ನಿಸರ್ಗದಲ್ಲಿ ಇರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ.. ನಿತ್ಯಾನಂದ ಶೆಟ್ಟಿ -ಕಹಳೆ ನ್ಯೂಸ್
ಬಂಟ್ವಾಳ : ನಿಸರ್ಗದಲ್ಲಿ ಇರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ನಿಸರ್ಗದಲ್ಲಿ ಇರುವ ಇತರ ಜೀವಿಗಳನ್ನು ನಾಶ ಮಾಡುತ್ತಿದ್ದಾನೆ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಶೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲನಗಲ ಉಳಿವಿಗಾಗಿ ಸಸ್ಯ ರಾಶಿಗಳ ಮಹತ್ವದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಪಕ್ಷಿಗಳ ಸಂರಕ್ಷಣೆ, ಅಗತ್ಯತೆ...