Monday, March 31, 2025

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಲಕ್ಷಾಂತರ ರೂ. ಖೋಟಾ ನೋಟು ಚಲಾವಣೆ; ಪರಾರಿಯಾಗಿದ್ದ ಆರೋಪಿಯ ಬಂಧನ-ಕಹಳೆ ನ್ಯೂಸ್

ಬಂಟ್ವಾಳ: ಲಕ್ಷಾಂತರ ರೂ. ಖೋಟಾ ನೋಟು ಚಲಾವಣೆಗೆ ಬಂದು ಪೊಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2024 ರಲ್ಲಿ ಬಿಸಿರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ಬಂದು ಪೊಲೀಸರಿಗೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದರೆ ಓರ್ವ ಆರೋಪಿ ಪರಾರಿಯಾಗಿದ್ದ. ಕೇರಳ ನಿವಾಸಿಗಳಾದ ಮಹಮ್ಮದ್ ಸಿ.ಎ. ಮತ್ತು ಖಮರುನ್ನೀಶ ಪೊಲೀಸರ ಕೈಗೆ ಸಿಕ್ಕಿಕೊಂಡಿದ್ದರು. ಆದರೆ ಇನ್ನೋರ್ವ ಪ್ರಮುಖ ಆರೋಪಿಯಾಗಿದ್ದ ಕೇರಳ ಚೆಂಗಳ ನಿವಾಸಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಸ್ವರ ಸಿಂಚನ ಕಲಾ ತಂಡದದಿಂದ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ-ಕಹಳೆ ನ್ಯೂಸ್

ಪೆರ್ನಾಜೆ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಫೆ.23ರಂದು ಬೆಳಿಗ್ಗೆಯಿಂದ ದಿನಪೂರ್ತಿ ನಡೆಯಿತು. ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್ ವಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ನಡೆಯಿತು. ಪಕ್ಕ ವಾದ್ಯದಲ್ಲಿ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ ಎಸ್, ವಯಲಿನ್ ನಲ್ಲಿ ಶ್ರೀ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಲ್ಲಿ ಕೊಮೋಡಾ ವೀಲ್ ಚಯರ್ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ :ಕೆದಿಲ ಗ್ರಾಮದ ಕರಿಮಜಲು ಪ್ರೇಮ W/O ರಾಮಮೂಲ್ಯ ಮತ್ತು ಕಂಪ ಲೋಕಯ ಗೌಡ ಇವರು ಅಸೌಖ್ಯಂದಿದ್ದು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಶೌಚಾಲಯಕ್ಕೆ ಅನುಕೂಲಕ್ಕಾಗಿ ಕೊಮೋಡೋ ವೀಲ್ ಚಯರನ್ನು ವಿಟ್ಲ ತಾಲೂಕು ಕೃಷಿ ಅಧಿಕಾರಿಯವರಾದ ಚಿದಾನಂದರವರು ಮತ್ತು ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾ ಮೇಡಂ ರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ "A" ಒಕ್ಕೂಟದ ಸೇವಾಪ್ರತಿನಿಧಿ ಯವರಾದ ಶಾರದಾರವರು ಮತ್ತು ಕೆದಿಲ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ತೀರಾ ಅಗತ್ಯದ ಸಂದರ್ಭದಲ್ಲಿ ದೊರೆತ ಚಿಕ್ಕ ಸಹಾಯಯು ಅತ್ಯಂತ ಬೆಲೆಯುಳ್ಳದಾಗಿರುತ್ತದೆ..ರಮೇಶ್ -ಕಹಳೆ ನ್ಯೂಸ್

ಬಂಟ್ವಾಳ : ವಿದ್ಯಾದಾನವು ದೇವರಿಗೆ ಪ್ರಿಯವಾದ ಕೆಲಸ ವಾಗಿದೆ.ಪ್ರಸಾದ ರೂಪದಲ್ಲಿ ಏನೇ ಸಿಕ್ಕರು ಅದರ ಹತ್ತುಪಾಲುಗಳಷ್ಟು ಪರಿಶ್ರಮರಹಿತ ಫಲ ಸಿಕ್ಕೇ ಸಿಗುತ್ತದೆ ತೀರಾ ಅಗತ್ಯದ ಸಂದರ್ಭದಲ್ಲಿ ದೊರೆತ ಸಹಾಯ ಚಿಕ್ಕದಾದರೂ ಅತ್ಯಂತ ಬೆಲೆಯುಳ್ಳದಾಗಿರುತ್ತದೆ. ಒಳ್ಳೆಯ ಕೆಲಸಗಳಿಗೆ ದೇವರ ಆಶೀರ್ವಾದ ಎಂದಿಗೂ ಇರುತ್ತೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಹೇಳಿದರು. ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲಾ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಜಿ, ವೀರಕಂಭ ಶಾಲೆ ಯಲ್ಲಿ 2024- 25 ನೇ ಸಾಲಿನ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನದ ಕಲಿಕಾ ಹಬ್ಬ -ಕಹಳೆ ನ್ಯೂಸ್

ಬಂಟ್ವಾಳ : ವಿಫಲತೆಗಳ ಬಗ್ಗೆ ಚಿಂತಿಸದಿರು ಎಂಬಂತೆ ಸೋಲು ಗೆಲುವುಗಳ ಸಮಾನ ಸ್ವೀಕಾರದ ಮನೋಭಾವನೆಯನ್ನು ಎಳೆಯ ಮಕ್ಕಳಲ್ಲಿ ಬೆಳೆಸಲು ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸಲು ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ದಾಖಲಾತಿಯನ್ನು ಸುಧಾರಿಸುವ ಸಮುದಾಯದ ಜೊತೆಗೆ ಬಾಂಧವ್ಯವನ್ನು ವೃದ್ಧಿಸುವ ಸಲುವಾಗಿ ಸರ್ಕಾರದಿಂದ ನಿರ್ವಹಿಸುವ ಕಲಿಕಾ ಹಬ್ಬ ಕಾರ್ಯಕ್ರಮವು ಉತ್ತಮ ಕೆಲಸವಾಗಿದೆ ಎಂಬುದಾಗಿ ಮಾlಜಿ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ದಾನಿಗಳಾದ ಸಂಜೀವ ಪೂಜಾರಿ ಹೇಳಿದರು. ಅವರು 2024- 25...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫೆ. 23 ರಂದು ಶ್ರೀ ದುರ್ಗಾಪರಮೇಶ್ವರಿ ಭಕ್ತ ವೃಂದ,ಸಜಿಪ ಮಾಗಣೆ ವತಿಯಿಂದ ಕಟೀಲು ಮೇಳದಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ- ಕಹಳೆ ನ್ಯೂಸ್

ಬಂಟ್ವಾಳ : ಸಜೀಪ ಮೂಡ,ಸಜೀಪ ಮುನ್ನೂರು,ಸಜೀಪನಡು,ಸಜೀಪಪಡು ಗ್ರಾಮಗಳನ್ನು ಒಳಗೊಂಡ ಶ್ರೀ ದುರ್ಗಾಪರಮೇಶ್ವರಿ ಭಕ್ತ ವೃಂದ,ಸಜಿಪ ಮಾಗಣೆ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ವತಿಯಿಂದ ಸಜೀಪಮೂಡ ಗ್ರಾಮದ ಕೈಮುಗಿಯುವಗೋಳಿ ಎಂಬಲ್ಲಿ ಫೆ. 23 ರಂದು ರವಿವಾರ ಸಂಜೆ 6 ಗಂಟೆಯಿಂದ ಭಕ್ತಿ ಪೂರ್ವಕ 9ನೇ ವರ್ಷದ ಶ್ರೀದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ  ನಡೆಯಲಿರುವುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಡುವಳಿ ಯೋಜನೆ ಹಾಗೂ ಸಂಪೂರ್ಣ ಸುರಕ್ಷಾ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ವಿಟ್ಲ ತಾಲ್ಲೂಕು ವಿಟ್ಲ ಯೋಜನಾ ಕಛೇರಿ ವ್ಯಾಪ್ತಿಯ ಸೇವಾಪ್ರತಿನಿಧಿಗಳಿಗೆ 2025-2026 ನೇ ಸಾಲಿನ ಸಂಪೂರ್ಣ ಸುರಕ್ಷಾ ಹಾಗೂ ಹಿಡುವಳಿ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಡಿದ್ದು ಈ ಸಭೆಯನ್ನು ತಾಲೂಕಿನ ಮಾನ್ಯ ಯೋಜನಾಧಿಕಾರಿ ರಮೇಶ್ ಸರ್ ಉದ್ಘಾಟನೆ ಮಾಡಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಜಿಲ್ಲಾ ವಿಮಾ ಸಮನ್ವಯಧಿಕಾರಿ ಜನಾರ್ಧನ ಸರ್ ಸುರಕ್ಷಾದಲ್ಲಿ ಸಿಗುವ ಸಾಲಭ್ಯ, ಪಾಕೇಜ್,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಹಿಳಾ ಸಬಲೀಕರಣಕ್ಕೆ ನಾರಾಯಣಗುರುಗಳ ಕೊಡುಗೆ ಅವಿಸ್ಮರಣೀಯ : ಪ್ರೇಮನಾಥ್ ಕರ್ಕೇರ -ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣಗುರುಗಳ ತತ್ತ್ವಗಳು ಮತ್ತು ಚಟುವಟಿಕೆಗಳು ಮಹಿಳೆಯರ ಸ್ವಾತಂತ್ರ್ಯ, ಶಿಕ್ಷಣ, ಮತ್ತು ಸಾಮಾಜಿಕ ಸಮಾನತೆಗಾಗಿ ಗಂಭೀರವಾದ ಪ್ರೇರಣೆ ಒದಗಿಸಿವೆ. ಮಹಿಳೆಯರು ಶಿಕ್ಷಣ ಪಡೆದು ಸ್ವಾವಲಂಬಿಯಾಗಿ ಬದುಕಬೇಕು ಅಂದಿನ ಕಾಲದಲ್ಲಿ ಮಹಿಳಾ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡಲಾಗುತ್ತಿತ್ತು, ಆದರೆ ಗುರುಗಳು ಇದನ್ನು ಮುರಿಯಲು ಸಹಾಯ ಮಾಡಿದರು. ಆದ್ದರಿಂದ ಮಹಿಳಾ ಸಬಲೀಕರಣಕ್ಕೆ ನಾರಾಯಣಗುರುಗಳ ಕೊಡುಗೆ ಅವಿಸ್ಮರಣೀಯ ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ತಿಳಿಸಿದರು. ಅವರು ಬಂಟ್ವಾಳ ಯುವವಾಹಿನಿ...
1 5 6 7 8 9 169
Page 7 of 169
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ