಿಕೆಯು ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿ ಮಾತನಾಡಿದರು. ಯುವವಾಹಿನಿ ಘಟಕದ ಅಧ್ಯಕ್ಷರಾದ ದಿನೇಶ್ ಸುವರ್ಣ ರಾಯಿ, ಆರೋಗ್ಯ ನಿರ್ದೇಶಕರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಕ್ಲೀನ್ ಸ್ವೀಪ್ ಗೆಲುವು-ಕಹಳೆ ನ್ಯೂಸ್

ಉಪ್ಪಿನoಗಡಿ : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು ಸಾಮಾನ್ಯ ಕ್ಷೇತ್ರದಿಂದ ವಸಂತ. ಪಿ., ಶ್ರೀರಾಮ , ಸದಾನಂದ ಶೆಟ್ಟಿ.ಜಿ, ಸುಬ್ರಮಣ್ಯ ಕುಮಾರ್ ಅಗರ್ತ, ಮಹಿಳಾ ಮೀಸಲು ಕ್ಷೇತ್ರದಲ್ಲಿ ಉಷಾ, ಸಂಧ್ಯಾ, ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಲ್ಲಿ ಸುನೀಲ್.ದಡ್ದು, ಹಿಂದುಳಿದ ವರ್ಗ ಬಿ ಮೀಸಲು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯ ಇದರ ವಾರ್ಷಿಕೋತ್ಸವ ಹಾಗೂ ಪದಗ್ರಹಣ ಸಮಾರಂಭ -ಕಹಳೆ ನ್ಯೂಸ್

ಬಂಟ್ವಾಳ : ಮಕ್ಕಳಿಗೆ ಸಂಸ್ಕಾರ ಮನೆಯಿಂದಲೇ ಪ್ರಾರಂಭವಾಗಬೇಕು. ಉತ್ತಮ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿಯನ್ನು ಕಲಿಸುವ ಅಗತ್ಯತೆ ಇದೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳು ಜಾನಪದ ವಿದ್ವಾಂಸಕ ಬನ್ನಂಜೆ ಬಾಬು ಅಮೀನ್ ಹೇಳಿದರು. ಅವರು ಆದಿತ್ಯವಾರ ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಪೆರ್ಲಾಪು ಸರಕಾರಿ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯ ಇದರ 8 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪದಗ್ರಹಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧರ್ಮದ ಬಗ್ಗೆ ಭಾಷಣ ಮಾಡುತ್ತಾರೆ, ಶಾಲು ಹಾಕಿ, ಸಮಾ ತಿಂದು ಹೋಗುತ್ತಾರೆ ;ರಶೀದಿ ಕೂಡಾ ಮಾಡುವುದಿಲ್ಲ, ಇದು ಹಿಂದುತ್ವವಾ? ಶಾಸಕ ಅಶೋಕ್ ರೈ ವ್ಯಂಗ್ಯ-ಕಹಳೆ ನ್ಯೂಸ್

ಪುತ್ತೂರು: ಭಾಷಣ ಮಾಡಿದರೆ ಹಿಂದೂ ಧರ್ಮ ಉದ್ದಾರವಾಗಲು ಸಾಧ್ಯವಿಲ್ಲ, ನಮ್ಮ ಮಕ್ಕಳಿಗೆ ನಮ್ಮ ಧರ್ಮದ ಸಂಸ್ಕೃತಿ, ಆಚಾರ , ವಿಚಾರಗಳನ್ನು ಕಲಿಸುವ ಕೆಲಸವನ್ನು ನಾವು ಮಾಡಬೇಕು. ಜಗತ್ತಿನ ಯಾವ ಧರ್ಮವೂ ಹಿಂಸೆಯನ್ನು ಕಲಿಸುವುದಿಲ್ಲ. ರಾಜಕೀಯ ಕಾರಣಕ್ಕೋಸ್ಕರ ಸಮಾಜದಲ್ಲಿ ಧರ್ಮಗಳ ನಡುವೆ ಭಿನ್ನಗಳು ಹುಟ್ಟಿಕೊಳ್ಳುತ್ತದೆ. ರಾಜಕೀಯ ಲಾಭಕ್ಕೋಸ್ಕರ ವೇದಿಕೆ ಸಿಕ್ಕಾಗಲೆಲ್ಲಾ ಶಾಲು ಹಾಕಿ ಹಿಂದೂ ಧರ್ಮದ ಬಗ್ಗೆ , ಹಿಂದುತ್ವದ ಬಗ್ಗೆ ಕೆಲವರು ಭಾಷಣ ಮಾಡುತ್ತಾರೆ ಬಳಿಕ ಹೊಕ್ಕಲು ಬಿರಿಯುವ ತನಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ನಾನು ಶಾಸಕನಾಗಬೇಕೆಂದು ಹೆಚ್ಚು ಆಸೆಪಟ್ಟವರು ಪುತ್ತೂರಿನ ಬಿಜೆಪಿ ಅಧ್ಯಕ್ಷರು: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ವಿಟ್ಲ: ನಾನು ಶಾಸಕನಾಗಬೇಕೆಂದು ಅತೀ ಹೆಚ್ಚು ಆಸೆಪಟ್ಟವರಲ್ಲಿ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಕೂಡಾ ಒಬ್ಬರಾಗಿದ್ದರು, ಅವರ ಆಸೆಯನ್ನು ದೇವರು ಸ್ವೀಕರಿಸಿದ್ದಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಚಂದಳಿಕೆ ಯುವ ಕೇಸರಿ ಸಂಘಟನೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ದಯಾನಂದರು ಮತ್ತು ನಾನು 20  ವರ್ಷದ ಗೆಳೆತನ. ನಾನು ಬಿಜೆಪಿಯಲ್ಲಿರುವಾಗ ನನ್ನಲ್ಲಿ ಅತೀವ ಪ್ರೀತಿಯನ್ನು ಹೊಂದಿದ್ದರು. ನನ್ನ ಕಚೇರಿಗೆ ಆಗಾಗ ಭೇಟಿ ನೀಡಿ...
1 9 10 11 12 13 169
Page 11 of 169
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ