Wednesday, April 2, 2025

ಬಂಟ್ವಾಳ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಗವಾನ್ ಶ್ರೀ 1008ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಪ್ರತಿಷ್ಠಾ ಮಹೋತ್ಸವಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಂದ ಮತ್ತು ಶೌರ್ಯ ಸದಸ್ಯರಿಂದ ಶ್ರಮದಾನ–ಕಹಳೆ ನ್ಯೂಸ್ 

ಗ್ರಾಮಾಭಿವೃದ್ಧಿ ಯೋಜನೆ ಯ ಪೆರ್ನೆ, ಕಲ್ಲಡ್ಕ, ಅಳಿಕೆ, ವಿಟ್ಲ, ಸಾಲೆತ್ತೂರು, ಕೇಪು ವಲಯಗಳ ಶೌರ್ಯ ವಿಪತ್ತು ತಂಡದ ಒಟ್ಟು 35 ಸದಸ್ಯರು ದಿನಾಂಕ.13.02.2025 ರಿಂದ 17.02.2025 ವರೆಗೆ ಭಗವಾನ್ ಚಂದ್ರ ಸ್ವಾಮಿ ಬಸದಿಯಲ್ಲಿ ನಡೆಯುವ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಅಂಗವಾಗಿ ವೇದಿಕೆ ನಿರ್ಮಾಣ, ಸಾಮಗ್ರಿಗಳ ಜೋಡಣೆ, ವೇದಿಕೆಯ ಅಲಂಕಾರ, ಪಾತ್ರಗಳ ಜೋಡಣೆ, ಹಾಗೂ ಎಲ್ಲಾ ಮೂಲ ಸೌಕರ್ಯ ಕೆಲಸವನ್ನು ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರು, ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಭಾರತವು ಅತಿ ಪುರಾತನ ಸನಾತನ ಸಂಸ್ಕೃತಿಯನ್ನು ಹೊಂದಿದ್ದು ವಿಶ್ವದಲ್ಲೇ ತನ್ನ ಸಂಸ್ಕೃತಿ ಸಂಸ್ಕಾರಗಳಿಂದ ಹೆಸರು ಪಡೆದ ದೇಶ, ಆದರೆ ಇಂದಿನ ಯುವ ಜನಾಂಗ ಪಾಶ್ಚಾತ್ಯದ ಕಡೆಗೆ ವಾಲುತ್ತಿರುವುದು ವಿಪರ್ಯಾಸವೇ ಆಗಿದೆ ಇದಕ್ಕೆ ಮೂಲ ಕಾರಣ ಮನೆಗಳಲ್ಲಿ ಸಂಸ್ಕಾರಯುತ ಶಿಕ್ಷಣವು ಕಡಿಮೆಯಾಗುತ್ತಿರುವುದು. ಮನೆಯಲ್ಲಿ ಮಗುವಿಗೆ ಧಾರ್ಮಿಕ ಶಿಕ್ಷಣ ನೀಡುವುದರ ಮೂಲಕ ನಮ್ಮ ಸಂಸ್ಕೃತಿಯನ್ನು ಭದ್ರ ಪಡಿಸಿಕೊಳ್ಳಬೇಕು. ಮನೆ ಮಂದಿ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿಕೊಡುತ್ತಿರುವ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು. ನಮ್ಮ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫೆ.13ರಿಂದ ಫೆ.17ರವರೆಗೆ ವಿಟ್ಲ ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿಯ ಪಂಚಕಲ್ಯಾಣ ಮಹೋತ್ಸವ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಜೈನ ಧರ್ಮದವರು ಪುರಾತನ ಕಾಲದಲ್ಲಿ ನಿರ್ಮಿಸಿದ ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿಯು ಪಂಚಕಲ್ಯಾಣ ಮಹೋತ್ಸವದ ಸಂಭ್ರಮದ ಕ್ಷಣಕ್ಕೆ ಸಜ್ಜಾಗಿದೆ. ವಿಟ್ಲ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸಿ ವಿಟ್ಲ ಪುತ್ತೂರು ರಸ್ತೆಯ ಹಿಂದಿನ ಜೈನ ಪೇಟೆ ಎಂದೇ ಕರೆಯಲ್ಪಡುವ ಈಗಿನ ಮೇಗಿನಪೇಟೆಯಲ್ಲಿ ವಿಟ್ಲದ ಜನತೆಯ ಗಮನ ಸೆಳೆಯುತ್ತಿದೆ. ಇದೀಗ ವಿಟ್ಲ ಜೈನ ಬಸದಿಯು ವಿಟ್ಲದ ಹಿರಿಮೆಗೆ ಮತ್ತೊಂದು ಗರಿ ಎಂಬAತೆ ತನ್ನ ಹೊಸ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಮತ್ತು ಪೋಷಕರ ನಡುವಿನ ಬಾಂಧವ್ಯವು ಪ್ರಮುಖ ಪಾತ್ರ ವಹಿಸುತ್ತದೆ- ಸಂಗೀತ ಶರ್ಮ ಪಿ ಜಿ -ಕಹಳೆ ನ್ಯೂಸ್

ಬಂಟ್ವಾಳ : ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಮತ್ತು ಪೋಷಕರ ನಡುವಿನ ಬಾಂಧವ್ಯವು ಪ್ರಮುಖ ಪಾತ್ರ ವಹಿಸುತ್ತದೆ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಶಾಲೆಯ ಶೈಕ್ಷಣಿಕ ಮತ್ತು ಭೌತಿಕ ಅಭಿವೃದ್ಧಿಗಳಿಗೆ ನಿರಂತರವಾಗಿ ಶ್ರಮಿಸಿದಾಗ ಸರ್ವರೀತಿಯ ಬೆಳವಣಿಗೆ ಸಾಧ್ಯವಾಗುತ್ತದೆ. ಸಂಸ್ಕಾರಯುತ ಶಿಕ್ಷಣದಿಂದ ವಿದ್ಯಾರ್ಥಿಗಳ ಭಾವನಾತ್ಮಕ ಸದೃಢ ಬೆಳವಣಿಗೆಗೆ ಅವಕಾಶ ದೊರಕುತ್ತದೆ. ಶಾಲೆಗಳು ಗ್ರಾಮದ ಸರ್ವಧರ್ಮಿಯ ಕೇಂದ್ರವಾಗಿದ್ದು ಅದರ ಬೆಳವಣಿಗೆ ಊರಿನ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ.ಎಂದು ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫೆ 13 ರಿಂದ ಫೆ 17 ರ ವರೆಗೆ ಮೆಗಿನಪೇಟೆ ಜೈನ ಬಸದಿಯಲ್ಲಿ ನಡೆಯುವ ಕಾರ್ಯ ಕ್ರಮದ ಪೂರ್ವ ತಯಾರಿ – ಕಹಳೆ ನ್ಯೂಸ್

ವಿಟ್ಲ : ಭ/ಶ್ರೀ1008 ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ/1008 ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಯಕ್ಷಿ ಪದ್ಮಾವತಿ ಅಮ್ಮನವರ ಮತ್ತು ಶ್ರೀ ಯಕ್ಷಿ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮಕ್ಕೆ ಪೂರಕವಾಗಿ ಭಗವಾನ್ ಚಂದ್ರನಾಥಸ್ವಾಮಿ ನೂತನ ಬಿಂಬವನ್ನು ಆರ್ಕುಳ ದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿನ ಸದಸ್ಯರ ನೊಳಗೊಂಡು ಫೆ 13...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವಶಕ್ತಿ ಕಡೇಶಿವಾಲಯ(ರಿ.) ಇದರ ವತಿಯಿಂದ ಪೆ.15 ರಂದು ‘ಸಂತೃಪ್ತಿ’ ಎಂಬ ವಿನೂತನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ: ಯುವಶಕ್ತಿ ಕಡೇಶಿವಾಲಯ(ರಿ) ಇದರ ವತಿಯಿಂದ ‘ಸಂತೃಪ್ತಿ’ ಎನ್ನುವ ವಿನೂತನ ಕಾರ್ಯಕ್ರಮ ಇದೇ ಬರುವ ಪೆ.15 ರಂದು ಸರಕಾರಿ ಹಿರಿಯ ಪ್ರಾಥಾಮಿಕ ಶಾಲೆ ಪೆರ್ಲಾಪು  ಕಡೇಶಿವಾಲಯದಲ್ಲಿ ನಡೆಯಲಿದೆ. ನೂತನ ಶಾಲಾ ಕೊಠಡಿಗಳ ಉದ್ಘಾಟನೆ, ರಕ್ತದಾನ ಶಿಬಿರ, ಟೀಮ್ ವೈಎಸ್‍ಕೆ ವೆಬ್ ಸೈಟ್ ಚಾಲನೆ, ಸೇವಾಲಕ್ಷ್ಯ -ನೂರು ಲಕ್ಷ, ಸಭೆ ಸನ್ಮಾನ ಸಮಾರಂಭ, ಯುವರತ್ನ ಸನ್ಮಾನ ಹಾಗೂ ಸಾಂಸ್ಕೃತಿಕ  ಕಾರ್ಯಕ್ರಮಗಳು ನಡೆಯಲಿದೆ. ಬೆಳಗ್ಗೆ ಗಣಹೋಮ ನಡೆದು ಬಳಿಕ ರಕ್ತದಾನ ಶಿಬಿರ, ಸ್ಥಳೀಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಡಕಬೈಲು ಜಂಕ್ಷನ್ ಬಳಿ ನಾಲ್ಕು ಮನೆಗಳಿಗೆ ಬೆಂಕಿ;ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ-ಕಹಳೆ ನ್ಯೂಸ್

ಬಂಟ್ವಾಳ: ತಾಲೂಕಿನ ಬಡಕಬೈಲು ಜಂಕ್ಷನ್ ಬಳಿ ಸುಮಾರು ನಾಲ್ಕು ಮನೆಗಳಿಗೆ ಬೆಂಕಿ ತಗಲಿದ ಘಟನೆ ತಡರಾತ್ರಿ ನಡೆದಿದ್ದು, ಘಟನೆಯಲ್ಲಿ ಯಾವುದೇ ಸಾವು- ನೋವು ಉಂಟಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿದೆ ಎನ್ನಲಾಗಿದ್ದು, ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಮನೆಮಂದಿಗೆ ಸಾಂತ್ವನ ಹೇಳಿದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಎರಡು ಕಾರುಗಳ ನಡುವೆ ಅಪಘಾತ;ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿ-ಕಹಳೆ ನ್ಯೂಸ್

ಬಂಟ್ವಾಳ: ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ‌ ಕಾರು ಬಲಕ್ಕೆ ತಿರುವು‌ ತೆಗೆದುಕೊಳ್ಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇನ್ನೋವಾ ಕಾರು ಡಿಕ್ಕಿ ಹೊಡೆದ ರಭಸಕ್ಕೆ ತಿರುವು ತೆಗೆದುಕೊಳ್ಳುತ್ತಿದ್ದ ಕಾರು ಪಲ್ಟಿ ಹೊಡೆದಿದ್ದು, ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಕಾರು ಅಪಘಾತದಲ್ಲಿ...
1 7 8 9 10 11 169
Page 9 of 169