Saturday, April 5, 2025

ಬಂಟ್ವಾಳ

ಬಂಟ್ವಾಳ

ಬಂಟ್ವಾಳದ ವಗ್ಗದಲ್ಲಿ ಚುನಾವಣೆ ಬಹಿಷ್ಕಾರ ಮಾಡಲು ಮುಂದಾದ ಗ್ರಾಮಸ್ಥರು-ಕಹಳೆ ನ್ಯೂಸ್

ಬಂಟ್ವಾಳ: ರಾಜ್ಯದ ಹಲವೆಡೆ ಗ್ರಾಮ‌ ಪಂಚಾಯತ್ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತಿರುವ ಸುದ್ಧಿ ಕೇಳಿಬರುತ್ತಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ಕೂಡ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡು ಬಂದಿದೆ. ಈ ಚುನಾವಣೆ ಬಹಿಷ್ಕಾರ ಮಾಡುವ ನಿರ್ಧಾರವನ್ನು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮ‌ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ವಗ್ಗದ ಗ್ರಾಮಸ್ಥರು ಕೈಗೊಂಡಿದ್ದಾರೆ. ತಲೆ ತಲಾಂತರಗಳಿಂದ ಸುಮಾರು 12 ರಷ್ಟು ಮನೆಗಳಿಗೆ ಸಂಪರ್ಕಿಸುತ್ತಿದ್ದ ದಾರಿಗೆ ಅಡ್ಡಲಾಗಿ ಮಾಜಿ‌ ಪಂಚಾಯತ್ ಉಪಾಧ್ಯಕ್ಷರು ತಡೆಗೋಡೆ...
ಬಂಟ್ವಾಳ

ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಇದೇ 20 ರಂದು ವಾರ್ಷಿಕ ಷಷ್ಠಿ ಮಹೋತ್ಸವ ಸಂಭ್ರಮ- ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಇದೇ 20 ರಂದು ಸಂಭ್ರಮ ಸಡಗರದಿಂದ ನಡೆಯಲಿದೆ. ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ತಂತ್ರಿ ಮಾರ್ಗದರ್ಶನದಲ್ಲಿ ಇದೇ 18 ರಿಂದ ವಿವಿಧ ಧಾರ್ಮಿಕ ವಿಧಿ ವಿಧಾನ ಆರಂಭಗೊಂಡು. ಡಿಸೆಂಬರ್ 19 ರಂದು ಬೆಳಿಗ್ಗೆ 9 ಗಂಟೆಗೆ ಬ್ರಹ್ಮಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಮತ್ತು ಮಧ್ಯಾಹ್ನ ಮಹಾಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು...
ಬಂಟ್ವಾಳ

ವಿಟ್ಲದಲ್ಲಿ ಮೆಸ್ಕಾಂ ನೀತಿ ವಿರೋಧಿಸಿ ಪ್ರತಿಭಟನೆ-ಕಹಳೆ ನ್ಯೂಸ್

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಮೆಸ್ಕಾಂ ನೀತಿಯನ್ನು ವಿರೋಧಿಸಿ ವಿಟ್ಲದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ಮುಖಂಡರಾದ ಸುರೇಶ್ ಭಟ್ ಕೊಜಂಬೆ ಮಾತನಾಡಿ ಸಾಮಾನ್ಯರು ಸೋತಾಗ ಸರ್ಕಾರ ಅವರ ನೆರವಿಗೆ ಬರಬೇಕು. ಅದನ್ನು ಬಿಟ್ಟು ದಬ್ಬಾಳಿಕೆ ಮಾಡುವುದು ಸರಿಯಲ್ಲ ಎಂದು ದೂರಿದರು. ಹಾಗೂ ಜಿಲ್ಲಾ ಕಾರ್ಮಿಕ ಮುಖಂಡ ಬಿ.ಎಂ ಭಟ್ ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಮೇಲೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದೆ ಎಂದರು....
ಬಂಟ್ವಾಳ

ಸಜೀಪಮುನ್ನೂರು ಗ್ರಾಮ ಪಂಚಾಯತಿನ ಅರಮನೆ ಹಿತ್ಲುವಿನಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಅರಮನೆಹಿತ್ಲು ಎಂಬಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಒಂದು, ಶನಿವಾರ ರಾತ್ರಿಯ ಬಳಿಕ ಕಂಡುಬಂದಿದೆ. ನಂದಾವರದಿಂದ ಅರಮನೆ ಹಿತ್ಲುವರೆಗೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುದಾನ ದೊರೆತರೂ ಕೆಲಸ ನಡೆಯದ ಕಾರಣ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿತ್ತು.ಇಲ್ಲಿ ಸುಮಾರು 80ರಷ್ಟು ಮತದಾರರಿದ್ದಾರೆ....
ಬಂಟ್ವಾಳ

ಪೊಳಲಿ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ಡಿಸೆಂಬರ್ 28 ರಿಂದ ಫೆಬ್ರವರಿ 17ರವರೆಗೆ ದೇವರ ದರ್ಶನ ಇಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಡಿಸೆಂಬರ್ 28 ರಿಂದ ಫೆಬ್ರವರಿ 17ರವರೆಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಡಕಲಶ ಆಗಬೇಕಿರುವ ಕಾರಣದಿಂದ ಸಾರ್ವಜನಿಕರಿಗೆ ದೇವರ ದರ್ಶನ ಇರುವುದಿಲ್ಲ. ಕೊರೋನಾ ಹಿನ್ನೆಲೆ ಬ್ರಹ್ಮಕಲಶೋತ್ಸವ ನಡೆದ ಬಳಿಕ ಜೀರ್ಣೋದ್ಧಾರದ ನಂತರದ ಕಾರ್ಯಗಳು ಆಗಿರಲಿಲ್ಲ, ದೃಡಕಲಶ ಬಾಕಿ ಉಳಿದಿತ್ತು. ಹಾಗಾಗಿ ಪ್ರಸ್ತುತ ಸಾನಿಧ್ಯದಲ್ಲಿ ಸಣ್ಣ ಪುಟ್ಟ ಜೀರ್ಣೋದ್ಧಾರದ ಕೆಲಸ ನಡೆಸಿ, ದೃಡಕಲಶ ಮಾಡಬೇಕಾಗಿದೆ.ಹೀಗಾಗಿ ಈ‌‌ ಸಂದರ್ಭದಲ್ಲಿ ದೇವರ ದರ್ಶನ ಇರುವುದಿಲ್ಲ.ಈ ಅವಧಿಯಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸೀಮೆಯ...
ಬಂಟ್ವಾಳ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘಟನೆಗಳಿಂದ ಕೊರಗಜ್ಜ ಕ್ಷೇತ್ರದಲ್ಲಿ ಶ್ರಮದಾನ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ‌ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಇದೇ 15 ರಂದು ಚಂಡಿಕಾಯಾಗ ನಡೆಯಲಿರುವ ಕಾರಣದಿಂದ ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘಟನೆಯ ಸದಸ್ಯರು ಭಾನುವಾರ ಶ್ರಮದಾನ ನಡೆಸಿದರು. ಈ ಶ್ರಮದಾನದಲ್ಲಿ ಕ್ಷೇತ್ರದ ಧರ್ಮದರ್ಶಿ ಲೋಕೇಶ್ , ಯೋಜನೆಯ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಹಾಗೂ ಮಾಜಿ ವಲಯಾಧ್ಯಕ್ಷ ಚಂದಪ್ಪಪೂಜಾರಿ ಸೇರಿದಂತೆ ಅನೇಕರು ಇದ್ದರು....
ಬಂಟ್ವಾಳ

ಫರಂಗಿಪೇಟೆಯಲ್ಲಿ ಭೀಕರ ಅಪಘಾತ; ವಿಟ್ಲದ ವ್ಯಕ್ತಿ ಕಾಂತಡ್ಕ ಶಂಕರನಾರಾಯಣ ಭಟ್ ಸಾವು- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸ್ವಿಡ್ ಆಗಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಗುರುವಾರ ಇಳಿಸಂಜೆ ನಡೆದಿದೆ. ಇವರು ವಿಟ್ಲದ ಜನಪ್ರಿಯ ಬಾಣಸಿಗರಾದ 55 ವರ್ಷದ ಕಾಂತಡ್ಕ ಶಂಕರನಾರಾಯಣ ಭಟ್ ಎಂದು ತಿಳಿದು ಬಂದಿದೆ.ಈ ಘಟನೆ ಮಂಗಳೂರು ಕಡೆಯಿಂದ ಬೈಕ್ ನಲ್ಲಿ ವಿಟ್ಲ ಕಡೆಗೆ ಆಗಮಿಸುತ್ತಿದ್ದ ಅವರ ಬೈಕ್ ಫರಂಗಿಪೇಟೆಯ ಮೀನು ಮಾರುಕಟ್ಟೆಯ ಬಳಿ ಪಲ್ಟಿಯಾಗಿ‌ ಅಪಘಾತ ಸಂಭವಿಸಿದ್ದು, ಸಾವನ್ನಪ್ಪಿದ್ದಾರೆ. ಎಂದು ತಿಳಿದು ಬಂದಿರುತ್ತದೆ. ಈ ಬಗ್ಗೆ...
ಬಂಟ್ವಾಳ

ಮಹಿಳೆಯರ ಮತ್ತು ಮಕ್ಕಳ ಕುತ್ತಿಗೆಯಿಂದ ಚಿನ್ನಾಭರಣ ಕಳವು ಮಾಡುವ ಮಹಿಳೆಯ ಬಂಧನ-ಕಹಳೆ ನ್ಯೂಸ್

ಬಂಟ್ವಾಳ: ಮದುವೆ ಹಾಲ್ ಗಳಲ್ಲಿ ಮಕ್ಕಳ ಮತ್ತು ಮಹಿಳೆಯರ ಕುತ್ತಿಗೆಯಿಂದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಮಹಿಳೆಯೋರ್ವಳನ್ನು ಬಂಟ್ವಾಳ ನಗರ ಠಾಣಾ ಪೋಲಿಸ್ ರು ಬಂಧಿಸಿದ್ದಾರೆ. ಆರೋಪಿ ಮುಡಿಪು ನಿವಾಸಿ ಸಿದ್ದೀಕ್ ಎಂಬವರ ಪತ್ನಿ ಫಾತಿಮಾ ಸಹಿನಾಜ್ ಎಂದು ತಿಳಿದು ಬಂದಿದೆ. ಇವರು ಮದುವೆ ಸಮಾರಂಭಗಳಲ್ಲಿ ಮದುವೆ ಹಾಲ್ ಗಳಲ್ಲಿ ಬ್ಯಾಗ್ ನಿಂದ ಮತ್ತು ಮಕ್ಕಳ, ಮಹಿಳೆಯರ, ಕುತ್ತಿಗೆಗೆ ಕೈ ಹಾಕಿ ಬಂಗಾರಗಳನ್ನು ಕಳವು ಮಾಡುತ್ತಿದ್ದರು. ಇವರು ಮದುವೆ ಹಾಲ್ ಗಳಲ್ಲಿರುವ...
1 160 161 162 163 164 169
Page 162 of 169
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ