Saturday, April 12, 2025

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೌನ ಕ್ರಾಂತಿಯ ಸಾಮಾಜಿಕ ಸುಧಾರಣೆಯ ಹರಿಕಾರ ನಾರಾಯಣಗುರು : ಪ್ರಶಾಂತ್ ಏರಮಲೆ-ಕಹಳೆ ನ್ಯೂಸ್

ಬಂಟ್ವಾಳ: ಮೌನ ಕ್ರಾಂತಿಯ ಮೂಲಕ ಮಾನವ ಕುಲದ ಉದ್ಧಾರ ಮಾಡಿದಂತಹ ಗುರುಗಳು ಮನುಕುಲಕ್ಕೆ ಸಿಕ್ಕಿದ ಪರಮನಿಧಿ.ಗುರುಗಳ ಸಂಘರ್ಷರಹಿತವಾದ ಕ್ರಾಂತಿಯಿಂದ ಸಮಾನತೆಯ ಸ್ವಾತಂತ್ರ್ಯ ದೊರಕಿದೆ ಎಂದು ಪ್ರಶಾಂತ್ ಏರಮಲೆ ತಿಳಿಸಿದರು. ಅವರು ಬಂಟ್ವಾಳ ಯುವವಾಹಿನಿ ಸದಸ್ಯೆ ಕಾವ್ಯ ಸೊರ್ನಾಡು ಇವರ ಮನೆಯಲ್ಲಿ ಬಂಟ್ವಾಳ ಯುವವಾಹಿನಿ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ 31ನೇ ಮಾಲಿಕೆಯು ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿ ಮಾತನಾಡಿದರು. ಯುವವಾಹಿನಿ ಘಟಕದ ಅಧ್ಯಕ್ಷರಾದ ದಿನೇಶ್ ಸುವರ್ಣ ರಾಯಿ, ಆರೋಗ್ಯ ನಿರ್ದೇಶಕರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಕ್ಲೀನ್ ಸ್ವೀಪ್ ಗೆಲುವು-ಕಹಳೆ ನ್ಯೂಸ್

ಉಪ್ಪಿನoಗಡಿ : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಅಭ್ಯರ್ಥಿಗಳು ಜಯಶಾಲಿಯಾಗಿದ್ದಾರೆ. ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು ಸಾಮಾನ್ಯ ಕ್ಷೇತ್ರದಿಂದ ವಸಂತ. ಪಿ., ಶ್ರೀರಾಮ , ಸದಾನಂದ ಶೆಟ್ಟಿ.ಜಿ, ಸುಬ್ರಮಣ್ಯ ಕುಮಾರ್ ಅಗರ್ತ, ಮಹಿಳಾ ಮೀಸಲು ಕ್ಷೇತ್ರದಲ್ಲಿ ಉಷಾ, ಸಂಧ್ಯಾ, ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಲ್ಲಿ ಸುನೀಲ್.ದಡ್ದು, ಹಿಂದುಳಿದ ವರ್ಗ ಬಿ ಮೀಸಲು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯ ಇದರ ವಾರ್ಷಿಕೋತ್ಸವ ಹಾಗೂ ಪದಗ್ರಹಣ ಸಮಾರಂಭ -ಕಹಳೆ ನ್ಯೂಸ್

ಬಂಟ್ವಾಳ : ಮಕ್ಕಳಿಗೆ ಸಂಸ್ಕಾರ ಮನೆಯಿಂದಲೇ ಪ್ರಾರಂಭವಾಗಬೇಕು. ಉತ್ತಮ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿಯನ್ನು ಕಲಿಸುವ ಅಗತ್ಯತೆ ಇದೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳು ಜಾನಪದ ವಿದ್ವಾಂಸಕ ಬನ್ನಂಜೆ ಬಾಬು ಅಮೀನ್ ಹೇಳಿದರು. ಅವರು ಆದಿತ್ಯವಾರ ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಪೆರ್ಲಾಪು ಸರಕಾರಿ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್(ರಿ.) ಕಡೇಶಿವಾಲಯ ಇದರ 8 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪದಗ್ರಹಣ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧರ್ಮದ ಬಗ್ಗೆ ಭಾಷಣ ಮಾಡುತ್ತಾರೆ, ಶಾಲು ಹಾಕಿ, ಸಮಾ ತಿಂದು ಹೋಗುತ್ತಾರೆ ;ರಶೀದಿ ಕೂಡಾ ಮಾಡುವುದಿಲ್ಲ, ಇದು ಹಿಂದುತ್ವವಾ? ಶಾಸಕ ಅಶೋಕ್ ರೈ ವ್ಯಂಗ್ಯ-ಕಹಳೆ ನ್ಯೂಸ್

ಪುತ್ತೂರು: ಭಾಷಣ ಮಾಡಿದರೆ ಹಿಂದೂ ಧರ್ಮ ಉದ್ದಾರವಾಗಲು ಸಾಧ್ಯವಿಲ್ಲ, ನಮ್ಮ ಮಕ್ಕಳಿಗೆ ನಮ್ಮ ಧರ್ಮದ ಸಂಸ್ಕೃತಿ, ಆಚಾರ , ವಿಚಾರಗಳನ್ನು ಕಲಿಸುವ ಕೆಲಸವನ್ನು ನಾವು ಮಾಡಬೇಕು. ಜಗತ್ತಿನ ಯಾವ ಧರ್ಮವೂ ಹಿಂಸೆಯನ್ನು ಕಲಿಸುವುದಿಲ್ಲ. ರಾಜಕೀಯ ಕಾರಣಕ್ಕೋಸ್ಕರ ಸಮಾಜದಲ್ಲಿ ಧರ್ಮಗಳ ನಡುವೆ ಭಿನ್ನಗಳು ಹುಟ್ಟಿಕೊಳ್ಳುತ್ತದೆ. ರಾಜಕೀಯ ಲಾಭಕ್ಕೋಸ್ಕರ ವೇದಿಕೆ ಸಿಕ್ಕಾಗಲೆಲ್ಲಾ ಶಾಲು ಹಾಕಿ ಹಿಂದೂ ಧರ್ಮದ ಬಗ್ಗೆ , ಹಿಂದುತ್ವದ ಬಗ್ಗೆ ಕೆಲವರು ಭಾಷಣ ಮಾಡುತ್ತಾರೆ ಬಳಿಕ ಹೊಕ್ಕಲು ಬಿರಿಯುವ ತನಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳ

ನಾನು ಶಾಸಕನಾಗಬೇಕೆಂದು ಹೆಚ್ಚು ಆಸೆಪಟ್ಟವರು ಪುತ್ತೂರಿನ ಬಿಜೆಪಿ ಅಧ್ಯಕ್ಷರು: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ವಿಟ್ಲ: ನಾನು ಶಾಸಕನಾಗಬೇಕೆಂದು ಅತೀ ಹೆಚ್ಚು ಆಸೆಪಟ್ಟವರಲ್ಲಿ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಕೂಡಾ ಒಬ್ಬರಾಗಿದ್ದರು, ಅವರ ಆಸೆಯನ್ನು ದೇವರು ಸ್ವೀಕರಿಸಿದ್ದಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಚಂದಳಿಕೆ ಯುವ ಕೇಸರಿ ಸಂಘಟನೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ದಯಾನಂದರು ಮತ್ತು ನಾನು 20  ವರ್ಷದ ಗೆಳೆತನ. ನಾನು ಬಿಜೆಪಿಯಲ್ಲಿರುವಾಗ ನನ್ನಲ್ಲಿ ಅತೀವ ಪ್ರೀತಿಯನ್ನು ಹೊಂದಿದ್ದರು. ನನ್ನ ಕಚೇರಿಗೆ ಆಗಾಗ ಭೇಟಿ ನೀಡಿ...
ಬಂಟ್ವಾಳಶಿಕ್ಷಣಸುದ್ದಿ

ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ – ಜಾಗೃತಿ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಇದರ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಜಗಜೀವನ್ ರಾಮ್ ಶೆಟ್ಟಿ ಬೇಡೆಮಾರ್ ವಹಿಸಿದ್ದರು.ವಿಟ್ಲ ಆರಕ್ಷಕ ಠಾಣೆಯ ಸಿಬ್ಬಂದಿಗಳಾದ ಶ್ರೀ ವೆಂಕಟೇಶ್ ಹಳ್ಳಿ ಹಾಗೂ ಶ್ರೀ ಮನೋಜ್ ಇವರು ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಮಕ್ಕಳ...
ದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ಇದು ಬಡವರ, ಮಧ್ಯಮ ವರ್ಗ, ಮಹಿಳೆಯರು ಹಾಗೂ ರೈತರ ಪರವಾದ ಬಜೆಟ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್- ಕಹಳೆ ನ್ಯೂಸ್ 

ಮಂಗಳೂರು : ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್,ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ಅದರಲ್ಲೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷಕ್ಕೆ ಏರಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ಬಹಳಷ್ಟು ಅನುಕೂಲ ವಾಗಲಿದೆ. ಇದಕ್ಕಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸುವುದಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಮುಳಿಯ ಪ್ರಾಪರ್ಟೀಸ್ ನವರ ಫಾರ್ಮ್ ಲ್ಯಾಂಡ್ಸ್ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳದ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಮುಳಿಯ ಪ್ರಾಪರ್ಟೀಸ್ ನವರ 7.5 ಸೆಂಟ್ಸ್ ಮೇಲ್ಪಟ್ಟ ಸುಮಾರು 44 ಪ್ಲಾಟ್ ಗಳು ಇರುವ "ಸದಾಶಿವ ಭಾಗ್" ಫಾರ್ಮುಲಾಂಡ್ ಪ್ರೊಜೆಕ್ಟ್ಟ ಉದ್ಘಾಟನೆಗೊಂಡಿತು. ಪೂಜ್ಯ ಶ್ರೀ ಶ್ರೀ ರಾಘವೇಶ್ವರ ಸ್ವಾಮೀಜಿಗಳು ಆಶೀರ್ವಚನ ನೀಡುತ್ತಾ "ಪ್ರಕೃತಿದತ್ತ ವಸತಿ ವ್ಯವಸ್ಥೆಯೊಂದಿಗೆ ಇಲ್ಲಿ ಗೋಶಾಲೆ ಕೂಡ ಮಾಡುತ್ತಿರುವುದು ಮುಳಿಯ ಮನೆತನದ ಸಾಮಾಜಿಕ -ಧಾರ್ಮಿಕ ಅಭಿರುಚಿಯ ಉನ್ನತೆ ಮತ್ತು ಜವಾಬ್ದಾರಿಯನ್ನು ತಿಳಿಸುತ್ತದೆ " ಎಂದರು. ಡಾl ಕಲ್ಲಡ್ಕ ಪ್ರಭಾಕರ...
1 10 11 12 13 14 170
Page 12 of 170
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ