Monday, March 31, 2025

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಿಸರ್ಗದಲ್ಲಿ ಇರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ.. ನಿತ್ಯಾನಂದ ಶೆಟ್ಟಿ -ಕಹಳೆ ನ್ಯೂಸ್

ಬಂಟ್ವಾಳ : ನಿಸರ್ಗದಲ್ಲಿ ಇರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ನಿಸರ್ಗದಲ್ಲಿ ಇರುವ ಇತರ ಜೀವಿಗಳನ್ನು ನಾಶ ಮಾಡುತ್ತಿದ್ದಾನೆ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಶೇರಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲನಗಲ ಉಳಿವಿಗಾಗಿ ಸಸ್ಯ ರಾಶಿಗಳ ಮಹತ್ವದ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಪಕ್ಷಿಗಳ ಸಂರಕ್ಷಣೆ, ಅಗತ್ಯತೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾಪತ್ತೆಯಾಗಿ 4 ದಿನ ಕಳೆದರೂ ವಿದ್ಯಾರ್ಥಿಯ ಪತ್ತೆ ಇಲ್ಲ-ಕಹಳೆ ನ್ಯೂಸ್

ಬಂಟ್ವಾಳ: ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿರುವ ಫರಂಗಿಪೇಟೆ ಕಿದೆಬೆಟ್ಟಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್‌ನ ಕುರಿತು ಯಾವುದೇ ಸುಳಿವು ಸಿಗದೆ ಪ್ರಕರಣ ಇನ್ನಷ್ಟು ನಿಗೂಢತೆಯನ್ನು ಸೃಷ್ಟಿಸಿದ್ದು, ಪೊಲೀಸರು ಮೂರು ತಂಡಗಳಾಗಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದರೂ ಶುಕ್ರವಾರ ರಾತ್ರಿವರೆಗೂ ಯಾವುದೇ ಸುಳಿವು ಲಭ್ಯವಾಗಿಲ್ಲ. ಪ್ರಕರಣವನ್ನು ಶೀಘ್ರ ಬೇಧಿಸುವ ನಿಟ್ಟಿನಲ್ಲಿ ಆಗ್ರಹಗಳು ಕೇಳಿ ಬಂದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ಅವರೇ ಕಾರ್ಯಾಚರಣೆಗಿಳಿದಿದ್ದು, ಆದರೂ ಯಾವುದೇ ಸುಳಿವು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ನರಿಕೊಂಬು ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಮಕ್ಕಳಿಗೆ ಎಳವೆಯಲ್ಲಿ ವಿಜ್ಞಾನದ ಬೆಳವಣಿಗೆ ತಂತ್ರಜ್ಞಾನದ ಮಾಹಿತಿ ದೊರೆತಾಗ ಯಾವುದೇ ವಿಚಾರಗಳ ಸತ್ಯತೆಯನ್ನು ತಿಳಿಸಿಕೊಡುತ್ತದೆ.ಇದರಿಂದ ಮೂಡನಂಬಿಕೆಗಳು ನಾಶವಾಗುತ್ತವೆ ಮತ್ತು ಜೀವನದಲ್ಲಿ ಸಾರ್ಥಕತೆಯನ್ನು ಪಡೆದುಕೊಳ್ಳುತ್ತಾರೆ , ವಿದ್ಯಾರ್ಥಿಗಳು ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್ ಹೇಳಿದರು. ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಾಸ್ತವಗಳ ಹಿಂದಿನ ಅಂತಿಮ ಸತ್ಯ ತಿಳಿಯುವುದೇ ನಾರಾಯಣಗುರುಗಳ ಗುರಿಯಾಗಿತ್ತು : ಕೇಶವ ಶಾಂತಿ ನಾಟಿ-ಕಹಳೆ ನ್ಯೂಸ್

ಬಂಟ್ವಾಳ : ವಾಸ್ತವಗಳ ಹಿಂದಿನ ಅಂತಿಮ ಸತ್ಯ ತಿಳಿಯುವುದೇ ನಾರಾಯಣಗುರುಗಳು ಗುರಿಯಾಗಿತ್ತು, ಕೇವಲ ಸತ್ಯವಲ್ಲ ಅಂತಿಮ‌ ಸತ್ಯ, ಇದಕ್ಕಾಗಿ ಗುರುಗಳು ಸಾಧು ಸಂತರನ್ನು ವಿದ್ವಾಂಸರನ್ನು, ಯೋಗಿಗಳನ್ನು ಬೇಟಿಯಾದರು, ಆ ಮೂಲಕ ಶೋಷಿತ ವರ್ಗದಲ್ಲಿ ನವ ಚೈತನ್ಯ ಮತ್ತು ಜಾಗೃತಿ ಮೂಡಿಸಿದರು ಎಂದು ಏರಮಲೆ ಕಾಡೆದಿ ಶ್ರೀ ಭದ್ರಕಾಳಿ ದೇವಸ್ಥಾನದ ಪ್ರಧಾನ ಅರ್ಚಕರಾದ ಕೇಶವ ಶಾಂತಿ ತಿಳಿಸಿದರು. ಇವರು ಬಂಟ್ವಾಳ ಯುವವಾಹಿನಿ ಘಟಕದ ಸದಸ್ಯರಾದ ಅಮಿತಾ ಉಮೇಶ್ ಕೈಕುಂಜೆ ಇವರ ಮನೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಉಪ್ಪಿನಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಗೋಪಾಲ, ರಮೇಶ, ಕೇಶವ,ಕೃಷ್ಣಪ್ಪ, ಅಶೋಕ,ಮಮತಾ, ಸುನಂದಾ,ಚAದ್ರಾವತಿ,ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ, ಮತ್ತು ಸೇವಾಪ್ರತಿನಿಧಿ ಜಯಶ್ರೀರವರು ಒಟ್ಟು 13 ಸದಸ್ಯರು ದಕ್ಷಿಣ ಕಾಶಿ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ . ಮಹಾಶಿವರಾತ್ರಿಯ ದಿನ 2...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಉಪ್ಪಿನಂಗಡಿ: ಯುವಕನ ಮೃತದೇಹ ಕೆರೆಯಲ್ಲಿ ಪತ್ತೆ-ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಪೆರಿಯಡ್ಕದ ಕಿಂಡೋವು ದರ್ಖಾಸ್ ಮನೆ ನಿವಾಸಿ ಜಿನ್ನಪ್ಪ ಗೌಡರ ಪುತ್ರ ಶ್ರೀನಿವಾಸ (28) ಎಂಬುವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಕಟ್ಟಡ ನಿರ್ಮಾಣ ಕೆಲಸಕ್ಕೆ ಹೋಗುತ್ತಿದ್ದ ಶ್ರೀನಿವಾಸ, ಕೆಲ ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದು, ಫೆ. 24ರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಿಗ್ಗೆ ತೋಟದ ಕೆರೆಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಾಗಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಾಲಕ ನಾಪತ್ತೆ ಪ್ರಕರಣ, ಶನಿವಾರ ಫರಂಗಿಪೇಟೆ ಬಂದ್ ಗೆ ಕರೆ-ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಫೆ.27ರ ಗುರುವಾರ ಬೆಳಿಗ್ಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಕಾರರು ಮುಂದಿನ‌ 24 ಗಂಟೆಯ ಒಳಗಾಗಿ ಬಾಲಕನನ್ನು ಪತ್ತೆ ಮಾಡಬೇಕು. ತಪ್ಪಿದ್ದಲ್ಲಿ ಮತ್ತೆ ಪ್ರತಿಭಟನೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕ ಜೊತೆಗೂಡಿ ಪೊರಕೆ ಹಿಡಿದು ಶಾಲಾ ಅಂಗಳಕ್ಕೆ ಸಗಣಿ ಸಾರಿಸಿದ ಶಾಲಾ ಶಿಕ್ಷಕಿಯರು-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಪ್ರಥಮಿಕ ಶಾಲೆಯಲ್ಲಿ ಜರುಗಿತು. ಶಾಲೆಯ ಅಂಗಳ ಹಾಗೂ ಶಾಲಾ ಕಾಂಪೌಂಡ್ ಸ್ವಚ್ಛ ಮಾಡಿ ಅಂಗಳಕ್ಕೆ ಸೆಗಣಿ ಸಾರಿಸುವ ಕೆಲಸ ಕಾರ್ಯ ಮಾಡಿದರು. ಈ ಸಂದರ್ಭ ಸ್ವತಃ ಶಾಲಾ ಶಿಕ್ಷಕಿಯರು ಶೌರ್ಯ ತಂಡದ ಜೊತೆ ಸೇರಿಕೊಂಡು ಪೊರಕೆ ಹಿಡಿದು...
1 4 5 6 7 8 169
Page 6 of 169
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ