ಪಾರಿವಾಳ ಕಳವು ಪ್ರಕರಣ; 24 ಗಂಟೆಯೊಳಗೆ ಮೂವರು ಆರೋಪಿಗಳ ಬಂಧನ-ಕಹಳೆ ನ್ಯೂಸ್
ಬಂಟ್ವಾಳ: ಅಟೋರಿಕ್ಷಾದಲ್ಲಿ ಬಂದು ಸುಮಾರು 20 ಸಾವಿರ ರೂ ಮೌಲ್ಯದ 40 ಪಾರಿವಾಳಗಳನ್ನು ಕಳ್ಳತನ ಮಾಡಿದ ಆರೋಪದಲ್ಲಿ ಮೂವರನ್ನು ದೂರು ನೀಡಿ, 24 ಗಂಟೆಯೊಳಗೆ ವಿಟ್ಲ ಪೊಲೀಸರ ತಂಡ ಪತ್ತೆಹಚ್ಚಿದ್ದಾರೆ. ಬಂಧಿತ ಆರೋಪಿಗಳು ದೇರಳಕಟ್ಟೆ ಪನೀರ್ ಮೂಲದ ಕುಂಪಳ ಚಿತ್ರಾಂಜಲಿ ನಗರ ನಿವಾಸಿ 24 ವರ್ಷದ ಮಹಮ್ಮದ್ ನಾಸಿರ್ ಯಾನೆ ನಾಸಿರ್ ಯಾನೆ ಕರಡಿ ನಾಸಿರ್, ಮತ್ತು 19 ವರ್ಷದ ಕಾವಲಕಟ್ಟೆ ಮೂಲದ ಪಾತ್ರತೋಟ ನಿವಾಸಿ ರಿಝ್ವಾನ್, ಹಾಗೂ 18...