Friday, March 28, 2025

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶ್ರಮದಾನದ ಮೂಲಕ ಮಜಿ, ವೀರಕಂಭ ಶಾಲೆಯಲ್ಲಿ ನೂತನ ಮೂತ್ರಾಲಯ ನಿರ್ಮಾಣಕ್ಕೆ ಚಾಲನೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದ ಅನುದಾನದಿಂದ ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಶ್ರಮದಾನದ ಮೂಲಕ ನೂತನ ಮೂತ್ರಾಲಯ (ಯುರಿನಲ್ಸ್ ) ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್ ಸಿಂಗೇರಿ, ನಿಕಟಪೂರ್ವ ಅಧ್ಯಕ್ಷರಾದ ಸಂಜೀವ ಮೂಲ್ಯ ಮಜಿ, ಶಾಲಾಬಿವೃದ್ಧಿ ಸಮಿತಿಯ ಸದಸ್ಯರಾದ ಸುಧಾಕರ್ ವೀರಕಂಭ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯ ಮೌಲ್ಯವನ್ನು ಗೌರವಿಸುವ ಸಮಾಜ ರಚನೆಯೇ ನಾರಾಯಣಗುರುಗಳ ಧ್ಯೇಯವಾಗಿತ್ತು : ಹರೀಶ್ ಎಸ್ ಕೋಟ್ಯಾನ್-ಕಹಳೆ ನ್ಯೂಸ್

ಬಂಟ್ವಾಳ : ಮಾನವೀಯ ಮೌಲ್ಯವನ್ನು ಗೌರವಿಸುವ ಸಮಾಜ ರಚನೆ ಹಾಗೂ ಸಮಾಜದ ಉದ್ಧಾರಕ್ಕಾಗಿ ಸೂಕ್ತ ಮಾರ್ಗದರ್ಶನ ನೀಡುವುದು ಮತ್ತು ವಿಶ್ವ ಕಲ್ಯಾಣವೇ ನಾರಾಯಣಗುರುಗಳ ಅಂತಿಮ ಗುರಿಯಾಗಿತ್ತು ಎಂದು ಬಂಟ್ವಾಳ ಯುವವಾಹಿನಿ ತಾಲೂಕು ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಎಸ್ ಕೊಟ್ಯಾನ್ ತಿಳಿಸಿದರು. ಅವರು ಬಂಟ್ವಾಳ ಯುವವಾಹಿನಿ ಘಟಕದ ಸದಸ್ಯರಾದ ಶೈಲಜಾ ರಾಜೇಶ್ ರವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 36 ನೇ ಮಾಲಿಕೆಯಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಗೀತ ವಾದಕರಾದ ರಾಜೇಶ್ ಅಮ್ಟೂರು,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ-ಕಹಳೆ ನ್ಯೂಸ್

ಕಲ್ಲಡ್ಕ: ಅಂತರರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಮಹಿಳಾ ದೌರ್ಜನ್ಯ ವಿರೋಧಿ ಘಟಕ ಮತ್ತು ಲೈಂಗಿಕ ಶೋಷಣಾ ವಿರೋಧಿ ಘಟಕಗಳ ಆಶ್ರಯದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮಾನವಿಕ ಸಂಘದ ನಿರ್ದೇಶಕಿ ಹಾಗೂ ಇತಿಹಾಸ ಉಪನ್ಯಾಸಕಿ ಶ್ರೀಮತಿ ಆಶಾಲತಾ ಇವರು ಮಹಿಳಾದಿನದ ಮಹತ್ವವನ್ನು ತಿಳಿಸಿದರು. ಉಪ ಪ್ರಾಂಶುಪಾಲ ಯತಿರಾಜ್ ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. Anti women harrasmentcell ಹಾಗೂ anti sexual harrasment cell  ನ ನಿರ್ದೇಶಕಿಯರಾದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗ್ರಾಮಸ್ಥರು ಭಾಗವಹಿಸದೆ ಇರುವ ಗ್ರಾಮಸಭೆ ಅಪೂರ್ಣ ಗ್ರಾಮ ಸಭೆ- ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ -ಕಹಳೆ ನ್ಯೂಸ್

ಬಂಟ್ವಾಳ: ಗ್ರಾಮಸ್ಥರು ಭಾಗವಹಿಸದೆ ಇರುವ ಗ್ರಾಮಸಭೆ ಅಪೂರ್ಣ ಗ್ರಾಮ ಸಭೆ, ಎಂದು ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಹೇಳಿದರು. ಅವರು ಸೋಮವಾರ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ರೋಟರಿ ಸಭಾ ಭವನದಲ್ಲಿ ನಡೆದ ನರಿಕೊಂಬು ಹಾಗೂ ಶಂಬುರು ಗ್ರಾಮಗಳನ್ನು ಒಳಗೊಂಡ ನರಿಕೊಂಬು ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮಸ್ಥರಿಗೆ ವಿವಿಧ ಇಲಾಖೆಗಳ ಮಾಹಿತಿ ನೀಡುವ ಸಲುವಾಗಿ ಎಲ್ಲಾ ಇಲಾಖೆಗಳು ಹಾಜರಿದ್ದರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಮುಳಿಯ ಜ್ಞಾನವಿಕಾಸದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಕಾರ್ಯಕ್ಷೇತ್ರದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕೇಂದ್ರದ ಸದಸ್ಯರಾದ ವರದಲಕ್ಷ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಸದಸ್ಯರು ಅನಿಸಿಕೆ ಹೇಳಿದರು. ತಾಲೂಕಿನ ಮಾನ್ಯ ಯೋಜನಾಧಿಕಾರಿಯವರು ಜ್ಞಾನವಿಕಾಸ ಕಾರ್ಯಕ್ರಮ ಗಳ ಬಗ್ಗೆ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ನಡೆಸಿ ಬಹುಮಾನ ವಿತರಣೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ಇದರ ನೂತನ ಅಧ್ಯಕ್ಷರಾಗಿ ಚೇತನ್ ಏಲಬೆ ಆಯ್ಕೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಮಹಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ಇದರ ನೂತನ ಅಧ್ಯಕ್ಷರಾಗಿ ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಏಲಬೆ ಆಯ್ಕೆಯಾದರು. ದಿಂಡಿಕೆರೆ ಸಂಘದ ಕಚೇರಿಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನಿತಿನ್ ಏಲಬೆ, ಕಾರ್ಯದರ್ಶಿಯಾಗಿ ಅಖಿಲಾಷ್ ದಿಂಡಿಕೆರೆ, ಜೊತೆ ಕಾರ್ಯದರ್ಶಿಯಾಗಿ ದುರ್ಗೇಶ್ ಏಲಬೆ, ಕೋಶಾಧಿಕಾರಿಯಾಗಿ ನಾಗೇಶ್ ಏಲಬೆ, ಗೌರವಾಧ್ಯಕ್ಷರಾಗಿ ಶಿವಪ್ಪ ಏಲಬೆ ಆಯ್ಕೆ ಆಗಿರುತ್ತಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಮಾಮೇಶ್ವರ ಜ್ಞಾನವಿಕಾಸದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂಟ್ವಾಳ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಕಲ್ಲಡ್ಕ ವಲಯದ ಮಮೇಶ್ವರ ಕಾರ್ಯಕ್ಷೇತ್ರದ ನಂದ ದೀಪಾ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕೇಂದ್ರದ ಸದಸ್ಯರಾದ ಲಕ್ಷ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಸದಸ್ಯರು ಅನಿಸಿಕೆ ಹೇಳಿದರು. ತಾಲೂಕಿನ ಮಾನ್ಯ ಯೋಜನಾಧಿಕಾರಿಯವರಾದ ರಮೇಶ್ ಸರ್ ಜ್ಞಾನವಿಕಾಸ ಕಾರ್ಯಕ್ರಮ ಗಳ ಬಗ್ಗೆ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫರಂಗಿಪೇಟೆಯ ದಿಗಂತ್‌ ಮನೆಬಿಟ್ಟು ಹೋಗಲು ಕಾರಣವೇನು? ಮಾಹಿತಿ ನೀಡಿದ ಎಸ್.ಪಿ-ಕಹಳೆ ನ್ಯೂಸ್

ಮಂಗಳೂರು: ಕಳೆದೆರಡು ವಾರದಿಂದ ಸುದ್ದಿ ಮಾಡಿದ್ದ ಫರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯವಾಗಿದೆ. ನಾಪತ್ತೆಯಾಗಿದ್ದ ಬಾಲಕ ದಿಗಂತ್‌ ಶನಿವಾರ (ಮಾ.08) ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ದಿಗಂತ್‌ ನಾಪತ್ತೆ ಪ್ರಕರಣದ ಬಗ್ಗೆ ಹಲವು ಊಹಾಪೋಹಗಳು ಎದ್ದಿತ್ತು. ಪತ್ತೆಯಾದ ಬಳಿಕವೂ ಹಲವು ಅನುಮಾನಗಳು ಜನರಲ್ಲಿ ಕಾಡಿತ್ತು. ರವಿವಾರ (ಮಾ.09) ಸುದ್ದಿಗೋಷ್ಠಿ ನಡೆಸಿದ ದ.ಕ.ಜಿಲ್ಲಾ ಎಸ್ ಪಿ ಯತೀಶ್ ಎನ್ ತನಿಖೆಯ ಬಗ್ಗೆ ವಿವರಣೆ ನೀಡಿದ್ದಾರೆ. ನಾಪತ್ತೆ ಬಳಿಕ ಬಂಟ್ವಾಳ ಡಿವೈಎಸ್ ಪಿ ನೇತೃತ್ತದಲ್ಲಿ ಏಳು...
1 2 3 4 5 6 168
Page 4 of 168
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ