Friday, April 18, 2025

ಬೆಳ್ತಂಗಡಿ

ಕೊಡಗುದಕ್ಷಿಣ ಕನ್ನಡಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ ; ವಜ್ರಗಳ LGD ಟೆಸ್ಟಿಂಗ್ ಮಿಷನ್ – ಕಹಳೆ ನ್ಯೂಸ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ " ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ" ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ . ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿ

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ” ಗಣಪತಿ ಎನ್ನ ಪಾಲಿಸೋ…. ” ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆ – ಕಹಳೆ ನ್ಯೂಸ್

ವಿಹಾನ್ ಲೋಹಿತ್ ಹಾಡಿರುವ ಭಕ್ತಿ ಪ್ರಧಾನ ದಾಸರ ಪದ ದಿನಾಂಕ 14 ಏಪ್ರಿಲ್ ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶುಭ ಸಂದೇಶ ನೀಡಿರುವ ಭಕ್ತಿ ಗೀತೆಯನ್ನು ಕೊಕ್ಕಡ ಗ್ರಾ.ಪಂ.ನಿಕಟಪೂರ್ವಧ್ಯಕ್ಷರು ಯೋಗೀಶ್ ಆಳಂಬಿಲ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೋಮರ ಕುಂಜಿ ಕಣ್ಣನ್, ಸಾವಿತ್ರಿ, ವಿಶ್ವನಾಥ ಪಾಟಾಳಿ ಅರಂತನಡ್ಕ, ವಿಶಾಲಾಕ್ಷಿ, ವಿಶ್ವಕಲಾನಿಕೇತನ ನೃತ್ಯ ಶಾಲಾ ಗುರುಗಳಾದ ವಿದುಷಿ ಸ್ವಸ್ತಿಕಾ ಆರ್ ಶೆಟ್ಟಿ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಎಪ್ರಿಲ್ 13 ರಿಂದ 17 ರವರೆಗೆ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ-ಕಹಳೆ ನ್ಯೂಸ್

ಮೊಗ್ರು : ಎ. 13 ಮೊಗ್ರು ಗ್ರಾಮದ ಅಲೆಕ್ಕಿ-ಮುಗೇರಡ್ಕ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಹಾಗೂ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಸಹಯೋಗದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ ಎಪ್ರಿಲ್ 13 ರಿಂದ 17 ರವರೆಗೆ ನಡೆಯಲಿದೆ. ಪದ್ಮುಂಜ ಪ್ರಾಥಮಿಕ ಕೃಷ್ಣಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕರ ಆಪ್ತ ಕಾರ್ಯದರ್ಶಿಯಾಗಿ ಶ್ರೀ ಮಂಜುನಾಥ.ಎಂ ಮರುನೇಮಕ-ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಶ್ರೀ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ....
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಮಂಗಳೂರುಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಮಿಂಚು, ಗಾಳಿ ಸಹಿತ ಉತ್ತಮ ಮಳೆ ಸಾಧ್ಯತೆ ; ಇಂದು, ನಾಳೆ ( ಎ.9,10 ) “ಎಲ್ಲೋ ಅಲರ್ಟ್ ” ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ನಿನ್ನೆ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮದ ಮಾಯಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ-ಕಹಳೆ ನ್ಯೂಸ್

ಬೆಳ್ತಂಗಡಿ: ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಪ್ರವೀಣ್‌ ನೆಟ್ಟಾರ್‌ ಕೊ*ಲೆ ಆರೋಪಿಗೆ ನ್ಯಾಯಾಲಯದ ಬಳಿ ಹಣೆಗೆ ಮುತ್ತು-ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್‌ ನೆಟ್ಟಾರ್‌ ಕೊ*ಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಸಾಫಿ ಬೆಳ್ಳಾರೆಯನ್ನು ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್‌ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಕರೆತಂದು ಕೋರ್ಟ್‌ಗೆ ಹಾಜರು ಪಡಿಸಲಾಯಿತು. ವಿಚಾರಣೆ ಬಳಿಕ ವಾಪಸು ಬೆಂಗಳೂರಿಗೆ ಕರೆದೊಯ್ಯಲಾಯಿತು. ಇದು 2017 ರಲ್ಲಿ ಆರ್‌.ಎಸ್‌.ಎಸ್‌ ಹಾಗೂ ಕಲ್ಲಡ್ಕ ಭಟ್‌ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ್ದಾಗಿದೆ. ಸಾಫಿ ಬೆಳ್ಳಾರೆಯು ಪ್ರವೀಣ್‌...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುರಾಜ್ಯಸುದ್ದಿ

ಸೌಜನ್ಯ ಪ್ರಕರಣ : ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಏ.6ರ ಹಕ್ಕೊತ್ತಾಯ ಸಭೆಗೆ ಆರಂಭದಲ್ಲಿ ಹೈಕೋರ್ಟ್ ಅನುಮತಿ : ವಾಟ್ಸಪ್ ಸಂದೇಶಗಳ ಗಂಭೀರತೆಯರಿತು ತಾತ್ಕಾಲಿಕ ತಡೆ – ಕಹಳೆ ನ್ಯೂಸ್

ಪುತ್ತೂರು:ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏ.೬ರಂದು ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆ, ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಆರಂಭದಲ್ಲಿ ಅನುಮತಿ ನೀಡಿದ್ದರೂ, ಈ ಸಂಬಂಧ ವಾಟ್ಸಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳ ಗಂಭೀರತೆಯರಿತ ನ್ಯಾಯಪೀಠ ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೊದಲು , ನ್ಯಾಯಾಲಯ ಶಾಂತಿಯುತ ಪ್ರತಿಭಟನೆಗೆ ಅನುಮತಿ ನೀಡಿತ್ತು. ಆದರೆ ಹೊಸ ವಾಟ್ಸಾಪ್ ಸಂದೇಶಗಳು ಬಹುಸಂಖ್ಯೆಯಲ್ಲಿ ಜನರನ್ನು ಕರೆಸಿಕೊಂಡು ದೇವಸ್ಥಾನದಲ್ಲಿ ಪ್ರವೇಶಿಸುವ ಯತ್ನಗಳ ಬಗ್ಗೆ ಸೂಚನೆ ನೀಡಿವೆ. ಹೀಗಾಗಿ,...
1 2 3 63
Page 1 of 63
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ