Tuesday, March 25, 2025

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿದ್ವತ್ ಟ್ರೋಫಿ 2025 – ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್

ಬೆಳ್ತಂಗಡಿ :ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆ ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ವಿದ್ವತ್ ಪಿ ಯು ಕಾಲೇಜಿನ ಕ್ರೀಡಾಂಗಣದಲ್ಲಿ ಜನವರಿ 4, 2025 ರಂದು ನೆರವೇರಿತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 4 ಆಹ್ವಾನಿತ ಮಹಿಳಾ ತಂಡಗಳಲ್ಲಿ ಉಜಿರೆಯ ಎಸ್.ಡಿ.ಮ್...
ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ತಿರುಪತಿಯಂತೆ ಧರ್ಮಸ್ಥಳದಲ್ಲೂ ದರ್ಶನಕ್ಕೆ ಕ್ಯೂ ಕಾಂಪ್ಲೆಕ್ಸ್ : ಏನಿದರ ವಿಶೇಷ? ಇಲ್ಲಿದೆ ಸಂಪೂರ್ಣ ವಿವರ – ಕಹಳೆ ನ್ಯೂಸ್

ಮಂಗಳೂರು: ರಾಜ್ಯದ ಪುಣ್ಯ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಗಂಟೆಗಟ್ಟಲೆ ಸರತಿ ಸಾಲಿನಲ್ಲೇ ನಿಲ್ಲಬೇಕಿತ್ತು. ಅದರಲ್ಲೂ ವೀಕೆಂಡ್, ರಜಾ ದಿನ, ವಿಶೇಷ ಹಬ್ಬ ಬಂದರೆ ಸರತಿ ಸಾಲಿನಲ್ಲಿ ನಿಲ್ಲುವ ಕಷ್ಟ ಹೇಳ ತೀರದು. ಭಕ್ತರ ಈ ಕಷ್ಟವನ್ನರಿತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಇದಕ್ಕೊಂದು ಬದಲಿ ಆರಾಮದಾಯಕ ವ್ಯವಸ್ಥೆಯನ್ನು ಮಾಡಿದ್ದಾರೆ. ಅವರ ಪರಿಕಲ್ಪನೆಯ ಈ ವ್ಯವಸ್ಥೆ ರಾಜ್ಯದಲ್ಲೇ ಪ್ರಥಮ ಎನಿಸಿಕೊಂಡಿದ್ದು ಇಂದು ಲೋಕಾರ್ಪಣೆಗೊಳ್ಳಲಿದೆ....
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ಗೋಮಾಂಸ ತ್ಯಾಜ್ಯ ಎಸೆದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್.!– ಕಹಳೆ ನ್ಯೂಸ್

ಮಂಗಳೂರು : ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ ಮೃತ್ಯುಂಜಯ ಹೊಳೆಗೆ ದುಷ್ಕರ್ಮಿಗಳು ಗೋ ಮಾಂಸ ತ್ಯಾಜಗಳನ್ನು ತಂದು ಎಸೆದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ್ಯುಂಜಯ ಹೊಳೆಗೆ ಗೋಮಾಂಸದ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇದೀಗ ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಬಂಧಿಸಿದ್ದಾರೆ. ಗೋಹತ್ಯೆಯ ಬಳಿಕ ಗೋ ತ್ಯಾಜ್ಯಗಳನ್ನು ಮೂಟೆಗಳಲ್ಲಿ ತಂದು ಮೃತ್ಯುಂಜಯ ಹೊಳೆಗೆ ಎಸೆಯಲಾಗಿದ್ದು,...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ-ಕಹಳೆ ನ್ಯೂಸ್

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಜ.4ರ ಶನಿವಾರ ಚಾಲನೆ ನೀಡಲಾಯಿತು. ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಅವರು ಕಂಬಳದ ಕರೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿ, ಮಾತನಾಡಿ, ತುಳುನಾಡಿನ ಕೃಷಿಕರ ಜಾನಪದ ಕ್ರೀಡೆಯಾಗಿರುವ ಕಂಬಳ ನಿರಂತರವಾಗಿ ನಡೆಯುವಂತಾಗಲು ಎಲ್ಲರ ಪ್ರೋತ್ಸಾಹ ಅಗತ್ಯ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನ ಅನಾವರಣ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ಆರೋಗ್ಯ ಕ್ಷೇತ್ರದಲ್ಲಿ ಅನವರತ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ಎಂದು ಶ್ರೀಸೀತಾರಾಮ ಭಟ್ ಶುಭ ಹಾರೈಸಿದರು. ಶ್ರೀ ಸೀತಾರಾಮ ಭಟ್ ಅವರು ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ವರ್ಷದ ಲಾಂಛನವನ್ನು ಆಸ್ಪತ್ರೆಯ ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡುತ್ತಿದ್ದರು. ರಜತ ಸಂಭ್ರಮ ಲಾಂಛನವು ಬೆನಕ ಆಸ್ಪತ್ರೆಯ ನಿಷ್ಕಲ್ಮಶ, ಗುಣಮಟ್ಟದ ಹಾಗೂ ನಗುಮುಖದ ಸೇವೆಯ ಪ್ರತೀಕ. ಇನ್ನಷ್ಟು ಜನಹಿತ ಸಂತೃಪ್ತ ಸೇವೆಯನ್ನು...
ದಕ್ಷಿಣ ಕನ್ನಡಬಂಟ್ವಾಳಬೆಳ್ತಂಗಡಿಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜ.7ರಂದು ‘ಶ್ರೀ ಸಾನ್ನಿಧ್ಯ’ ಸಂಕೀರ್ಣ ಉದ್ಘಾಟನೆ – ಕಹಳೆ ನ್ಯೂಸ್

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿಯಲ್ಲಿ ನಿಲ್ಲುವ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಿರುವ ಹೊಸ ಸಂಕೀರ್ಣ 'ಶ್ರೀ ಸಾನ್ನಿಧ್ಯ'ವನ್ನು ಇದೇ 7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸುವರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಧರ್ಮಸ್ಥಳದ ಹೇಮಾವತಿ ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸುವರು. 2.75ಲಕ್ಷ...
ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಉಪ್ಪಿನಂಗಡಿ – ಆಕಸ್ಮಿಕ ಸ್ವೀಟ್ಸ್ ಮಳಿಗೆಗೆ ಬೆಂಕಿಗೆ -ಕಹಳೆ ನ್ಯೂಸ್

ಉಪ್ಪಿನಂಗಡಿ : ಆಕಸ್ಮಿಕವಾಗಿ ಸ್ವಿಟ್ಸ್ ಮಳಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದರು, ತಡರಾತ್ರಿ ಮಳಿಗೆಯಿಂದ ಹೊಗೆ ಬರುತ್ತಿದ್ದು,. ಅದನ್ನು ಗಮನಿಸಿದ ಸ್ಥಳೀಯರು ಮಾಲಕರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಬಂದು ಬಾಗಿಲು ತೆಗೆದಾಗ ಬೆಂಕಿ ಹೊತ್ತಿಕೊಂಡು ಮಳಿಗೆ ಸಂಪೂರ್ಣ ಭಸ್ಮವಾಗಿತ್ತು, ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪಟ್ಟರು, ಬಳಿಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

‘ಆಶಾ ಕಾರ್ಯಕರ್ತೆಯರ’ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ-ಕಹಳೆ ನ್ಯೂಸ್

ಬೆಳ್ತಂಗಡಿ: 'ಆಶಾ ಕಾರ್ಯಕರ್ತೆಯರು ಜನರ ಆರೋಗ್ಯ ರಕ್ಷಣೆಗಾಗಿ ಕಷ್ಟ ಪಡುತ್ತಿದ್ದರೂ ಅವರಿಗೆ ಕನಿಷ್ಠ ವೇತನ ಜಾರಿ ಮಾಡದಿರುವುದು ವಿಷಾದನೀಯ' ಎಂದು ಸಿಐಟಿಯು ಮುಖಂಡ ಬಿ.ಎಂ.ಭಟ್ ಹೇಳಿದರು. ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ಆಶಾ ಕಾರ್ಯಕರ್ತೆಯರ ಸಮಾವೇಶದಲ್ಲಿ ಅವರು ಮಾತನಾಡಿದರು. ಜಿಲ್ಲಾಧ್ಯಕ್ಷೆ ದೇವಕಿ, ಉಪಾಧ್ಯಕ್ಷೆ ರೂಪಾ, ಸಿಐಟಿಯುನ ರಾಮಚಂದ್ರ, ಡಿವೈಎಫ್‌ಐನ ಅಭಿಷೇಕ್ ಭಾಗವಹಿಸಿದ್ದರು. ರೇಖಾ ಸ್ವಾಗತಿಸಿ, ಭವಾನಿ ವಂದಿಸಿದರು. ಸಮಾವೇಶದ ಬಳಿಕ ಸಂಘದ ಪದಾಧಿಕಾರಿಗಳ ನಿಯೋಗ ತಾಲ್ಲೂಕು ಆರೋಗ್ಯ...
1 2 3 4 5 61
Page 3 of 61
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ