Sunday, March 23, 2025

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಘಟಕಕ್ಕೆ ಬೇಕು ಹೊಸ ವಾಹನ, ಧರ್ಮಸ್ಥಳಕ್ಕೇ ಪ್ರತ್ಯೇಕ ಘಟಕ-ಕಹಳೆ ನ್ಯೂಸ್

ಬೆಳ್ತಂಗಡಿ: ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಬೆಳ್ತಂಗಡಿ ತಾಲೂಕಿನಲ್ಲಿ ಅಗ್ನಿ ಅವಘಡಗಳಿಗೆ ಲೆಕ್ಕವಿಲ್ಲ. ಆದರೂ ತಾಲೂಕಿನಲ್ಲಿ ಏಕಮಾತ್ರ ಅಗ್ನಿಶಾಮಕ ಘಟಕವಿದ್ದು, ಅದರಲ್ಲೂ ವಾಹನದ ಆಯಸ್ಸು ಮೀರಿದ ಕಾರಣ ರಸ್ತೆಗಿಳಿಯುತ್ತಿಲ್ಲ. ಈ ಮಧ್ಯೆ ಬಹುತೇಕ ವರ್ಷವಿಡೀ ಭಕ್ತರ ದಟ್ಟಣೆ ಹೊಂದಿರುವ ಧರ್ಮಸ್ಥಳದಲ್ಲಿ ಸುಸಜ್ಜಿತ ಅಗ್ನಿಶಾಮಕ ಘಟಕ ನಿರ್ಮಾಣವಾಗಬೇಕಿದೆ ಎಂಬ ಬೇಡಿಕೆ ಇದೆ. ಧರ್ಮಸ್ಥಳ ಗ್ರಾಮದಲ್ಲೇ ಸುಮಾರು 15,000ಕ್ಕೂ ಮಿಕ್ಕಿ ಜನಸಂಖ್ಯೆಯಿದ್ದು, ಪ್ರತಿ ವರ್ಷ 2.50 ಕೋಟಿಗೂ ಮಿಕ್ಕಿ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ....
ಅಂಕಣದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರೂಪಣೆ ಎಲ್ಲದಕ್ಕೂ ಸೈ ಪ್ಯಾಕು ಪ್ಯಾಕು…!! ಹಿತೇಶ್ ಕಾಪಿನಡ್ಕ ಎಂಬ ಸಕಲಕಲಾ ವಲ್ಲಭ..!! – ಕಹಳೆ ನ್ಯೂಸ್

ಅಕ್ಕಾ ಮೀನ್ ಬೋಡೆ.. ಪ್ಯಾಕು ಪ್ಯಾಕು ಪ್ಯಾಕು ಈ ಡೈಲಾಗ್ ಕೇಳಿದ್ರೇನೆ ತಕ್ಷಣ ನೆನಪಾಗೋದೆ ಪ್ಯಾಕು ಪ್ಯಾಕು ಹಿತೇಶ್ ಕಾಪಿನಡ್ಕ ಅವರ ನಟನೆ. ಹೌದು ಝೀ ಕನ್ನಡ ಕಾಮಿಡಿ ಕಿಲಾಡಿ ಮೂಲಕ ಜನ ಮನೆ ಸೆಳೆದ ಹಿತೇಶ್ ಎರಡನೇ ರನ್ನರ್ ಅಪ್ ಆಗಿ ಈಗ ಕರ್ನಾಟಕಕ್ಕೆ ಚಿರಪರಿಚತ ವ್ಯಕ್ತಿ. ಕಾಮಿಡಿ ಕಿಲಾಡಿಗಳು ವೇದಿಕೆ ಮೇಲೆ ಲೇಡಿ ಗೆಟಪ್ ಹಾಕಿ ನುಲಿಯುತ್ತಾ ನಮ್ಮನ್ನೆಲ್ಲಾ ತಮ್ಮ ಹಾಸ್ಯ ಮೂಲಕನೇ ನಗೆಗಡಲಲ್ಲಿ ತೇಲಿಸುತ್ತಿದ್ದ ಹಿತೇಶ್...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 22 ವರ್ಷ 09 ತಿಂಗಳು ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ಇವರಿಗೆ ಸನ್ಮಾನ ಕಾರ್ಯಕ್ರಮ ಫೆ 11 ರಂದು ನಡೆಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫಿಕ್ ಮುಲ್ಲಾ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ:ಬಾಂಬಿಲದ ತೆಂಗಿನೆಣ್ಣೆ ಮಿಲ್ ಅಗ್ನಿಗಾಹುತಿ, ಅಪಾರ ನಷ್ಟ–ಕಹಳೆ ನ್ಯೂಸ್

ಪುಂಜಾಲಕಟ್ಟೆ: ಬಂಟ್ವಾಳ -ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ಬಾಂಬಿಲ ಎಂಬಲ್ಲಿ ತೆಂಗಿನ ಎಣ್ಣೆ ಮಿಲ್ ಅಗ್ನಿಗಾಹುತಿಯಾದ ಘಟನೆ ಮಾ.8ರ ಶನಿವಾರ ತಡರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ ಜಯರಾಮ ಗೌಡ ಅವರ ಮಾಲಕತ್ವದ ಐ ಗ್ರೋ ಇನ್ ಕಾರ್ಪ್ ಎಂಬ ಮಿಲ್ ಅಗ್ನಿಗಾಹುತಿಯಾಗಿದ್ದು, ಸುಮಾರು 3 ಕೋಟಿ ರೂ. ಮೌಲ್ಯ ದ ಸೊತ್ತುಗಳು ನಾಶವಾಗಿದೆ. ಜಯರಾಮ ಅವರ ಮನೆ ಮಿಲ್ ನ ಸಮೀಪವೇ ಇದ್ದು, ಶನಿವಾರ ರಾತ್ರಿ ಸುಮಾರು ಒಂದು...
ಅಂಕಣದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸಿನಿಮಾಸುದ್ದಿ

ನಟನೆ, ನಿರ್ದೇಶನ, ಕಥೆ ಸಂಭಾಷಣೆ ಎಲ್ಲದಕ್ಕೂ ಸೈ ನಮ್ಮ ತುಳುನಾಡ ಕುವರ ಅನೀಶ್ ಪೂಜಾರಿ ವೇಣೂರು..!! – ಕಹಳೆ ನ್ಯೂಸ್

ನಟನೆಯಲ್ಲೂ ಸೈ, ಕಥೆ, ಸಂಭಾಷಣೆ, ನಿರ್ದೇಶನದಲ್ಲಂತೂ ಎತ್ತಿದ ಕೈ. ಅವರೇ ನಮ್ಮ ತುಳುನಾಡಿನ ಕುವರ ಸಕಲಕಲಾವಲ್ಲಭ ಅನೀಶ್ ಪೂಜಾರಿ ವೇಣೂರು.    ಬಹುಶಃ ತುಳುನಾಡಿನಲ್ಲಿ ಇವರ ಹೆಸರು ಕೇಳದವರಿಲ್ಲ. ತುಳುನಾಡು ಮಾತ್ರವಲ್ಲದೇ ಕರ್ನಾಟಕದಾದ್ಯಂತ ಕಾಮಿಡಿ ಕಿಲಾಡಿ ಶೋ ಮೂಲಕ ಹೆಸರುವಾಸಿಯಾದ ಪ್ರತಿಭಾನ್ವಿತ ನಟ, ನಿರ್ದೇಶಕರೂ ಹೌದು. ಕಾಮಿಡಿ ಕಿಲಾಡಿಗಳು ಶೋನಲ್ಲಿ ಭಾಗವಹಿಸಿ ತನ್ನ ವಿಭಿನ್ನ ಶೈಲಿಯ ನಟನಾ ಕೌಶಲ್ಯದ ಮೂಲಕ ಕರುಣಾಡ ಮನೆ ಮನ ಗೆದ್ದ ಅನೀಶ್ ಅವರು ಬೆಳ್ತಂಗಡಿಯ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸಿನಿಮಾಸುದ್ದಿ

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟಿ ಶೃತಿ, ನಿರ್ದೇಶಕ ತರುಣ್ ದಂಪತಿ-ಕಹಳೆ ನ್ಯೂಸ್

ಬೆಳ್ತಂಗಡಿ: ಖ್ಯಾತ ಚಲನಚಿತ್ರ ತಾರೆ ಶೃತಿ ಮತ್ತು ಕುಟುಂಬದವರು, ಸುರಪುರದ ಮಾಜಿ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಖ್ಯಾತ ಸಿನೆಮಾ ನಿರ್ದೇಶಕ ತರುಣ್ ಸುಧೀರ್ ದಂಪತಿ, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿ ದಯಾನಂದ ಮತ್ತು ಕುಟುಂಬದವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಭೇಟಿ ನೀಡಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮುಂಡಾಜೆ ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ-ಕಹಳೆ ನ್ಯೂಸ್

ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ಹಗಲು ಹೊತ್ತು ನಡೆದಿದೆ. ಮಧ್ಯಾಹ್ನ 11ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ. ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಸುಮಾರು 3 ಸಾವಿರ ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವನ್ನೂ ಹಿಡಿದ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ-ಕಹಳೆ ನ್ಯೂಸ್

ಮಾಲಾಡಿ: ಮಡoತ್ಯಾರು ಬಸವನಗುಡಿ ಬಳಿ ಸನತ್ ಕುಮಾರ್ ಮತ್ತು ನಾರಾಯಣ ಪೂಜಾರಿ ನಿವಾಸದ ಬಳಿ ಬೃಹತ್ ಹೆಬ್ಬಾವೊoದು ಪ್ರತ್ಯಕ್ಷ ಗೊಂಡಿತ್ತು.ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ ಅವರು ಸ್ಥಳಕ್ಕೆ ಆಗಮಿಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟಿರುವ ಬಗ್ಗೆ ವರದಿಯಾಗಿದೆ. ಈ ಸಂರ‍್ಭದಲ್ಲಿ ಪದ್ಮನಾಭ ಸಾಲಿಯಾನ್, ಪದ್ಮಪ್ರಸಾದ್ ಜೈನ್, ನಾರಾಯಣ ಪೂಜಾರಿ, ಮಿಥುನ್, ಶಂಕರ ಪೂಜಾರಿ, ಶರತ್ ಸಹಕರಿಸಿದರು....
1 2 3 61
Page 1 of 61
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ